Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯ ನಂತರ ಅತೀಹೆಚ್ಚು ನಕಲಿ...

ನೋಟು ಅಮಾನ್ಯ ನಂತರ ಅತೀಹೆಚ್ಚು ನಕಲಿ ನೋಟುಗಳು, ಸಂಶಯಾಸ್ಪದ ವ್ಯವಹಾರಗಳು: ಎಫ್‌ಐಯು ವರದಿ

ವಾರ್ತಾಭಾರತಿವಾರ್ತಾಭಾರತಿ20 April 2018 8:49 PM IST
share
ನೋಟು ಅಮಾನ್ಯ ನಂತರ ಅತೀಹೆಚ್ಚು ನಕಲಿ ನೋಟುಗಳು, ಸಂಶಯಾಸ್ಪದ ವ್ಯವಹಾರಗಳು: ಎಫ್‌ಐಯು ವರದಿ

ಹೊಸದಿಲ್ಲಿ, ಎ.20: ನೋಟು ಅಮಾನ್ಯದ ನಂತರ ದೇಶದ ಬ್ಯಾಂಕ್‌ಗಳು ಅತೀಹೆಚ್ಚು ನಕಲಿ ನೋಟುಗಳನ್ನು ಪಡೆದುಕೊಂಡಿವೆ ಮತ್ತು ಸಂಶಯಾಸ್ಪದ ವ್ಯವಹಾರಗಳಲ್ಲಿ ಶೇ. 480ಕ್ಕೂ ಅಧಿಕ ಏರಿಕೆಯಾಗಿದೆ ಎಂದು 2016ರ ನೋಟು ಅಮಾನ್ಯೀಕರಣದ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಠೇವಣಿಗಳ ಬಗ್ಗೆ ಸಲ್ಲಿಸಲಾಗಿರುವ ಪ್ರಥಮ ವರದಿಯಲ್ಲಿ ತಿಳಿಸಲಾಗಿದೆ.

ಕೇಂದ್ರ ವಿತ್ತ ಸಚಿವಾಲಯದ ಭಾಗವಾಗಿರುವ, ಹಣ ವಂಚನೆ ಮತ್ತು ಉಗ್ರರಿಗೆ ಹಣ ಸಹಾಯಕ್ಕೆ ಸಂಬಂಧಿಸಿ ಅನುಮಾನಾಸ್ಪದ ವಾಣಿಜ್ಯ ವ್ಯವಹಾರಗಳ ವಿಶ್ಲೇಷಣೆ ನಡೆಸುವ ವಾಣಿಜ್ಯ ಗುಪ್ತಚರ ವಿಭಾಗ (ಎಫ್‌ಐಯು), 2016-17ರಲ್ಲಿ ಬ್ಯಾಂಕಿಂಗ್ ಮತ್ತು ಇತರ ಆರ್ಥಿಕ ವ್ಯವಸ್ಥೆಗಳಲ್ಲಿ ನಕಲಿ ಕರೆನ್ಸಿ ವ್ಯವಹಾರಗಳ 3.22 ಲಕ್ಷಕ್ಕೂ ಅಧಿಕ ಘಟನೆಗಳನ್ನು ಪತ್ತೆಹಚ್ಚಲಾಗಿದೆ ಎಂದು ವರದಿ ಮಾಡಿದೆ. ಈ ವರದಿಗೂ ಪ್ರಧಾನಿ ನರೇಂದ್ರ ಮೋದಿ 2016ರ ನವೆಂಬರ್ 8ರಂದು ಘೋಷಿಸಿದ ನೋಟು ಅಮಾನ್ಯೀಕರಣಕ್ಕೂ ಹತ್ತಿರದ ನಂಟಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ನಕಲಿ ನೋಟುಗಳು ಪತ್ತೆಯಾಗಿರುವ ವರದಿಗಳಲ್ಲೂ ಗಣನೀಯ ಏರಿಕೆಯಾಗಿದ್ದು 2015-16ರಲ್ಲಿ ಈ ಪ್ರಮಾಣ 4.10 ಲಕ್ಷ ಆಗಿದ್ದರೆ 2016-17ರಲ್ಲಿ 7.33 ಲಕ್ಷಕ್ಕೇರಿತ್ತು. ಇದು ಕೂಡಾ ನೋಟು ಅಮಾನ್ಯದ ಪರಿಣಾಮವಾಗಿದೆ ಎಂದು ವರದಿ ತಿಳಿಸಿದೆ.

ಎಫ್‌ಐಯುಯ ಹಣ ವಂಚನೆ ತಡೆ ನಿಯಮದ ಪ್ರಕಾರ, ಸುಳ್ಳು ದಾಖಲೆಗಳನ್ನು ನೀಡಿ ಅಥವಾ ನಕಲಿ ಕರೆನ್ಸಿ ನೋಟುಗಳನ್ನು ಬಳಸಿ ಮಾಡಲಾಗಿರುವ ಎಲ್ಲ ನಗದು ವ್ಯವಹಾರಗಳ ಬಗ್ಗೆ ಬ್ಯಾಂಕ್‌ಗಳು ಮತ್ತು ಇತರ ಆರ್ಥಿಕ ಸಂಸ್ಥೆಗಳು ವಾಣಿಜ್ಯ ಗುಪ್ತಚರ ಇಲಾಖೆಗೆ ವರದಿ ನೀಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X