Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಇಖ್ರಾ ಅರಬಿಕ್ ಸ್ಕೂಲ್‌ನ...

ಮಂಗಳೂರು: ಇಖ್ರಾ ಅರಬಿಕ್ ಸ್ಕೂಲ್‌ನ ವಾರ್ಷಿಕ ಸಂಭ್ರಮ

‘ಹಾಫಿಝ್ , ಹಾಫಿಝಾ’ರಿಗೆ ಗೌರವ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ12 April 2018 9:59 PM IST
share
ಮಂಗಳೂರು: ಇಖ್ರಾ ಅರಬಿಕ್ ಸ್ಕೂಲ್‌ನ ವಾರ್ಷಿಕ ಸಂಭ್ರಮ

ಮಂಗಳೂರು, ಎ.12: ಮೌಲಾನಾ ಅಬುಲ್ ಹಸನ್ ನದ್ವಿ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧೀನದಲ್ಲಿರುವ ಇಖ್ರಾ ಅರಬಿಕ್ ಸ್ಕೂಲ್‌ನ ವಾರ್ಷಿಕ ಸಂಭ್ರಮ ಮತ್ತು ಅರಬಿಕ್ ಸ್ಕೂಲ್‌ನಲ್ಲಿ ಕುರ್‌ಆನ್ ಕಂಠಪಾಠ ಮಾಡಿದ ಹಾಫಿಝ್ ಮತ್ತು ಹಾಫಿಝಾರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಗುರುವಾರ ನಗರದ ಪುರಭವನದಲ್ಲಿ ಜರುಗಿತು.

ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ ಹಾಗೂ ಮೌಲಾನಾ ಅಬುಲ್ ಹಸನ್ ನದ್ವಿ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಮಂಗಳೂರು ಘಟಕದ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಮಾತನಾಡಿದ ಅವರು ಜಗತ್ತಿನಲ್ಲಿ ಹಲವು ಧರ್ಮಗಳಿವೆ, ಆದರೆ ಅವುಗಳ ತಿರುಳು ಒಂದೇ ಆಗಿದೆ. ಧರ್ಮಗಳ ಆಚರಣೆ ಮಾಡುವವರ ಮಧ್ಯೆ ಸಂವಹನದ ಕೊರತೆಯಿಂದ ಅಪನಂಬಿಕೆ ಬೆಳೆದಿದೆ. ಘನತೆ, ಗೌರವದ ಬದುಕಿಗೆ ಮಹತ್ವ ನೀಡಿರುವ ಇಸ್ಲಾಮ್‌ನ ತಿರುಳನ್ನು ಅರಿಯುವ ಪ್ರಯತ್ನವನ್ನು ಇಖ್ರಾ ಅರಬಿಕ್ ಸ್ಕೂಲ್ ಮಾಡುತ್ತಿದೆ. ಆ ಮೂಲಕ ಸಮಾಜಕ್ಕೆ ಸುಶಿಕ್ಷಿತರನ್ನು ಅರ್ಪಿಸಲು ಬದ್ಧವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್‌ನ ಅಧ್ಯಕ್ಷ ಮುಹಮ್ಮದ್ ಕುಂಞಿ ಕುರ್‌ಆನ್ ಅಲ್ಲಾಹನಿಂದ ಅವತೀರ್ಣಗೊಳಿಸಲ್ಪಟ್ಟ ಗ್ರಂಥವಾಗಿದೆ. ಅದು ಮಾನವ ನಿರ್ಮಿತ ಗ್ರಂಥವಲ್ಲ. ಅಲ್ಲದೆ ಅದು ಕೇವಲ ಮುಸ್ಲಿಮರಿಗೆ ಸೀಮಿತವಾದ ಗ್ರಂಥವೂ ಅಲ್ಲ. ಜಗತ್ತಿನ ಎಲ್ಲ ಮಾನವರಿಗೂ ಮಾರ್ಗದರ್ಶನ ನೀಡುವ ಗ್ರಂಥವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಟ್ಕಳದ ಜಾಮಿಯಾ ಇಸ್ಲಾಮಿಯಾದ ಪ್ರಾಂಶುಪಾಲ ಮೌಲಾನಾ ಮಕ್ಬೂಲ್ ಅಹ್ಮದ್ ಕೆ. ನದ್ವಿ, ಮಂಗಳೂರಿನ ವಿಕಾಸ್ ಎಜು ಸೊಲೂಶನ್ಸ್‌ನ ನಿರ್ದೇಶಕ ಡಾ. ಅನಂತ್ ಪ್ರಭು ಜಿ., ಸಂತ ಅಲೋಶಿಯಸ್ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ಪ್ರೊ. ಡಾ. ಆಲ್ವಿನ್ ವಿ. ಡೇಸಾ ಭಾಗವಹಿಸಿ ಮಾತನಾಡಿದರು.

ಇಖ್ರಾ ಅರಬಿಕ್ ಸ್ಕೂಲ್‌ನ ಪ್ರಾಂಶುಪಾಲ ಮೌಲಾನಾ ಸಾಲಿಂ ಖಲೀಫಾ, ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಬೋಳಂಗಡಿ ಹವ್ವಾ ಜುಮಾ ಮಸೀದಿಯ ಖತೀಬ್ ಯಹ್ಯಾ ತಂಙಳ್ ಉಪಸ್ಥಿತರಿದ್ದರು.

ವಾರ್ಷಿಕ ಸಂಭ್ರಮದ ಪ್ರಯುಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಧಾರ್ಮಿಕ ಸಮ್ಮಿಲಿತ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. 2017-18ನೆ ಸಾಲಿನಲ್ಲಿ ಕುರ್‌ಆನ್ ಕಂಠಪಾಠ ಮಾಡಿದ ಹಾಫಿಝ್ ಮತ್ತು ಹಾಫಿಝಾರಿಗೆ ಗೌರವ ಸನ್ಮಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X