Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.17ರಿಂದ ನಾಮಪತ್ರ ಸಲ್ಲಿ ಕೆ ಪ್ರಕ್ರಿಯೆ...

ಎ.17ರಿಂದ ನಾಮಪತ್ರ ಸಲ್ಲಿ ಕೆ ಪ್ರಕ್ರಿಯೆ ಆರಂಭ : ಸಸಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ16 April 2018 8:36 PM IST
share
ಎ.17ರಿಂದ ನಾಮಪತ್ರ ಸಲ್ಲಿ ಕೆ ಪ್ರಕ್ರಿಯೆ ಆರಂಭ : ಸಸಿಕಾಂತ್ ಸೆಂಥಿಲ್

ಮಂಗಳೂರು,ಎ.16:ಮೇ.12ರಂದು ರಾಜ್ಯ ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಎ.17ರಂದು ಬೆಳಗ್ಗೆ 11 ಗಂಟೆಯಿಂದ ಆರಂಭ ಗೊಂಡು ಸಂಜೆ 3 ಗಂಟೆಗೆ ಆಯಾಕ್ಷೇತ್ರದ ಚುನವಣಾಧಿಕಾರಿಗೆ ಎ.24ರವರೆಗೆ ನಡೆಯಲಿದೆ.ನಾಮಪತ್ರ ಹಿಂತೆಗೆತಕ್ಕೆ ಎ.27 ಕೊನೆಯ ದಿನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಚುನಾವಣಾಧಿಕಾರಿಗಳ ವಿವರ: ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಕ್ಕೆ -ಎಸ್.ಬಿ.ಪ್ರಶಾಂತ್ ಕುಮಾರ್(ದೂರವಾಣಿ ಸಂಖ್ಯೆ 7760432770),ದಕ್ಷಿಣ ವಿಧಾನ ಸಭಾ ಕೇತ್ರ-ಆಂತೋನಿ ಮರಿಯಾ ಇಮಾನ್ಯುವಲ್(8277931060), ಮಂಗಳೂರು ವಿಧಾನ ಸಭಾ ಕ್ಷೇತ್ರ-ಮಹೇಶ್ ಕರ್ಜಗಿ (9448933653) ಮೂಡುಬಿದ್ರೆ ಕ್ಷೇತ್ರ-ವಿ.ಪ್ರಸನ್ನ (9731192244), ಬಂಟ್ವಾಳ ವಿಧಾನ ಸಭಾ ಕ್ಷೇತ್ರ - ರವಿ ಬಸರಿಹಳ್ಳಿ(9902967070), ಬೆಳ್ತಂಗಡಿ ಕ್ಷೇತ್ರ- ಹೆಚ್.ಆರ್.ನಾಯಕ್ (9591417218),ಪುತ್ತೂರು ಕ್ಷೇತ್ರ-ಹೆಚ್.ಬಿ.ಕೃಷ್ಣ ಮೂರ್ತಿ( 9482326262),ಸುಳ್ಯ ಕ್ಷೇತ್ರ-ಬಿ.ಟಿ.ಮಂಜುನಾಥ್(9448067681) ರವರನ್ನು ಚುನಾವಣಾಧಿಕಾರಿಗಳಾಗಿ ನೇಮಕಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಚುನಾವಣಾ ಸಮಯ ಬೆ.7ರಿಂದ ಸಂಜೆ 5ರವರೆಗೆ: ಮೇ.12ರಂದು ನಡೆಯುವ ಚುನಾವಣಾ ದಿನದಂದು ಮತದಾರರು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ಒಳಗೆ ಮತದಾನ ಮಾಡಬಹುದಾಗಿದೆ.

ದೈಹಿಕ ಅಂಗ ವೈಕಲ್ಯ ಹೊಂದಿದವರು ಜಿಲ್ಲೆಯಲ್ಲಿ 10,003 ಜನರಿದ್ದಾರೆ ಇವರಿಗೆ ಮತದಾನ ಕೇಂದ್ರದಲ್ಲಿ ಅನುಕೂಲವಾಗುವಂತೆ 500 ಗಾಲಿ ಖುರ್ಚಿಗಳನ್ನು ವ್ಯವಸ್ಥೆ ಮಾಡಲಾಗುವುದು.

ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲೂ ವಿ ಪ್ಯಾಟ್ ಬಗ್ಗೆ ಮುಂಚಿತ ಮಾಹಿತಿನೀಡಲಾಗುವುದು. ಈ ಬಾರಿ ಮತದಾನ ಕೇಂದ್ರಗಳಲ್ಲಿ ವಿಪ್ಯಾಟ್ ನಿರ್ವಹಣೆಗೆ ಹೆಚ್ಚುವರಿ 11,990 ಸಿಬ್ಬಂದಿಗಳಿರುತ್ತಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 71 ಪ್ರಕರಣಗಳು ದಾಖಲಾಗಿದೆ.ಅಕ್ರಮ ಮಧ್ಯ ದಾಸ್ತನು ಪ್ರಕರಣಕ್ಕೆ ಸಂಬಂಧಿಸಿದಂತೆ 149 ಪ್ರಕರಣಗಳು ದಾಖಲಾಗಿದೆ.ಅಕ್ರಮ ಅಡುಗೆ ಅನಿಲ ದಾಸ್ತನು ಪ್ರಕರಣಗಳನ್ನು ,ಅಕ್ರಮ ನಗದು ಸಾಗಾಟ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಚುನಾವಣಾ ದಿನದಂದು ಸಾರಿಗೆ ವ್ಯವಸ್ಥೆ ಬೇಕು ಎನ್ನುವ ಬೇಡಿಕೆ ಇದೆ ಈ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಕಯ ಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X