Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಹೈದರಾಬಾದ್‌ಗೆ 1 ವಿಕೆಟ್ ಜಯ

ಐಪಿಎಲ್: ಹೈದರಾಬಾದ್‌ಗೆ 1 ವಿಕೆಟ್ ಜಯ

ದೀಪಕ್ ಹೂಡಾ ಗೆಲುವಿನ ರೂವಾರಿ

ವಾರ್ತಾಭಾರತಿವಾರ್ತಾಭಾರತಿ12 April 2018 11:58 PM IST
share
ಐಪಿಎಲ್: ಹೈದರಾಬಾದ್‌ಗೆ 1 ವಿಕೆಟ್ ಜಯ

  ಹೈದರಾಬಾದ್, ಎ.12: ಆರಂಭಿಕ ಆಟಗಾರ ಶಿಖರ್ ಧವನ್ (45,28 ಎಸೆತ, 8 ಬೌಂಡರಿ) ಹಾಗೂ ದೀಪಕ್ ಹೂಡಾ(ಔಟಾಗದೆ 32)ಸಾಹಸದ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಐಪಿಎಲ್ ಪಂದ್ಯವನ್ನು 1 ವಿಕೆಟ್‌ನಿಂದ ರೋಚಕ ಜಯ ಸಾಧಿಸಿದೆ.

ಗುರುವಾರ ನಡೆದ ಐಪಿಎಲ್‌ನ 7ನೇ ಪಂದ್ಯದಲ್ಲಿ ಗೆಲ್ಲಲು 148 ರನ್ ಗುರಿ ಪಡೆದಿದ್ದ ಹೈದರಾಬಾದ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ ಗೆಲುವಿನ ರನ್ ದಾಖಲಿಸಿತು.

ಮುಂಬೈ ಪರ ಮಯಾಂಕ್ ಮರ್ಕಂಡೆ(4-23) ಹಾಗೂ ಮುಸ್ತಫಿಝುರ್ರಹ್ಮಾನ್(3-24) ಏಳು ವಿಕೆಟ್ ಉಡಾಯಿಸಿದರು. ಔಟಾಗದೆ 32 ರನ್(25 ಎಸೆತ, 1 ಬೌಂಡರಿ, 1 ಎಸೆತ) ಗಳಿಸಿದ ದೀಪಕ್ ಹೂಡಾ ಗೆಲುವಿನ ರೂವಾರಿಯಾದರು. ಹೈದರಾಬಾದ್‌ಗೆ ಕೊನೆಯ ಓವರ್‌ನಲ್ಲಿ ಗೆಲ್ಲಲು 11 ರನ್ ಅಗತ್ಯವಿತ್ತು. ಕೇವಲ ಒಂದು ವಿಕೆಟ್ ಕೈಯ್ಯಲ್ಲಿತ್ತು. ಆಗ ಸಿಕ್ಸರ್ ಸಿಡಿಸಿದ ಹೂಡಾ ಹೈದರಾಬಾದ್ ಗೆಲುವನ್ನು ಖಾತ್ರಿಪಡಿಸಿದರು. ಹೂಡಾಗೆ ಬಾಲಂಗೋಚಿ ಸ್ಟಾನ್‌ಲೇಕ್(2) ಉತ್ತಮ ಸಾಥ್ ನೀಡಿದರು.

ಇದಕ್ಕೆ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಹೈದರಾಬಾದ್ ತಂಡದ ಬೌಲರ್‌ಗಳ ಕರಾರುವಾಕ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 147 ರನ್ ಗಳಿಸಿತು.

ಮುಂಬೈಗೆ ನಾಯಕ ರೋಹಿತ್ ಶರ್ಮ(11) ಉತ್ತಮ ಆರಂಭ ನೀಡಲು ವಿಫಲರಾದರು. ಲೂವಿಸ್‌ರೊಂದಿಗೆ ಇನಿಂಗ್ಸ್ ಆರಂಭಿಸಿದ ರೋಹಿತ್ 2ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಸ್ಟಾನಿಲೇಕ್ ಅವರು ರೋಹಿತ್‌ಗೆ ಪೆವಿಲಿಯನ್ ಹಾದಿ ತೋರಿಸಿದರು.

 ಲೂವಿಸ್(29) ಹಾಗೂ ಇಶಾನ್ ಕಿಶನ್(9)2ನೇ ವಿಕೆಟ್‌ಗೆ 37 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಹಾರ್ದಿಕ್ ಪಾಂಡ್ಯ(15) ಹಾಗೂ ಕಿರೊನ್ ಪೊಲಾರ್ಡ್(28) 5ನೇ ವಿಕೆಟ್‌ಗೆ 38 ರನ್ ಜೊತೆಯಾಟ ನಡೆಸಿದರೂ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು. ಸೂರ್ಯಕುಮಾರ್ ಯಾದವ್ 28 ರನ್ ಗಳಿಸಿ ಔಟಾದರು.

ಹೈದರಾಬಾದ್ ಪರ ಸಂದೀಪ್ ಶರ್ಮ(2-25), ಸ್ಟ್ಯಾನಿಲೇಕ್(2-42) ಹಾಗೂ ಸಿದ್ದಾರ್ಥ್ ಕೌಲ್(2-29)ತಲಾ ಎರಡು ವಿಕೆಟ್ ಪಡೆದರು. ಶಾಕಿಬ್ ಅಲ್ ಹಸನ್ 34 ರನ್‌ಗೆ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X