Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಯಕ್ಷಗಾನ ರಂಗ ಶಿಕ್ಷಣ ತರಬೇತಿ...

ಉಡುಪಿ: ಯಕ್ಷಗಾನ ರಂಗ ಶಿಕ್ಷಣ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ13 April 2018 11:29 PM IST
share

ಉಡುಪಿ, ಎ.13: ತಂತ್ರಾಡಿ ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಕಲಾರಂಗ ಮಕ್ಕಳ ಮೇಳ ಇವರಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎ.15 ರಿಂದ ಮೇ 25ರ ತನಕ ಉಚಿತ ಯಕ್ಷಗಾನ ನೃತ್ಯಕಲಾ ಸಾಹಿತ್ಯ ರಂಗ ಶಿಕ್ಷಣವನ್ನು ಮಂದಾರ್ತಿಯಲ್ಲಿ ಆಯೋಜಿಸಲಾಗಿದೆ.

ಈ ತರಬೇತಿ ಶಿಬಿರದಲ್ಲಿ 12 ವರ್ಷದಿಂದ ಪಿಯುಸಿವರೆಗೆ ವ್ಯಾಸಂಗ ಮಾಡಿದ ಮಕ್ಕಳಿಗೆ ತರಬೇತಿಯನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಪ್ರಕಾರಗಳಾದ ಬಣ್ಣಗಾರಿಕೆ, ನೃತ್ಯ, ಪೋಷಾಕು ಕಟ್ಟಿಕೊಳ್ಳುವುದು, ಸಾಹಿತ್ಯ ಕಥೆ, ಕಲಿಕಾ ಮಕ್ಕಳಿಂದ ಮಾದರಿ ಪ್ರದರ್ಶನಕ್ಕೆ ಅವಕಾಶವಿದೆ. ಶ್ರೇಷ್ಠ ಕಲೆ ಯಕ್ಷಗಾನ ಮೈಗೂಡಿಸಿಕೊಳ್ಳುವ ಸನ್ನಡತೆಯ ಕಲಾಸಕ್ತ ಮಕ್ಕಳು ರಕ್ಷಕರ ಅನುಮತಿ ಪತ್ರದೊಂದಿಗೆ ಬಂದು ಶಿಬಿರದಲ್ಲಿ ಭಾಗವಹಿಸಬಹುದು. ಈ ತರಬೇತಿ ಶಿಬಿರದಲ್ಲಿ 12 ವರ್ಷದಿಂದ ಪಿಯುಸಿವರೆಗೆ ವ್ಯಾಸಂಗ ಮಾಡಿದ ಮಕ್ಕಳಿಗೆ ತರಬೇತಿಯನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಪ್ರಕಾರಗಳಾದ ಬಣ್ಣಗಾರಿಕೆ, ನೃತ್ಯ, ಪೋಷಾಕುಕಟ್ಟಿಕೊಳ್ಳುವುದು, ಸಾಹಿತ್ಯಕಥೆ, ಕಲಿಕಾ ಮಕ್ಕಳಿಂದ ಮಾದರಿ ಪ್ರದರ್ಶನಕ್ಕೆ ಅವಕಾಶವಿದೆ. ಶ್ರೇಷ್ಠಕಲೆ ಯಕ್ಷಗಾನ ಮೈಗೂಡಿಸಿಕೊಳ್ಳುವ ಸನ್ನಡತೆಯ ಕಲಾಸಕ್ತ ಮಕ್ಕಳು ರಕ್ಷಕರ ಅನುಮತಿ ಪತ್ರದೊಂದಿಗೆ ಬಂದು ಶಿಬಿರದಲ್ಲಿ ಭಾಗವಹಿಸಬಹುದು.

ದೂರದೂರಿನ ಮಕ್ಕಳಿಗೆ ಮಾತ್ರ ವಸತಿ, ಊಟದ ವ್ಯವಸ್ಥೆ ಮಾಡಲಾ ಗುವುದು. ಹೆಚ್ಚಿನ ವಿವರಗಳಿಗೆ ಹಿರಿಯಣ್ಣ ಶೆಟ್ಟಿಗಾರ್(ಮೊ:9449388958) ಇವರವನ್ನು ಸಂಪರ್ಕಿಸಬಹುದು. ತರಬೇತಿಯನ್ನು ಮಂದಾರ್ತಿ ಹೈಸ್ಕೂಲ್ ಹಿಂಭಾಗದ ತಂತ್ರಾಡಿ ರಸ್ತೆ ಹಾದು ಹೋಗುವ ಕಲಾ ಸಂಸ್ಥೆಯ ರಂಗ ಮಂದಿರ ಕಟ್ಟಡದಲ್ಲಿ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X