Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೀವು ಈಗ ಭಾರತೀಯರಲ್ಲ ಎಂದವನಿಗೆ ಸಾನಿಯಾ...

ನೀವು ಈಗ ಭಾರತೀಯರಲ್ಲ ಎಂದವನಿಗೆ ಸಾನಿಯಾ ಮಿರ್ಝಾ ತಿರುಗೇಟು ನೀಡಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ13 April 2018 12:18 PM IST
share
ನೀವು ಈಗ ಭಾರತೀಯರಲ್ಲ ಎಂದವನಿಗೆ ಸಾನಿಯಾ ಮಿರ್ಝಾ ತಿರುಗೇಟು ನೀಡಿದ್ದು ಹೀಗೆ

ಹೊಸದಿಲ್ಲಿ, ಎ.13: ಕಥುವಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮಾಡಿದ್ದ ಸಾನಿಯಾ ಮಿರ್ಝಾ ತನ್ನ ರಾಷ್ಟ್ರೀಯತೆಯನ್ನು ಪ್ರಶ್ನಿಸಿದ್ದ ವ್ಯಕ್ತಿಯೊಬ್ಬನಿಗೆ ತಿರುಗೇಟು ನೀಡಿದ್ದಾರೆ. 

ಜಮ್ಮು ಕಾಶ್ಮೀರದ ಕಥುವಾ ಎಂಬಲ್ಲಿ ಎಂಟು ವರ್ಷದ ಬಾಲಕಿಯ ಸಾಮೂಹಿಕ  ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು, "ಜಗತ್ತಿನ ಮುಂದೆ ನಾವು ಇಂತಹ ಒಂದು ದೇಶವೆಂದು ಅನಿಸಿಕೊಳ್ಳಬೇಕೆಂದು ಬಯಸುತ್ತಿದ್ದೇವೆಯೇ?, ನಮ್ಮ ಜಾತಿ, ವರ್ಣ, ಧರ್ಮ ಹಾಗೂ ಲಿಂಗವನ್ನು ಮರೆತು ಈ ಎಂಟರ ಬಾಲೆಗಾಗಿ ನಾವಿಂದು ಎದ್ದು ನಿಲ್ಲದೇ ಇದ್ದರೆ ನಾವು ಈ ಜಗತ್ತಿನಲ್ಲಿ ಯಾವುದೇ ವಿಚಾರಕ್ಕೂ ಎದ್ದು ನಿಲ್ಲುವವರಾಗುವುದಿಲ್ಲ. ಮಾನವತೆಗೂ ಕೂಡ. ನನಗೆ ಅಸಹನೆ ಮೂಡುತ್ತಿದೆ'' ಎಂದು ಸಾನಿಯಾ ಟ್ವೀಟ್ ಮಾಡಿದ್ದರು.

ಸಾನಿಯಾ ಅವರ ಟ್ವೀಟ್ ಹಲವರ ಮನಸ್ಸನ್ನು ತಟ್ಟಿದರೂ "ನಿಮಗೆ ಎಲ್ಲಾ ಗೌರವಗಳೊಂದಿಗೆ ಮೇಡಂ- ನೀವು ಯಾವ ದೇಶದ ಬಗ್ಗೆ ಮಾತನಾಡುತ್ತಿದ್ದೀರಿ. ನೀವು ಒಬ್ಬ ಪಾಕಿಸ್ತಾನಿಯನ್ನು ವಿವಾಹವಾಗಿದ್ದೀರಿ. ನೀವು ಈಗ ಭಾರತೀಯರಲ್ಲ. ನಿಮಗೆ ಟ್ವೀಟ್ ಮಾಡಬೇಕೆಂದಿದ್ದರೆ, ಪಾಕ್ ಉಗ್ರ ಸಂಘಟನೆಗಳಿಂದ ಹತರಾದ ಮುಗ್ಧರ ಬಗ್ಗೆ ಟ್ವೀಟ್ ಮಾಡಿ'' ಎಂದು ಕಿಚು ಕನ್ನನ್ ನಮೋ ಎಂಬ ಹ್ಯಾಂಡಲ್ ಹೊಂದಿರುವ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು.

ಇದಕ್ಕೆ ತಕ್ಕ ತಿರುಗೇಟು ನೀಡಿದ ಸಾನಿಯಾ "ಮೊತ್ತ ಮೊದಲನೆಯದಾಗಿ ಯಾರು ಕೂಡ ಎಲ್ಲಿಗೋ ಮದುವೆಯಾಗುವುದಿಲ್ಲ, ಒಬ್ಬ ವ್ಯಕ್ತಿಯನ್ನು ವಿವಾಹವಾಗುತ್ತಾರೆ. ಎರಡನೆಯದಾಗಿ ನಿಮ್ಮಂತಹ ಕೀಳು ಜೀವಗಳು ನಾನು ಯಾವ ದೇಶಕ್ಕೆ ಸೇರಿದವಳು ಎಂದು ಹೇಳುವ ಹಾಗಿಲ್ಲ. ನಾನು ಭಾರತಕ್ಕಾಗಿ ಆಡುತ್ತೇನೆ, ನಾನೊಬ್ಬಳು ಭಾರತೀಯಳು ಹಾಗೂ ಯಾವತ್ತಿಗೂ ಭಾರತೀಯಳಾಗಿರುತ್ತೇನೆ. ನೀವು ಧರ್ಮ ಹಾಗೂ ದೇಶದ ಪರಿಧಿಯನ್ನು ದಾಟಿ ನೋಡಿದರೆ ನೀವು ಕೂಡ ಮಾನವತೆಗಾಗಿ ಎದ್ದು ನಿಲ್ಲುತ್ತೀರಿ'' ಎಂದು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X