Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ :ಬೂತ್ ಮಟ್ಟದಲ್ಲಿ ಪ್ರಚಾರ ಕೈಗೊಂಡ...

ಭಟ್ಕಳ :ಬೂತ್ ಮಟ್ಟದಲ್ಲಿ ಪ್ರಚಾರ ಕೈಗೊಂಡ ಭಟ್ಕಳ ಶಾಸಕ

ವಾರ್ತಾಭಾರತಿವಾರ್ತಾಭಾರತಿ17 April 2018 12:19 AM IST
share
ಭಟ್ಕಳ :ಬೂತ್ ಮಟ್ಟದಲ್ಲಿ ಪ್ರಚಾರ ಕೈಗೊಂಡ ಭಟ್ಕಳ ಶಾಸಕ

ಭಟ್ಕಳ,ಎ.16: ನಗರ ಪ್ರದೇಶದ ಬೂತ್ ಮಟ್ಟದಲ್ಲಿ ಮನೆ ಮನೆ  ಪ್ರಚಾರ ಕೈಗೊಂಡ ಭಟ್ಕಳ ಶಾಸಕ ಮಂಕಾಳ ಎಸ್. ವೈದ್ಯರು ಆಸರಕೇರಿ, ಮಣ್ಕುಳಿ, ವಿ.ವಿ. ರೋಡ್ ಸೇರಿದಂತೆ ವಿವಿಧ ವಾರ್ಡಗಳ ಕಾರ್ಯಕರ್ತರ ಮನೆಭೇಟಿ ಈ ಬಾರಿ ತಮಗೇ ಮತ ಚಲಾಯಿಸುವಂತೆ ವಿನಂತಿಸಿಕೊಂಡರು. 

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು  ಹಿಂದಿನ ಬಾರಿ ಪಕ್ಷೇತರ ಶಾಸಕನಾಗಿ ಆಯ್ಕೆಯಾದ ನಂತರ ಕ್ಷೇತ್ರದ ಅಭಿವೃದ್ದಿಗಾಗಿ ಹಗಲಿರುಳು ಶ್ರಮೀಸಿದ್ದೇನೆ. ನನ್ನ ಅವಧಿಯಲ್ಲಿ ಪಕ್ಷಬೇದ ಮರೆತು ಎಲ್ಲಾ ಪಕ್ಷದ ಕಾರ್ಯಕರ್ತರ ಕೆಲಸವನ್ನು ಮಡಿಕೊಟ್ಟಿದ್ದೇನೆ. ಅಭಿವೃದ್ಧಿಯಲ್ಲಿಯೂ ಕೂಡಾ ಯಾವುದೇ ತಾರತಮ್ಯ ಮಾಡದೇ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಅನುದಾನ ತಂದಿದ್ದೇನೆ ಎಂದ ಅವರು ಈ ಬಾರಿ ಜನತೆಗೆ ಅಭಿವೃದ್ಧಿಯ ಕುರಿತು ಅರ್ಥವಾಗಿದೆ. ಎಲ್ಲಾ ಕಡೆಯಲ್ಲಿಯೂ ಅಭಿವೃದ್ಧಿ ಮಾಡಿದ ನನಗೆ ಈ ಬಾರಿ ಜನತೆ ಹೆಚ್ಚಿನ ಮತಗಳನ್ನು ನೀಡಿ ಆರಿಸುತ್ತಾರೆನ್ನುವ ವಿಶ್ವಾಸವಿದೆ. ಮುಂದಿನ ಬಾರಿ ನನ್ನ ಅಭಿವೃದ್ಧಿ ಕಾರ್ಯವನ್ನು ನನಗೆ ಅತೀ ಹೆಚ್ಚು ಮತಗಳನ್ನು ನೀಡಿದ ಭಾಗದಿಂದ ಆರಂಭಿಸುತ್ತೇನೆ ಎಂದ ಅವರು ಜನ ಅಭಿವೃದ್ಧಿಯ ಪರವಾಗಿದ್ದಾರೆನ್ನುವುದು ನನಗೆ ಅರಿವಿದೆ ಎಂದರು. 

ಕ್ಷೇತದ ಅಭಿವೃದ್ದಿಯೇ ನನ್ನ ಪ್ರಥಮ ಗುರಿಯಾಗಿದ್ದು, ಕಳೆದ ಐದು ವರ್ಷದ ಅವಧಿಯಲ್ಲಿ ಎರಡೂವರೆ ವರ್ಷಗಳ ಕಾಲ ನನಗೆ ಅಭಿವೃದ್ಧಿಯ ಕುರಿತು ತಿಳಿದುಕೊಳ್ಳಲಿಕ್ಕೇ ಬೇಕಾಗಿತ್ತು. ಉಳಿದ ಎರಡೂವರೆ ವರ್ಷದಲ್ಲಿ ಕೊಟ್ಯಾಂತರ ರೂಪಾಯಿ ತಂದು ಅಭಿವೃದ್ಧಿ ಮಾಡಿದ್ದೇನೆ. ಇನ್ನೊಮ್ಮೆ ನೀವೆಲ್ಲರೂ ನನ್ನ ಅಭಿವೃದ್ದಿ ಕಾರ್ಯ ಮೆಚ್ಚಿ ಪ್ರತಿ ಬೂತ್ ಮಟ್ಟದಲ್ಲಿ ಅತೀ ಹೆಚ್ಚು ಮತ ನನ್ನ ಪರವಾಗಿ ಬೀಳುವಂತೆ ನೋಡಿಕೊಂಡು ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠಲ್ ನಾಯ್ಕ ಮಾತನಾಡಿ,  ಹಾಲಿ ಶಾಸಕ ಮಂಕಾಳ ವೈದ್ಯರು ಜನಪರ ನಾಯಕರಾಗಿದ್ದು ಭಟ್ಕಳ ಇತಿಹಾಸದಲ್ಲಿ ಸಾವಿರಾರು ಕೋಟಿ ಅನುದಾನದ ಕಾಮಗಾರಿಯನ್ನು ಮಂಜೂರು ಮಾಡಿಸಿ ಜನಪರ ಕೆಲಸಗಳನ್ನು ಮಾಡಿದ್ದಾರೆ.  ಒಟ್ಟಾರೆ ಭಟ್ಕಳದ ಸರ್ವತೋಮುಖ ಅಭಿವೃದ್ದಿಗೆ ಶ್ರಮಪಟ್ಟು ಅಭಿವೃದ್ಧಿ ಹರಿಕಾರ ಎಂದು ಪ್ರತಿಯೋರ್ವರೂ ಹೇಳುವಂತಹ ಕೆಲಸ ಮಾಡಿದ್ದಾರೆ.  ಇಂತಹ ಜನಪ್ರತಿನಿದಿಯನ್ನು ನಾವು ಮುಂದಿನ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಚುನಾಯಿಸಬೇಕಾದದ್ದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೆರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿಂದು ಭಾಸ್ಕರ್ ನಾಯ್ಕ, ತಾಲೂಕ ಪಂಚಾಯತ್ ಅಧ್ಯಕ್ಷ ಈಶ್ವರ ಬೀಳಿಯಾ ನಾಯ್ಕ, ಉಪಾಧ್ಯಕ್ಷೆ ರಾಧಾ ವೈದ್ಯ, ಸದಸ್ಯೆ ಜಯಲಕ್ಷ್ಮೀ ಗೊಂಡ, ಶಿರಾಲಿ ಗ್ರಾ. ಪಂ.ಅಧ್ಯಕ್ಷ ವೆಂಕಟೇಶ ನಾಯ್ಕ,  ಪ್ರಮುಖರಾದ ವೆಂಕಟೇಶ ನಾಯ್ಕ ಆಸರಕೇರಿ, ಸುಧಾಕರ ನಾಯ್ಕ ಮಣ್ಕುಳಿ ಮುಂತಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X