Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಅಂಬೇಡ್ಕರ್ ಬರೆದ ಒಂದು ಪತ್ರ

ಅಂಬೇಡ್ಕರ್ ಬರೆದ ಒಂದು ಪತ್ರ

ವಾರ್ತಾಭಾರತಿವಾರ್ತಾಭಾರತಿ13 April 2018 6:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಹಸ್ಸಾನಾ ಎಂಬ 14 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಎಸಗಿದ ಅತ್ಯಾಚಾರ ಮತ್ತು ಅದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ನ್ಯಾಯಾಲಯವು ನೀಡಿದ ಶಿಕ್ಷೆ ಹಾಗೂ ಮಧ್ಯಪ್ರದೇಶ ಸರಕಾರದ ಗೃಹಮಂತ್ರಿಗಳು ಆ ಶಿಕ್ಷೆಯನ್ನು ಕಡಿತಗೊಳಿಸಿದ ವಿಚಾರವಾಗಿ ಈ ಪತ್ರ ಬರೆಯುತ್ತಿರುವೆ.
14 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿದ ಕಾರಣಕ್ಕೆ ಆರೋಪಿಯೋರ್ವನಿಗೆ ಮಧ್ಯಪ್ರದೇಶ ನ್ಯಾಯಾಲಯವು 3 ವರ್ಷಗಳ ಕಾರಾಗೃಹ ಶಿಕ್ಷೆಯನ್ನು ವಿಧಿಸಿತು. ಮಧ್ಯಪ್ರದೇಶ ಸರಕಾರದ ಗೃಹಮಂತ್ರಿಗಳು ತಮ್ಮ ಅಧಿಕಾರ ಹಾಗೂ ಪ್ರಭಾವಗಳನ್ನು ಬಳಸಿಕೊಂಡು ಈ ಶಿಕ್ಷೆಯ ಅವಧಿಯಲ್ಲಿ ಒಂದು ವರ್ಷ ಕಡಿತಗೊಳಿಸಿ ಅಂತಿಮವಾಗಿ ಎರಡು ವರ್ಷಕ್ಕೆ ಇಳಿಯುವಂತೆ ಮಾಡಿದ್ದಾರೆ.
ಮಧ್ಯಪ್ರದೇಶದ ಗೃಹಮಂತ್ರಿಗಳ ಈ ನಿರ್ಣಯ ಅತ್ಯಂತ ನಾಚಿಕೆಗೇಡಿನದು. ಇದಕ್ಕಿಂತಲೂ ಹೇಯ ಅನ್ನಿಸುವ ಇನ್ನೊಂದು ಸಂಗತಿ ನನಗೆ ಕಾಣಿಸುತ್ತಿಲ್ಲ. ಕುರುಡಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿರುವ ಹಿಂದೂಗಳು ಗೃಹಮಂತ್ರಿಗಳ ಈ ನಿರ್ಣಯದ ಕುರಿತು ಏನು ಹೇಳುವರು?
ಶೋಷಿತರಾಗಿರುವುದು, ಅಲ್ಪಸಂಖ್ಯಾತರಾಗಿರುವುದು ಕೆಲವರ ವಿಧಿಬರಹ ಎಂದು ಈ ದೇಶ ತಿಳಿದಂತಿದೆ. ಇಂಥದ್ದೇ ಕೃತ್ಯ ಹಿಂದೂ ಧರ್ಮದ ಮೇಲ್ಜಾತಿ ಬಾಲಕಿಯೊಬ್ಬಳ ಮೇಲೆ ನಡೆದಿದ್ದರೆ ಆಗಲೂ ಕೂಡ ತೀರ್ಪು ಈ ರೀತಿಯೇ ಇರುತ್ತಿತ್ತೇ?
ಇಂಥದ್ದೊಂದು ಘಟನೆ ಬೇರೆ ಯಾವುದೇ ದೇಶದಲ್ಲಿ ಘಟಿಸಿದ್ದರೂ ಸಂಬಂಧಪಟ್ಟ ಮಂತ್ರಿಯನ್ನು ವಜಾಮಾಡಲಾಗುತ್ತಿತ್ತು.
ಆದರೆ, ಇದು ಭಾರತ. ಅಂಥ ಸಾಧ್ಯತೆಗಳನ್ನು ಇಲ್ಲಿ ಕಾಣಲು ಆಗುವುದಿಲ್ಲ.

-ಬಿ. ಆರ್.ಅಂಬೇಡ್ಕರ್ ಮುಂಬೈ
(19 ಮಾರ್ಚ್ 1938ರಂದು ‘ದಿ ಟೈಮ್ಸ್ ಆಫ್ ಇಂಡಿಯಾ’ ಪತ್ರಿಕೆಯಲ್ಲಿ ಪ್ರಕಟಗೊಂಡ ಪತ್ರ) 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X