Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಲರಕೋಡಿ: ನೂರುಲ್ ಉಲೂಮ್ ನೂತನ ಮದ್ರಸ...

ಕೊಲ್ಲರಕೋಡಿ: ನೂರುಲ್ ಉಲೂಮ್ ನೂತನ ಮದ್ರಸ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ12 April 2018 6:15 PM IST
share
ಕೊಲ್ಲರಕೋಡಿ: ನೂರುಲ್ ಉಲೂಮ್ ನೂತನ ಮದ್ರಸ ಕಟ್ಟಡ ಉದ್ಘಾಟನೆ

ನರಿಂಗಾನ, ಎ.12: ಓರ್ವ ಮುಸ್ಲಮಾನನಾಗಬೇಕಾದರೆ ಅತನಿಗೆ ಮದ್ರಸ ವಿದ್ಯೆ ಅತ್ಯಗತ್ಯವಾಗಿದೆ. ಮದ್ರಸ ವಿದ್ಯೆ ಪಡೆದರೆ ಮಾತ್ರ ಸಂರ್ಪೂಣ ಮುಸ್ಲಮಾನನಾಗಿ ಬಾಳಲುಸಾಧ್ಯ ಎಂದು ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್-ಬುಖಾರಿ ಕೂರತ್ ತಂಙಳ್ ಅಭಿಪ್ರಾಯಪಟ್ಟರು.

ಅವರು ನರಿಂಗಾನ ಗ್ರಾಮದ ಕೊಲ್ಲರಕೋಡಿ ನೂರುಲ್ ಹುದಾ ಮಸ್ಜಿದ್ ತಖ್ವಾ ಹಾಗೂ ಎಸ್‌ವೈಎಸ್ ಮತ್ತು ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖೆ ವತಿಯಿಂದ ನಿರ್ಮಿಸಿದ ನೂತನ ಮದ್ರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಮದ್ರಸ ವಿದ್ಯೆ ಪಡೆಯದೆ ಮುಸ್ಲಿಮನಾಗಿ ಬದುಕಲು ಸಾಧ್ಯವಿಲ್ಲ. ಇಂದು ಧಾರ್ಮಿಕ ವಿದ್ಯೆ ಪಡೆಯುವರರ ಸಂಖ್ಯೆ ಕುಸಿತ ಗೊಂಡಿದ್ದು. ಪೋಷಕರು ತಮ್ಮ ಮಕ್ಕಳನ್ನು ಲೌಕಿಕ ವಿದ್ಯೆ ಜೋತೆಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡದಿದರೆ ಮಾತ್ರ ಉತ್ತಮ ನಾಗರಿಕನ್ನಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಮಂಜನಾಡಿ ಅಲ್-ಮದೀನಾ ವಿದ್ಯಾ ಸಂಸ್ಥೆಯ ಶಿಲ್ಪಿ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ವಿದ್ಯೆ ಇಲ್ಲದವನು ಪ್ರಾಣಿಗೆ ಸಮಾನವಾಗಿದ್ದು, ಮದ್ರಸ ವಿದ್ಯೆ ಪಡೆಯಲು ಅನುಕೂಲವಾಗಲು ಕಟ್ಟಡ ನಿರ್ಮಿಸಿ ವಿದ್ಯೆ ಪಡೆಯುವ ವಿದ್ಯಾರ್ಥಿಗಳಿಗೆ ಸೌಕರ್ಯ ನೀಡುವ ಮೂಲಕ ಪ್ರೋತ್ಸಾಹ ನೀಡಿದಾಗ ಮಾತ್ರ ಇಸ್ಲಾಂ ಧರ್ಮ ಅಂತ್ಯ ದಿನದವರೆಗೆ ನೆಲೆನಿಲ್ಲಲು ಸಾಧ್ಯ ಎಂದು ಹೇಳಿದರು.

 ಕೊಡಿಯಮ್ಮ ಮುದರ್ರಿಸ್ ಝಕರಿಯ್ಯ ಫೈಝಿ ಮುಖ್ಯ ಪ್ರಭಾಷಣಗೈದರು. ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಪಿ.ಎ ಅಹ್ಮದ್ ಬಾಖವಿ, ನೂರುಲ್ ಹುದಾ ಮಸ್ಜಿದ್ ತಖ್ವಾ ಅಧ್ಯಕ್ಷ ಅಬ್ದುಲ್ ರಝಾಕ್ ಪಾರೆ, ಉಪಾಧ್ಯಕ್ಷರುಗಳಾದ ಮುಹಮ್ಮದ್ ಪಾರೆ, ಮುಹಮ್ಮದ್ ಎನ್.ಐ, ಮೂಸಾ ಹಾಜಿ, ಕಾರ್ಯದರ್ಶಿ ಹಮೀದ್ ತಟ್ಲ, ಕೊಲ್ಲರಕೋಡಿ ಸದರ್ ಉಮರ್ ಮದನಿ, ಮುಅಲ್ಲಿಂ ಅಬ್ಬಾಸ್ ಸಖಾಫಿ, ಕತರ್ ಬಾವ ಹಾಜಿ, ಎಸ್‌ವೈಎಸ್ ಕೋಲ್ಲರಕೋಡಿ ಅಧ್ಯಕ್ಷ ಎನ್.ಎಂ ಅಬ್ದುಲ್ ರಹ್ಮಾನ್ ಹಾಜಿ, ನೂರಾನಿ ಯತೀಂ ಖಾನ ಕುಂಪಲದ ಪ್ರ.ಕಾರ್ಯದರ್ಶಿ ಇಕ್ಬಾಲ್ ಹಾಜಿ, ನರಿಂಗಾನ ಗ್ರಾ.ಪಂ ಅಧ್ಯಕ್ಷ ಇಸ್ಮಾಈಲ್ ಮೀನಂಕೋಡಿ, ಸದಸ್ಯ ಅಬ್ದುಲ್ ಖಾದರ್ ಚೌಕ, ಮದ್ರಸ ಕಟ್ಟಡ ಸಮಿತಿ ಅಧ್ಯಕ್ಷ ಬಶೀರ್ ಎನ್.ಎಂ, ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖಾಧ್ಯಕ್ಷ ಅನೀಸ್ ಬಳಪು, ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.

ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹೀಂ ಅಹ್ಸನಿ ಸ್ವಾಗತಿಸಿದರು. ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖಾ ಕಾರ್ಯದರ್ಶಿ ಶಬೀರ್ ಚೌಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X