Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಭಾರತ್ ನಲ್ಲಿ ಸಲ್ಮಾನ್ ಗೆ ಪ್ರಿಯಾಂಕಾ...

ಭಾರತ್ ನಲ್ಲಿ ಸಲ್ಮಾನ್ ಗೆ ಪ್ರಿಯಾಂಕಾ ನಾಯಕಿ

ವಾರ್ತಾಭಾರತಿವಾರ್ತಾಭಾರತಿ20 April 2018 5:54 PM IST
share
ಭಾರತ್ ನಲ್ಲಿ ಸಲ್ಮಾನ್ ಗೆ ಪ್ರಿಯಾಂಕಾ ನಾಯಕಿ

‘ಬ್ಯಾಕ್ ಟು ಬ್ಯಾಕ್’ ಅಂತರ್‌ರಾಷ್ಟ್ರೀಯ ಪ್ರಾಜೆಕ್ಟ್‌ಗಳಲ್ಲಿ ನಟಿಸಿರುವ ಪ್ರಿಯಾಂಕಾ ಚೋಪ್ರಾ, ‘ಭಾರತ್’ ಚಿತ್ರದೊಂದಿಗೆ ಮತ್ತೆ ಬಾಲಿವುಡ್‌ಗೆ ಪುನರಾಗಮಿಸಿದ್ದಾರೆ. ಸುಮಾರು 10 ವರ್ಷಗಳ ಸುದೀರ್ಘ ಅಂತರದ ಬಳಿಕ ಅವರು ‘ಬಾಕ್ಸ್ ಆಫೀಸ್ ಸುಲ್ಮಾನ್’ ಸಲ್ಮಾನ್ ಖಾನ್ ಜೊತೆಗೆ ನಟಿಸುತ್ತಿದ್ದಾರೆ. ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಆ್ಯಕ್ಷನ್,ಕಟ್ ಹೇಳುತ್ತಿದ್ದಾರೆ.

ಅಂದಹಾಗೆ ಪ್ರಿಯಾಂಕಾ ಈ ಹಿಂದೆ ಅಲಿ ಜಾಫರ್ ನಿರ್ದೇಶನದ ‘ಗೂಂಡೆ’ನಲ್ಲೂ ನಡೆಸಿದ್ದರು. ಸಲ್ಮಾನ್ ಜೊತೆ ಆಕೆ, ‘ಮುಜ್‌ಸೆ ಶಾದಿ ಕರೋಗೆ ಹಾಗೂ ಸಲಾಮೆ ಇಶ್ಕ್ ಚಿತ್ರಗಳಲ್ಲಿ ನಟಿಸಿದ್ದರು.

ಬಾಲಿವುಡ್‌ನಲ್ಲಿ ತನ್ನ ಅನುಪಸ್ಥಿತಿಯ ಹೊರತಾ ಗಿಯೂ, ನಿರಂತರವಾಗಿ ತನಗೆ ಪ್ರೋತ್ಸಾಹ ನೀಡು ತ್ತಲೇ ಇದ್ದ ಹಿತೈಷಿಗಳಿಗೆ ತಾನು ಕೃತಜ್ಞಳಾಗಿದ್ದೇನೆ ಎಂದು ಪ್ರಿಯಾಂಕಾ ಭಾರತ್ ಚಿತ್ರದಲ್ಲಿ ನಟಿಸುವ ವಿಷಯವನ್ನು ಅಧಿಕೃತವಾಗಿ ಘೋಷಿಸಿದ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಅಲಿ ಜಾಫರ್ ಅವರು ಚಿತ್ರದ ಶೂಟಿಂಗ್‌ನ ಪೂರ್ವ ಸಿದ್ಧತೆಯಲ್ಲಿ ನಿರತರಾಗಿದ್ದಾರೆ. ಹಾಲಿವುಡ್ ಹಾಗೂ ಅಮೆರಿಕನ್ ಟಿವಿ ಧಾರಾವಾಹಿಯಲ್ಲಿ ತನ್ನ ಅಭಿನಯ ಸಾಮರ್ಥ್ಯವನ್ನು ಸಾಬೀತುಪಡಿಸಿದ ಪಿಯಾಂಕಾ ಚೋಪ್ರಾಗೆ ಭಾರತ್ ನಲ್ಲಿ ಅತ್ಯಂತ ವಿಶಿಷ್ಟವಾದ ಪಾತ್ರವಿದೆಯೆಂದು ಚಿತ್ರತಂಡ ಹೇಳಿಕೊಂಡಿದೆ.

 ‘‘ಅಂತರ್‌ರಾಷ್ಟೀಯ ಮಟ್ಟದ ನಟಿಯಾಗಿರುವ ಪ್ರಿಯಾಂಕಾ ಈ ಚಿತ್ರಕ್ಕೆ ಅತ್ಯಂತ ಸೂಕ್ತ ಆಯ್ಕೆಯಾಗಿದ್ದಾರೆ. ಅಂತರ್‌ರಾಷ್ಟ್ರೀಯವಾಗಿಯೂ ಪ್ರಸ್ತುತತೆಯುಳ್ಳ ಕಥೆಯನ್ನು ಹೊಂದಿರುವ ಈ ಚಿತ್ರದ ಮೂಲಕ ಪ್ರಿಯಾಂಕಾರ ಇಮೇಜ್ ಜಾಗತಿಕ ಮಟ್ಟದಲ್ಲಿ ಇಮ್ಮಡಿಗೊಳ್ಳಲಿದೆ. ಚಿತ್ರದ ಕಥಾ ನಾಯಕ ಸಲ್ಮಾನ್ ಆಗಿದ್ದರೂ, ಪ್ರಿಯಾಂಕಾ ಅವರ ಪಾತ್ರ ಇಡೀ ಚಿತ್ರದ ಅಂತರಾತ್ಮವಾಗಿದೆ’’ ಎಂದು ಜಾಫರ್ ಬಣ್ಣಿಸಿದ್ದಾರೆ.

ಭಾರತ್ ಒಂದು ಅತ್ಯಂತ ಪ್ರಬುದ್ಧತೆಯಿರುವ ನವಿರಾದ ಒಂದು ಪ್ರೇಮಕಥಾನಕವಾಗಿದೆ. ಈ ಚಿತ್ರದಲ್ಲಿ ಸಲ್ಮಾನ್ ಯುವಕ, ಮಧ್ಯವಯಸ್ಕ ಹಾಗೂ 70 ಹರೆಯದ ವೃದ್ಧ ಹೀಗೆ ಮೂರು ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತ್ ಚಿತ್ರದ ಕಥೆ ಸುಮಾರು 70 ವರ್ಷಗಳ ಅವಧಿಯಲ್ಲಿ ನಡೆಯುವ ಕಥಾವಸ್ತುವನ್ನು ಹೊಂದಿದೆ. ಕೊರಿಯನ್ ಚಿತ್ರ ‘ಓಡೆ ಟು ಮೈ ಫಾದರ್’ ಚಿತ್ರದ ರಿಮೇಕ್ ಆಗಿದ್ದರೂ, ಭಾರತ್‌ನ ಕಥೆ ಭಾರತೀಯರಿಗೆ ಇಷ್ಟವಾಗುವುದರಲ್ಲಿ ಸಂದೇಹವಿಲ್ಲವೆಂದು ಚಿತ್ರತಂಡ ಆತ್ಮವಿಶ್ವಾಸ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X