Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ 140, ಹೊನ್ನಾವರದಲ್ಲಿ 108 ...

ಭಟ್ಕಳದಲ್ಲಿ 140, ಹೊನ್ನಾವರದಲ್ಲಿ 108 ಮತಗಟ್ಟೆಗಳು: ಎನ್. ಸಿದ್ಧೇಶ್ವರ

ವಾರ್ತಾಭಾರತಿವಾರ್ತಾಭಾರತಿ18 April 2018 8:14 PM IST
share

ಭಟ್ಕಳ, ಎ. 18: ಮೇ.12ರಂದು ನಡೆಯಲಿರುವ 79ನೇ ಭಟ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಫೆ.28ರ ತನಕ 2,12,590 ಮತದಾರರಿದ್ದು ನಂತರ ನಡೆದ ನೋಂದಣಿ ಅಭಿಯಾನದಲ್ಲಿ 1,381 ಜನರು ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಾಯಕ ಕಮಿಷನರ್ ಎನ್. ಸಿದ್ಧೇಶ್ವರ ಹೇಳಿದರು.

ಅವರು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. 79ನೇ ಭಟ್ಕಳ ವಿಧಾನ ಸಭಾ ಕ್ಷೇತ್ರವು ಭಟ್ಖಳ ಹಾಗೂ ಹೊನ್ನಾವರ ತಾಲೂಕನ್ನೊಳಗೊಂಡಿದ್ದು ಭಟ್ಕಳದಲ್ಲಿ 140 ಮತಗಟ್ಟೆಗಳು, ಹೊನ್ನಾವರದಲ್ಲಿ 108 ಮತಗಟ್ಟೆಗಳಿವೆ. 3 ಹೆಚ್ಚುವರಿ ಮತಗಟ್ಟೆಗಳನ್ನು ಮಾಡಿದ್ದು ಎಲ್ಲಾ ಮತಗಟ್ಟೆಗಳಲ್ಲಿಯೂ ಕೂಡಾ ಚುನಾವಣಾ ಆಯೋಗದ ನಿರ್ದೇಶನದಂತೆ ಮೂಲಭೂತ ಸೌಕರ್ಯಗಳನ್ನು, ವಿಶೇಷ ಚೇತನರಿಗೆ ಮತದಾನ ಮಾಡಲು ಅಗತ್ಯದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದರು.

ಮತದಾರರ ಪಟ್ಟಿಯಲ್ಲಿ ಗಣ್ಯ ವ್ಯಕ್ತಿಗಳ ಹೆಸರು ಬಿಟ್ಟು ಹೋಗದಂತೆ ಪರಿಶೀಲನೆ ಮಾಡಲಾಗಿದ್ದು ಎಲ್ಲಾ ಗಣ್ಯ ವ್ಯಕ್ತಿಗಳ ಹೆಸರು ದಾಖಲಿರುವುದನ್ನು ಖಾತ್ರಿ ಪಡಿಸಿಕೊಳ್ಳಲಾಗಿದೆ. ವಿಧಾನ ಸಭಾ ಕ್ಷೇತ್ರದಲ್ಲಿ 26 ಸೆಕ್ಟರ್‌ಗಳನ್ನು ಮಾಡಿದ್ದು ಪ್ರತಿಯೊಂದು ಸೆಕ್ಟರ್ ಅಧಿಕಾರಿಗಳು ತಮ್ಮ ತಮ್ಮ ಕೆಲಸವನ್ನು ನಿರ್ವಹಿಸಲಿದ್ದಾರೆ. 6 ಫ್ಲೈಯಿಂಗ್ ಸ್ಕ್ವಾಡ್‌ಗಳು ದಿನದ 24 ತಾಸುಗಳೂ ಕೂಡಾ ಕೆಲಸ ಮಾಡುತ್ತವೆ. ವಿಧಾನ ಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಯುವ ದೃಷ್ಟಿಯಿಂದ 5 ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಅಲ್ಲಿ ಆಗಾಗ ವಾಹನ ಇತ್ಯಾದಿಗಳನ್ನು ತಪಾಸಣೆ ಮಾಡಲಾಗುತ್ತದೆ. ಈಗಾಗಲೇ ಗೇರುಸಪ್ಪಾ ಚೆಕ್ ಪೋಸ್ಟ್‌ನಲ್ಲಿ 4.40 ಲಕ್ಷ ಹಾಗೂ ಗೊರಟೆ ಚೆಕ್ ಪೋಸ್ಟ್‌ನಲ್ಲಿ 1,00,577 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ದುರ್ಗಮ ಪ್ರದೇಶದಲ್ಲಿರುವ ಮತಗಟ್ಟೆಗಳಾದ ಗೇರಸಪ್ಪ ಹತ್ತಿರದ   ಹಾಡಗೇರಿ ಹಾಗೂ ಸಿದ್ಧಾಪುರಕ್ಕೆ ಹೊಂದಿಕೊಂಡಿರುವ ಹೊನ್ನಾವರ ತಾಲೂಕಿನ ಹುಲಗೀಬೀಡಿಗೆ ಭೇಟಿ ನೀಡಿದ್ದು ಅಲ್ಲಿಯೂ ಕೂಡಾ ಎಲ್ಲಾ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಕಡೆಗಳಲ್ಲಿ ಪಂಚಾಯತ್‌ರಾಜ್ ಇಲಾಖೆಯಿಂದ ಕುಡಿಯುವ ನೀರಿನ ಸರಬರಾಜಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಈ ಬಾರಿ ಪ್ರತಿಯೊರ್ವರೂ ಕೂಡಾ ಆಗಮಿಸಿ ಮತದಾನ ಮಾಡುವಲ್ಲಿ ಅಗತ್ಯದ ಕ್ರಮ ಕೈಗೊಳ್ಳಲಾಗಿದ್ದು ಆ ಕುರಿತು ಸಾಕಷ್ಟು ಪ್ರಚಾರವನ್ನು ಕೂಡಾ ಮಾಡಲಾಗಿದೆ. ಚುನಾವಣಾ ಮತ ಯಂತ್ರ ಹಾಗೂ ವಿವಿ ಪ್ಯಾಟ್ ಕುರಿತು ತಿಳಿವಳಿಕೆ ನೀಡಲಾಗುತ್ತಿದ್ದು ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ವ್ಯವಸ್ಥೆಗೊಳಿಸಲಾಗಿದೆ ಎಂದರು. ರಾಜ್ಯದಲ್ಲಿ ವಿವಿ ಪ್ಯಾಟ್ ಮೊದಲಬಾರಿ ಬಳಕೆಯಾಗುತ್ತಿರುವುದರಿಂದ ಜನರಿಗೆ ಹೆಚ್ಚು ತಿಳುವಳಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಐ.ಎ.ಎಸ್. ಅಧಿಕಾರಿ ಅನಂತ, ತಹಶೀಲ್ದಾರ್ ವಿ.ಪಿ. ಕೊಟ್ರಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X