Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್‌ಕೆಎಸ್‌ಎಸ್‌ಎಫ್ ಪುತ್ತೂರು ವಲಯದಿಂದ...

ಎಸ್‌ಕೆಎಸ್‌ಎಸ್‌ಎಫ್ ಪುತ್ತೂರು ವಲಯದಿಂದ ಪ್ರತಿಭಟನೆ

ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ20 April 2018 9:05 PM IST
share
ಎಸ್‌ಕೆಎಸ್‌ಎಸ್‌ಎಫ್ ಪುತ್ತೂರು ವಲಯದಿಂದ ಪ್ರತಿಭಟನೆ

ಪುತ್ತೂರು, ಎ. 20:  ಕಥುವಾ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೈಯಲ್ಪಟ್ಟ 8ರ ಹರೆಯದ ಬಾಲಕಿ ಪ್ರಕರಣವನ್ನು ಖಂಡಿಸಿ ಎಸ್‌ಕೆಎಸ್‌ಎಸ್‌ಎಫ್ ಪುತ್ತೂರು ವಲಯದ ವತಿಯಿಂದ ಇಲ್ಲಿನ ಬಸ್ಸು ನಿಲ್ದಾಣದ ಬಳಿಯಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ದಾರಿಮೀಸ್ ಎಸೋಸಿಯೇಷನ್ ಅಧ್ಯಕ್ಷರಾದ ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಎಸ್.ಬಿ. ಮುಹಮ್ಮದ್ ದಾರಿಮಿ ಅವರು ಮಾತನಾಡಿ ಪವಿತ್ರವಾದ ದೇವಸ್ಥಾನದಲ್ಲಿ ಅದರ ಅರ್ಚಕ ಮತ್ತು ಪೊಲೀಸ್ ಸಿಬ್ಬಂದಿ ಸಮೇತ ಹಲವರಿಂದ ನಿರಂತರ ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಕೊಲೆಗೈಯಲ್ಪಟ್ಟ ಬಾಲಕಿ ಪ್ರಕರಣ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಭಾರತ ಇಡೀ ಜಗತ್ತಿನಲ್ಲಿಯೇ ತಲೆ ತಗ್ಗಿಸುವಂತಾಗಿದೆ. ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿದು ಮಾತನಾಡ ಬೇಕಾಗಿದೆ ಎಂದು ಹೇಳಿದರು.

ರಾಜ್ಯ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಹಾಗೂ ಕುಂಬ್ರ ಕೆಐಸಿಯ ಮೆನೇಜರ್ ಅನೀಸ್ ಕೌಸರಿ ಮಾತನಾಡಿ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಮಾನವೀಯತೆಯಿರುವ ಹಿಂದೂ ಸಹೋದರರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಮಾನವೀಯ ಮೌಲ್ಯಗಳ ಪ್ರತಿಪಾದನೆಯಿಂದ ವಿಶ್ವದಲ್ಲಿ ಭಾರತಕ್ಕೆ ಸ್ಥಾನಮಾನ ಗೌರವವಿತ್ತು. ಹಿಂದೂ ಧರ್ಮಗಳ ತತ್ವ ಸಿದ್ದಾಂತ ಕೂಡಾ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುವುದಾಗಿದೆ. ಆದರೆ ಆ ಧರ್ಮ ವನ್ನು ಗುತ್ತಿಗೆ ಪಡೆದುಕೊಂಡವರಂತೆ ವರ್ತಿಸುತ್ತಿರುವ ಕೆಲ ರಾಜಕೀಯ ಪ್ರೇರಿತ ಶಕ್ತಿಗಳಿಂದಾಗಿ ಭಾರತ ವಿಶ್ವ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕೂರ್ನಡ್ಕ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಮುಹಮ್ಮದ್ ಮುಸ್ಲಿಯಾರ್ ಅಜ್ಜಿಕಟ್ಟೆ, ಅಶ್ರಫ್ ದಾರಿಮಿ ಸಂಟಿಯಾರ್, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಯು. ಅಬ್ದುಲ್ಲ ಹಾಜಿ, ಕಾರ್ಯದರ್ಶಿ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ, ಮುಫತ್ತಿಸ್ ಉಮ್ಮರ್ ದಾರಿಮಿ ಸಾಲ್ಮರ, ಸಾಲ್ಮರ ಸೈಯದ್ ಮಲೆ ಮಸೀದಿ ಖತೀಬ್ ಉಮ್ಮರ್ ದಾರಿಮಿ, ಶುಕೂರ್ ದಾರಿಮಿ, ಉಮ್ಮರ್ ಫೈಝಿ ಅಜ್ಜಿಕಟ್ಟೆ, ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಮಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಸಾಲ್ಮರ ಮುಹಮ್ಮದ್ ಶರೀಫ್, ಅಬೂಬಕರ್ ಮುಲಾರ್, ಅಬ್ದುಲ್ ಹಮೀದ್ ಮುಸ್ಲಿಯಾರ್ ದರ್ಬೆ, ವಕ್ಫ್ ಸದಸ್ಯ ಯಾಕೂಬ್ ಹಾಜಿ ದರ್ಬೆ, ಇಸ್ಮಾಯಿಲ್ ಸಾಲ್ಮರ, ಅಶ್ರಫ್ ಮುಕ್ವೆ, ಅಬ್ದುಲ್ ರಝಾಕ್ ಪಡೀಲ್, ನಝೀರ್ ಅರ್ಶದಿ, ಮನ್ಸೂರ್ ಮೌಲವಿ, ನಾಸಿರ್ ದಾರಿಮಿ, ರಝಾಕ್ ಅರ್ಹರಿ, ಸಿದ್ದೀಕ್ ಸುಲ್ತಾನ್, ಯೂಸುಫ್ ಕೂರ್ನಡ್ಕ, ಫಾರೂಕ್ ಸಂಟ್ಯಾರ್, ಎಂ.ಎ. ಹುಸೈನ್ ಕೆನರಾ ಸಹಿತ ನೂರಾರು ಮಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X