Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಥಾಣೆ-ದಾವಣಗೆರೆ, ಪುಣೆ-ಬೆಂಗಳೂರು ನಡುವೆ...

ಥಾಣೆ-ದಾವಣಗೆರೆ, ಪುಣೆ-ಬೆಂಗಳೂರು ನಡುವೆ ಸೆ.ಫೈನಲ್

ವೈದ್ಯರ ರಾಷ್ಟ್ರೀಯ ಸಿಲ್ವರ್ ಕ್ರಿಕೆಟ್ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ13 April 2018 11:30 PM IST
share

ಉಡುಪಿ, ಎ.13: ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ಮಾಹೆ ಡೀಮ್ಡ್ ವಿವಿ ಬೆಳ್ಳಿಹಬ್ಬದ ಅಂಗವಾಗಿ ಮಣಿಪಾಲದಲ್ಲಿ ಆಯೋಜಿಸಲಾ ಗಿರುವ ರಾಷ್ಟ್ರೀಯ ವೈದ್ಯರುಗಳ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟ ‘ಸಿಲ್ವರ್ ಕ್ರಿಕೆಟ್ ಲೀಗ್ -2018’ರಲ್ಲಿ ಥಾಣೆ, ದಾವಣಗೆರೆ, ಪುಣೆ ಹಾಗೂ ಬೆಂಗಳೂರು ತಂಡಗಳು ಸೆಮಿಫೈನಲ್ ಹಂತ ಪ್ರವೇಶಿಸಿದೆ.

 ಮೊದಲ ಸುತ್ತಿನ ಪಂದ್ಯಗಳ ಕೊನೆಗೆ ಅಗ್ರ ನಾಲ್ಕು ಸ್ಥಾನಗಳನ್ನು ಪಡೆದ ಥಾಣೆ ಸೂಪರ್ಬ್‌, ದಾವಣಗೆರೆ ಬ್ಲೆಂಡೆಡ್ ಕನ್ನಡಿಗಾಸ್, ಪದ್ಮಾಲಯ ಸ್ಟಾರ್ಸ್‌ ಪುಣೆ ಮತ್ತು ಬೆಂಗಳೂರು ಸ್ಪೆಸಾಲಿಸ್ಟ್ಸ್ ತಂಡಗಳು ಮುಂದಿನ ಸುತ್ತಿನಲ್ಲಿ ಆಡುವ ಅರ್ಹತೆ ಪಡೆದಿವೆ.

ಮೊದಲ ಸುತ್ತಿನ ಪಂದ್ಯಗಳ ಕೊನೆಗೆ ಅಗ್ರ ನಾಲ್ಕು ಸ್ಥಾನಗಳನ್ನು ಪಡೆದ ಥಾಣೆ ಸೂಪರ್ಬ್‌, ದಾವಣಗೆರೆ ಬ್ಲೆಂಡೆಡ್ ಕನ್ನಡಿಗಾಸ್, ಪದ್ಮಾಲಯ ಸ್ಟಾರ್ಸ್‌ ಪುಣೆ ಮತ್ತು ಬೆಂಗಳೂರು ಸ್ಪೆಸಾಲಿಸ್ಟ್ಸ್ ತಂಡಗಳು ಮುಂದಿನ ಸುತ್ತಿನಲ್ಲಿ ಆಡುವ ಅರ್ಹತೆ ಪಡೆದಿವೆ. ಇಂದಿನ ಪಂದ್ಯಗಳಲ್ಲಿ ಟೀಂ ಮಣಿಪಾಲ ತಂಡ, ಮುಂಬಯಿ ತಂಡದ ಕೈಯಲ್ಲಿ ಆರು ವಿಕೆಟ್‌ಗಳ ಅಂತರದ ಸೋಲು ಅನುಭವಿಸಿತು. ಮಣಿಪಾಲ ತಂಡ ನೀಡಿದ ನೀಡಿದ 122 ರನ್‌ಗಳ ವಿಜಯದ ಗುರಿಯನ್ನು ಮುಂಬಯಿ ತಂಡ ನಾಲ್ಕು ವಿಕೆಟ್‌ಗಳ ನಷ್ಟಕ್ಕೆ ತಲುಪಿತು.

ದಾವಣಗೆರೆ ತಂಡ, ಮಂಗಳೂರು ತಂಡವನ್ನು ಸೋಲಿಸಿತು.ದಾವಣಗೆರೆ ತಂಡ ಗೆಲುವಿಗೆ ನೀಡಿದ 163 ರನ್‌ಗಳ ವಿಜಯದ ಗುರಿಯನ್ನು ತಲುಪಲಾಗದ ಮಂಗಳೂರು ತಂಡ 83 ರನ್‌ಗಳಿಗೆ ಆಲೌಟಾಯಿತು.

ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ತಂಡ, ಹೈದರಾಬಾದ್ ತಂಡವನ್ನು ಹತ್ತು ವಿಕೆಟ್‌ಗಳಿಂದ ಹಿಮ್ಮೆಟ್ಟಿಸಿತು. ಹೈದರಾಬಾದ್ ನೀಡಿದ 130 ರನ್‌ಗಳ ಗುರಿಯನ್ನು ಬೆಂಗಳೂರು ತಂಡ, ಅಜೇಂದ್ರ (64) ಮತ್ತು ಗುರು (48) ಇವರ ನಡುವಿನ ಔಟಾಗದ 130 ರನ್‌ಗಳ ಆರಂಭಿಕ ವಿಕೆಟ್ ಜೊೆಯಾಟ ದಿಂದ ಸುಲಭದಲ್ಲಿ ತಲುಪಿತು.
ಕೊನೆಯ ಪಂದ್ಯದಲ್ಲಿ ಥಾಣೆ ತಂಡ ಗೋವಾ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿತು. ಗೋವಾ ನೀಡಿದ 122 ರನ್‌ಗಳ ವಿಜಯದ ಗುರಿಯನ್ನು ತಲಪಲು ಥಾಣೆ ತಂಡ ನಾಲ್ಕು ವಿಕೆಟ್‌ಗಳನ್ನಷ್ಟೇ ಕಳೆದಕೊಂಡಿತು.

ಕೊನೆಯ ಪಂದ್ಯದಲ್ಲಿ ಥಾಣೆ ತಂಡ ಗೋವಾ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿತು. ಗೋವಾ ನೀಡಿದ 122 ರನ್‌ಗಳ ವಿಜಯದ ಗುರಿಯನ್ನು ತಲಪಲು ಥಾಣೆ ತಂಡ ನಾಲ್ಕು ವಿಕೆಟ್‌ಗಳನ್ನಷ್ಟೇ ಕಳೆದಕೊಂಡಿತು. ನಾಳೆ ಶನಿವಾರದಂದು ನಡೆಯುವ ಸೆಮಿಫೈನಲ್ ಪಂದ್ಯಗಳಲ್ಲಿ ಥಾಣೆ ತಂಡ ದಾವಣಗೆರೆಯನ್ನೂ ಹಾಗೂ ಪುಣೆ ತಂಡ ಬೆಂಗಳೂರು ತಂಡವನ್ನೂ ಎದುರಿಸಲಿವೆ. ಅಂತಿಮ ಪಂದ್ಯ ರವಿವಾರ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X