Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಯುರೇಕಾ ಅಕಾಡೆಮಿಯಲ್ಲಿ...

ಚಿಕ್ಕಮಗಳೂರು: ಯುರೇಕಾ ಅಕಾಡೆಮಿಯಲ್ಲಿ ತಿಂಗಳ ಸಂಗೀತ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 April 2018 10:41 PM IST
share
ಚಿಕ್ಕಮಗಳೂರು: ಯುರೇಕಾ ಅಕಾಡೆಮಿಯಲ್ಲಿ ತಿಂಗಳ ಸಂಗೀತ ಕಾರ್ಯಕ್ರಮ

ಚಿಕ್ಕಮಗಳೂರು, ಎ.12: ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವ ಹಾಗೆ ಮಾಡಿದ ಕಲಾವಿದ ರವಿಚಂದ್ರನ್ ಎಂದು ನಗರಸಭೆ ಸದಸ್ಯ ಎಂ.ಆರ್.ದೇವರಾಜ ಶೆಟ್ಟಿಯವರು ಅಭಿಪ್ರಾಯಿಸಿದರು.

ಗುರುವಾರ ನಗರದ ಯುರೇಕಾ ಅಕಾಡೆಮಿಯಲ್ಲಿ ತಿಂಗಳ ಸಂಗೀತ ಕಾರ್ಯಕ್ರಮದ ಅಂಗವಾಗಿ ಈ ತಿಂಗಳು ಕನ್ನಡದ ಕನುಸುಗಾರ ನಿರ್ದೇಶಕ, ನಿರ್ಮಾಪಕ, ನಟ, ಸಂಗೀತ ನಿರ್ದೇಶನಕ ಕ್ರೇಜಿ ಸ್ಟಾರ್ ರವಿಚಂದ್ರನ್ ವಿಶೇಷ 'ಕನಸುಗಾರ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರವಿಚಂದ್ರನ್ ಚಿತ್ರಗಳು ಎಂದರೆ ಮಹಿಳಾ ಪ್ರೇಕ್ಷಕರಿಗೆ ಅಚ್ಚುಮೆಚ್ಚು. ಅವರ ಚಿತ್ರಗಳಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಶಸ್ತ್ಯವಿರುತ್ತದೆ. ಅವರು ಸೋಲು, ಗೆಲುವಿಗೆ ಅಂಜದೇ ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ತಂದು ಕೊಟ್ಟರು ಎಂದು ಹೇಳಿದರು.

ಗಾಯಕ, ಉದ್ಯಮಿ ಪಿ.ಎಸ್.ದೀಪಕ್ ಮಾತನಾಡಿ, ಸುಧೀರ್ ಹಾಗೂ ಎಂ.ಎಸ್.ಪೂರ್ವಿ ಅವರು ಗಾಯಕರ ತಂಡವನ್ನು ಕಟ್ಟಿ ಕಲಾವಿದರಿಗೆ ವೇದಿಕೆ ಅವಕಾಶವನ್ನು ನೀಡುತ್ತಿರುವುದು ಸಂತಸ ತಂದಿದೆ. ಗಾಯಕರಾಗಿ ತಾನೂ ಬೆಳೆದು ಇತರನ್ನೂ ಬೆಳೆಸುತ್ತಿರುವ ಇಂತಹ ಕಲಾವಿದರನ್ನು ನಾವು ಪಡೆದಿರುವುದು ಬಹಳ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುರೇಕಾ ಅಕಾಡೆಮಿಯ ದೀಪಕ್ ದೊಡ್ಡಯ್ಯ ಮಾತನಾಡಿ, ಎಲ್ಲಾ ವೃತ್ತಿರಂಗದಲ್ಲೂ ಸ್ಪರ್ಧೆ ಸಾಮಾನ್ಯ, ಮತ್ಸರವಿಲ್ಲದೆ ಕೆಲಸ ಮಾಡುವುದು ತುಂಬಾ ಅಪರೂಪ. ಒಂದು ಮೇಣದ ಬತ್ತಿಯಿಂದ ನೂರಾರು ದೀಪ ಬೆಳಗಿಸಬಹುದು. ಆದರೆ ಆ ಮೇಣದ ಬತ್ತಿಯ ಬೆಳಕು ಎಂದಿಗೂ ಕಮ್ಮಿಯಾಗುವುದಿಲ್ಲ. ಕಲಾವಿದರನ್ನು ಬೆಳೆಸುತ್ತಾ ತಾನೂ ಬೆಳೆಯುತ್ತಿರುವ ಪೂರ್ವಿ ತಂಡಕ್ಕೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ಹಾರೈಸಿದರು.

ಚಿಕ್ಕಮಗಳೂರಿನ ಕ್ರಿಯಾಶೀಲ ಛಾಯಾಗ್ರಾಹಕ, ವ್ಯಂಗ್ಯಚಿತ್ರ ಕಲಾವಿದ ದಯಾನಂದ್ ಮುಖ್ಯ ಅತಿಥಿಗಳಾಗಿದ್ದರು. ಎಂ.ಎಸ್.ಸುಧೀರ್ ಸ್ವಾಗತಿಸಿ, ರಾಯ್ ನಾಯಕ್ ವಂದಿಸಿದರು. ಸಮಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ವಿಶೇಷವೆಂಬಂತೆ ಈ ಬಾರಿ  ಎರಡು ದಿನಗಳ ಕಾಲ ರವಿಚಂದ್ರನ್ ಹಾಡುಗಳ ರಸದೌತಣ ಮನರಂಜಿಸಿತು. ಹೊಸ ಪ್ರತಿಭೆಗಳನ್ನು ಪರಿಚಯಿಸುವ ಈ ಕಾರ್ಯಕ್ರಮದಲ್ಲಿ ಈ ಬಾರಿ ಇಬ್ಬರು ಹೊಸ ಕಲಾವಿದರು ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು. ಗಾಯನದಲ್ಲಿ ಎಂ.ಎಸ್.ಸುಧೀರ್, ಮೋಹನ್ ಕುಮಾರ್, ರಾಯ್‍ನಾಯಕ್, ಸಾರಥಿ ವೆಂಕಟೇಶ್, ದೀಪಕ್ ಪಿ.ಎಸ್, ಚೈತನ್ಯ, ಸಾತ್ವಿಕ್, ಶ್ರೀಮುತಿ ಕವಿತಾ ನಾಯಕ್, ರೂಪ ಅಶ್ವಿನ್, ಅರ್ಚನಾರಾವ್, ಶೃತಿ ಶ್ರೀಕಾಂತ್, ಅನುಷಾ, ಅಂಚನ್, ಲಕ್ಷ್ಮೀವಿನಯ್, ದೀಪ ಪ್ರದೀಪ್ ಅವರುಗಳು ತಮ್ಮ ಕಂಠಸಿರಿಯಿಂದ ಎಲ್ಲರ ಮನಸೊರೆಗೊಂಡರು. ಎರಡು ದಿನಗಳ ರವಿಚಂದ್ರನ್ ಗೀತೆಗಳನ್ನು ತಂಡದ ಎಲ್ಲಾ ಗಾಯಕರು ಪ್ರಸ್ತುತ ಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X