Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017-18ನೇ ಸಾಲಿಗೆ ರೈಲ್ವೆಯ ನಿರ್ವಹಣೆ...

2017-18ನೇ ಸಾಲಿಗೆ ರೈಲ್ವೆಯ ನಿರ್ವಹಣೆ ಅನುಪಾತ ಅತ್ಯಂತ ಕಳಪೆ

ವಾರ್ತಾಭಾರತಿವಾರ್ತಾಭಾರತಿ20 April 2018 8:53 PM IST
share
2017-18ನೇ ಸಾಲಿಗೆ ರೈಲ್ವೆಯ ನಿರ್ವಹಣೆ ಅನುಪಾತ ಅತ್ಯಂತ ಕಳಪೆ

ಹೊಸದಿಲ್ಲಿ,ಎ.20: ರೈಲ್ವೆಯ ನಿರ್ವಹಣೆ ಅನುಪಾತ 2017-18ನೇ ಸಾಲಿಗೆ ಶೇ.98.5ರಷ್ಟಾಗಲಿದ್ದು, ಇದು 2000-2001ರಿಂದೀಚಿಗೆ ಅತ್ಯಂತ ಕಳಪೆ ಸಾಧನೆಯಾಗಿದೆ. ರೈಲ್ವೆಯ ಕಾರ್ಯ ನಿರ್ವಹಣೆಯ ನೇರ ಸೂಚಕವಾಗಿರುವ ನಿರ್ವಹಣೆ ಅನುಪಾತವು ಆ ಸಾಲಿನಲ್ಲಿ ಶೇ.98.3ರಷ್ಟಿತ್ತು. ರೈಲ್ವೆಯು ತಾನು ಗಳಿಸಿದ ಪ್ರತಿ ಒಂದು ರೂಪಾಯಿಯಲ್ಲಿ ಎಷ್ಟನ್ನು ವೆಚ್ಚ ಮಾಡುತ್ತದೆ ಎನ್ನುವುದನ್ನು ನಿರ್ವಹಣೆ ಅನುಪಾತವು ಸೂಚಿಸುತ್ತದೆ.

ಏಳನೇ ವೇತನ ಆಯೋಗದ ಪರಿಷ್ಕರಣೆಯ ಬಳಿಕ ಹೆಚ್ಚಿರುವ ಭತ್ಯೆಗಳು ಮತ್ತು ಪಿಂಚಣಿಗಳು ಈ ಕಳಪೆ ನಿರ್ವಹಣೆ ಅನುಪಾತಕ್ಕೆ ಕಾರಣವಾಗಿವೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮುಂಗಡಪತ್ರದಲ್ಲಿ ಶೇ.96ರಷ್ಟು ನಿರ್ವಹಣೆ ಅನುಪಾತವನ್ನು ಅಂದಾಜಿಸಲಾಗಿತ್ತು. ಆದರೆ ಅದು ಶೇ.2ಕ್ಕೂ ಅಧಿಕ ಹೆಚ್ಚಳಗೊಳ್ಳಲಿದೆ.

ಆಸ್ತಿಗಳ ಮಾರಾಟದಿಂದ ನಿರೀಕ್ಷೆಗಿಂತ ಕಡಿಮೆ ಆದಾಯ ಮತ್ತು ರೈಲ್ವೆ ಮುಂಗಡಪತ್ರವು ಸಾಮಾನ್ಯ ಮುಂಗಡಪತ್ರದೊಂದಿಗೆ ವಿಲೀನಗೊಂಡ ಬಳಿಕ ಸಾರ್ವಜನಿಕ ಕ್ಷೇತ್ರದ ಉದ್ಯಮ(ಪಿಎಸ್‌ಯು)ಗಳ ಲಾಭಾಂಶ ನೇರವಾಗಿ ವಿತ್ತ ಸಚಿವಾಲಯಕ್ಕೆ ಹೋಗುತ್ತಿರುವುದು ರೈಲ್ವೆ ಇಲಾಖೆಯ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದು ಅಧಿಕಾರಿ ಹೇಳಿದರು.

2017-18ನೇ ಸಾಲಿಗೆ ರೈಲ್ವೆಯ ವೇತನ ಪಾವತಿ ಮೊತ್ತದಲ್ಲಿ ಸುಮಾರು 1,0000 ಕೋ.ರೂ. ಮತ್ತು ಪಿಂಚಣಿಗಳ ಮೊತ್ತದಲ್ಲಿ 10,795 ಕೋ.ರೂ.ಗಳ ಏರಿಕೆಯಾಗಿದೆ. ಜೊತೆಗೆ ಪ್ರಯಾಣಿಕರಿಗೆ 33,000 ಕೋ.ರೂ.ಗಳ ಸಬ್ಸಿಡಿ ಹೊರೆಯನ್ನೂ ಅದು ಭರಿಸುತ್ತಿದೆ.

ಕಳೆದ ಆರು ವರ್ಷಗಳಿಂದಲೂ ನಿರ್ವಹಣೆ ಅನುಪಾತವು ಶೇ.90ರ ಮೇಲೆಯೇ ಇದೆ. 2013-14ರಲ್ಲಿ ಅದು ಶೇ.94ರಷ್ಟಿತ್ತು.

ಪ್ರಸಕ್ತ ಹಣಕಾಸು ವರ್ಷಕ್ಕೆ ಈ ಅನುಪಾತವನ್ನು ಶೇ.92.8ಕ್ಕೆ ನಿಗದಿಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X