Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಸಂಸ್ಕೃತಿ ಮರೆಯಾಗುತ್ತಿರುವುದರಿಂದ...

ಕೃಷಿ ಸಂಸ್ಕೃತಿ ಮರೆಯಾಗುತ್ತಿರುವುದರಿಂದ ನಾಡಿನ ಪರಿಸರಕ್ಕೆ ಹಾನಿ : ನರೇಂದ್ರ ರೈ ದೇರ್ಲ

ವಾರ್ತಾಭಾರತಿವಾರ್ತಾಭಾರತಿ17 April 2018 8:56 PM IST
share
ಕೃಷಿ ಸಂಸ್ಕೃತಿ ಮರೆಯಾಗುತ್ತಿರುವುದರಿಂದ ನಾಡಿನ ಪರಿಸರಕ್ಕೆ ಹಾನಿ : ನರೇಂದ್ರ ರೈ ದೇರ್ಲ

ಮಂಗಳೂರು,ಎ.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಸಂಸ್ಕೃತಿ,ಭತ್ತದ ಗದ್ದೆಗಳು ಕಣ್ಮರೆಯಾಗುತ್ತಿದೆ ಇದರಿಂದ ಪರಿಸರದ ಮೇಲು ಹೆಚ್ಚಿನ ಹಾನಿಯಾಗುತ್ತಿದೆ ಎಂದು ಸಾಹಿತಿ ಉಪನ್ಯಾಸಕ ನರೇಂದ್ರ ರೈ ದೇರ್ಲ ತಿಳಿಸಿದ್ದಾರೆ.

ನಗರದ ಇಂಟರ್ ನ್ಯಾಶನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ (ರಿ)ವತಿಯಿಂದ ಕುಡ್ಲಾ ಫೆವಿಲಿಯನ್ ಸಭಾಂಗಣದಲ್ಲಿಂದು ಹಮ್ಮಿಕೊಂಡ ಬಿಸು ಕೂಟದಲ್ಲಿ ಅವರು ಇಂದು ಬಿಸು ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಈ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ತುಳುವರ ಆಚರಣೆಗಳ ಮೂಲಕ ನಮ್ಮ ಮುಂದಿನ ಜನಾಂಗದಲ್ಲಿ ನಿಸರ್ಗದ ಜೊತೆಗಿನ ಒಡನಾಟದ ಬಗೆಗಿನ ಮಹತ್ವವನ್ನು ತಿಳಿಸಬಹುದಾಗಿದೆ ಜಾಗೃತಿಯನ್ನು ಮೂಡಿಸಬುದಾಗಿದೆ ಎಂದು ಸಾಹಿತಿ ಉಪನ್ಯಾಸಕ ನರೇಂದ್ರ ರೈ ದೇರ್ಲ ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಸದಾನಂದ ಶೆಟ್ಟಿ ವಹಿಸಿದ್ದರು.ಬಿಸಿಕಣಿಯನ್ನು ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ಆಡಳಿತ ನಿರ್ದೇಶಕಿ ಮೈನಾ ಎ.ಶೆಟ್ಟಿ ಇಡುವ ಮೂಲಕ ಬಿಸು ಆಚರಣೆಗೆ ಚಾಲನೆ ನೀಡಿದರು.

ಟ್ರಸ್ಟ್ ಮೂಲಕ ಪ್ರಕಟಗೊಳ್ಳುತ್ತಿರುವ ಸದಾಶಯ ಪತ್ರಿಕೆಯ ಬಿಸು ಸಂಚಿಕೆಯ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಬಿಡುಗಡೆಗೊಳಿಸಿದರು.ಸಂಘಟನೆಯ ಮೂಲಕ ಸಮುದಾಯ ಸುಪ್ತ ಪ್ರತಿಭೆಗಳ ಶೈಕ್ಷಣಿಕ,ಸಾಂಸ್ಕೃತಿಕ ಹಾಗೂ ಸಮಗ್ರ ಬೆಳವಣಿಗೆಗೆ ಸಂಕುಚಿತ ಮನೋಬಾವವನ್ನು ತೊರೆದು ವೇದಿಕೆಯನ್ನು ಕಲ್ಪಿಸಬೇಕು.ಸಾಂಪ್ರದಾಯಿಕ ಆಚರಣೆಗಳ ಮಹತ್ವನ್ನು ಮುಂದಿನ ಪೀಳಿಗೆಗೆ ತಿಳಿಸುವ ಹಾಗೂ ತುಳು ನಾಡಿನ ಹೊರಗೆ ಇರುವವರಿಗೂ ತಿಳಿಸುವ ಕೆಲಸ ಆಗಬೇಕಾಗಿದೆ. ತುಳುವರಲ್ಲಿ ಅತ್ಯಂತ ಎತ್ತರದ ಸ್ಥಾನವನ್ನು ತಲುಪುವ ಸಾಮರ್ಥ್ಯ ಇರುವವರು ಇದ್ದಾರೆ ಎಂದು ವಸಂತ ಶೆಟ್ಟಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಖ್ಯಾತ ಚಲನ ಚಿತ್ರ ನಿರ್ದೇಶಕ ಗುರುಕಿರಣ್,ಉದ್ಯಮಿ ಲಕ್ಷ್ಮೀಶ ಭಂಡಾರಿ, ಮನಪಾ ಮೇಯರ್ ಭಾಸ್ಕರ್, ಕೆ.ಟ್ರಸ್ಟ್‌ನ ಪದಾಧಿಕಾರಿಗಳಾದ ದೇವಿ ಚರಣ್ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ,ವಿಶ್ವ ನಾಥ ಶೆಟ್ಟಿ ತೀರ್ಥಹಳ್ಳಿ,ವಸಂತ ಕುಮಾರ್ ಶೆಟ್ಟಿ,ವಿಜಯ ಲಕ್ಷ್ಮೀ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಸಂಘಟನಾ ಕಾರ್ಯದರ್ಶಿ ರಾಜ ಗೋಪಾಲ ರೈ ಸ್ವಾಗತಿದರು.ಇದೇ ಸಂದರ್ಭದಲ್ಲಿ ಬಿಸುಕೂಟದ ಕವಿಗೊಷ್ಠಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X