Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಯಾಫ್ ಫುಟ್ಬಾಲ್ ಟೂರ್ನಿ: ‘ಬಿ’...

ಸ್ಯಾಫ್ ಫುಟ್ಬಾಲ್ ಟೂರ್ನಿ: ‘ಬಿ’ ಗುಂಪಿನಲ್ಲಿ ಭಾರತ

ವಾರ್ತಾಭಾರತಿವಾರ್ತಾಭಾರತಿ18 April 2018 11:40 PM IST
share
ಸ್ಯಾಫ್ ಫುಟ್ಬಾಲ್ ಟೂರ್ನಿ: ‘ಬಿ’ ಗುಂಪಿನಲ್ಲಿ ಭಾರತ

ಹೊಸದಿಲ್ಲಿ, ಎ.18: ಏಳು ಬಾರಿಯ ಚಾಂಪಿಯನ್ ಭಾರತ ತಂಡ ಸ್ಯಾಫ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ‘ಬಿ’ ಗುಂಪಿನಲ್ಲಿ ಮಾಲ್ಡೀವ್ಸ್ ಹಾಗೂ ಶ್ರೀಲಂಕಾ ತಂಡಗಳೊಂದಿಗೆ ಸ್ಥಾನ ಪಡೆದಿದೆ. ‘ಎ’ ಗುಂಪಿನಲ್ಲಿ ಟೂರ್ನಿಯ ಆತಿಥ್ಯವಹಿಸಿಕೊಂಡಿರುವ ಬಾಂಗ್ಲಾದೇಶ ತಂಡ ನೇಪಾಳ, ಪಾಕಿಸ್ತಾನ ತಂಡದೊಂದಿಗೆ ಸ್ಥಾನ ಪಡೆದಿದೆ.

ಸ್ಯಾಫ್ ಸುಝುಕಿ ಕಪ್ ಪ್ರೀಮಿಯರ್ ಫುಟ್ಬಾಲ್ ಟೂರ್ನಮೆಂಟ್ ಬಾಂಗ್ಲಾದೇಶದಲ್ಲಿ ಸೆ.4 ರಿಂದ 15ರ ತನಕ ನಡೆಯಲಿದೆ. ಬಾಂಗ್ಲಾದೇಶದಲ್ಲಿ ಮೂರನೇ ಬಾರಿ ಈ ಟೂರ್ನಿಯು ನಡೆಯುತ್ತಿದೆ.

ಭಾರತ ಸ್ಯಾಫ್‌ಕಪ್ ಫೈನಲ್‌ನಲ್ಲಿ ಮಾಲ್ಡೀವ್ಸ್ ತಂಡವನ್ನು ಮೂರು ಬಾರಿ ಎದುರಿಸಿದೆ. 1997 ಹಾಗೂ 2009ರಲ್ಲಿ ಮಾಲ್ಡೀವ್ಸ್ ತಂಡವನ್ನು ಸೋಲಿಸಿದೆ. 2008ರಲ್ಲಿ ಮಾಲ್ಡೀವ್ಸ್ ತಂಡ ಭಾರತವನ್ನು ಮಣಿಸುವುದರೊಂದಿಗೆ ಪ್ರತಿಷ್ಠಿತ ಪ್ರಶಸ್ತಿ ಗೆದ್ದುಕೊಂಡಿತ್ತು. 2015ರಲ್ಲಿ ಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಮಣಿಸಿರುವ ಭಾರತ ಹಾಲಿ ಚಾಂಪಿಯನ್ ಆಗಿದೆ. ಬಂಗಬಂಧು ನ್ಯಾಶನಲ್ ಸ್ಟೇಡಿಯಂನಲ್ಲಿ ಎಲ್ಲ ಪಂದ್ಯಗಳು ನಡೆಯಲಿದ್ದು, ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ತೇರ್ಗಡೆಯಾಗಲಿವೆ.

ಏಳು ಬಾರಿ ಸ್ಯಾಫ್‌ಕಪ್‌ನ್ನು ಜಯಿಸಿ ದಾಖಲೆ ನಿರ್ಮಿಸಿರುವ ಭಾರತ ಮೂರು ಬಾರಿ ರನ್ನರ್ಸ್-ಅಪ್ ಪ್ರಶಸ್ತಿ ಜಯಿಸಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ, ಮಾಲ್ಡೀವ್ಸ್ ಹಾಗೂ ಶ್ರೀಲಂಕಾ ತಲಾ ಒಂದು ಬಾರಿ ಕಪ್‌ನ್ನು ಗೆದ್ದುಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X