Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೊಯ ಕ್ರೀಡಾಂಗಣದಲ್ಲಿ ಎಐಎಫ್‌ಎಫ್...

ಯೆನೆಪೊಯ ಕ್ರೀಡಾಂಗಣದಲ್ಲಿ ಎಐಎಫ್‌ಎಫ್ ವತಿಯಿಂದ ಫುಟ್‌ಬಾಲ್ ತರಬೇತಿ

ವಾರ್ತಾಭಾರತಿವಾರ್ತಾಭಾರತಿ20 April 2018 9:07 PM IST
share
ಯೆನೆಪೊಯ ಕ್ರೀಡಾಂಗಣದಲ್ಲಿ ಎಐಎಫ್‌ಎಫ್ ವತಿಯಿಂದ ಫುಟ್‌ಬಾಲ್ ತರಬೇತಿ

ಮಂಗಳೂರು, ಎ. 20: ಮಂಗಳೂರು ಫುಟ್ ಬಾಲ್ ಕ್ಲಬ್ ಮೂರು ದಿನಗಳ ಆಲ್ ಇಂಡಿಯಾ ಫುಟ್‌ಬಾಲ್ ಫೆಡರೇಶನ್ ತಳ ಮಟ್ಟದ ನಾಯಕರ ತರಬೇತಿ ಶಿಬಿರವನ್ನು ಎಪ್ರಿಲ್ 13ರಿಂದ 15ರವರೆಗೆ ಯೆನೆಪೋಯ ವಿಶ್ವ ವಿದ್ಯಾನಿಲಯದ ಮೈದಾನದಲ್ಲಿ ನಡೆಯಿತು.

ಆಲ್ ಇಂಡಿಯಾ ಫುಟ್‌ಬಾಲ್ ಫೆಡರೇಶನ್ ಹಮ್ಮಿಕೊಂಡ ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲು ಕರ್ನಾಟಕ ರಾಜ್ಯ ಫುಟ್‌ಬಾಲ್ ಎಸೋಶಿಯೇಶನ್ ದಕ್ಷಿಣ ಕನ್ನಡ ಫುಟ್‌ಬಾಲ್ ಎಸೋಶಿಯೇಶನ್ ಸಹಕಾರ ನೀಡಿದೆ.ಮಂಗಳೂರು ಫುಟ್‌ಬಾಲ್ ಕ್ಲಬ್ ಅಧ್ಯಕ್ಷ ಫರ್ಹಾದ್ ಯೆನೆಪೋಯ ತರಬೇತಿ ಪಡೆದ ಫುಟ್‌ಬಾಲ್ ಪಟುಗಳನ್ನು ಅಭಿನಂದಿಸಿ ಪರಿಸರದಲ್ಲಿ ಫುಟ್‌ಬಾಲ್ ಕ್ರೀಡೆ ಇನ್ನಷ್ಟು ವಿಸ್ತರಿಸಲು ಕಾರಣರಾಗುವಂತೆ ಪ್ರೋತ್ಸಾಹಿಸಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ ಫುಟ್ ಬಾಲ್ ಎಸೊಶಿಯೇಶನ್‌ನ ಕಾರ್ಯದರ್ಶಿ ತರಬೇತಿ ಸಂಘಟಿಸಲು ಶ್ರಮಿಸಿದ ಮತ್ತು ದಕ್ಷಿಣ ಕನ್ನಡದಲ್ಲಿ ಫುಟ್‌ಬಾಲ್ ಪಟುಗಳು ಸೂಕ್ತ ದಾರಿಯಲ್ಲಿ ಸಾಗಲು ರೂಪುಗೊಳ್ಳಲು ಈ ತರಬೇತಿಯ ಸಹಕಾರಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರು ಫುಟ್‌ಬಾಲ್ ಕ್ಲಬ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಫುಟ್‌ಬಾಲ್ ಫೆಡರೇಶನ್‌ನ ತರಬೇತುದಾರ ಪ್ರತಿನಿಧಿ ಶೈಲೇಶ್ ಕರ್ಕೇರಾ ಯೆನೆಪೋಯ ಸಂಸ್ಥೆ ಕ್ಯಾಂಪಸ್ ಒದಗಿಸಿಕೊಟ್ಟು ಉತ್ತಮ ರೀತಿಯಲ್ಲಿ ಸಹಕಾರ ನೀಡಿ ತರಬೇತಿಗೆ ಅವಕಾಶ ನೀಡಿರುವುದನ್ನು ಸ್ಮರಿಸಿ ಸಂತೋಷ ವ್ಯಕ್ತಪಡಿಸಿ ಈ ತರಬೇತಿಯಿಂದ ಭವಿಷ್ಯದಲ್ಲಿ ಉತ್ತಮ ಫುಟ್‌ಬಾಲ್ ತಂಡ ರಚನೆ ಮತ್ತು ರಾಷ್ಟ್ರ ಮಟ್ಟದ ಉತ್ತಮ ಫುಟ್‌ಬಾಲ್ ಕ್ರೀಡಾಪಟುಗಳು ಮೂಡಿಬರಲು ಸಹಕಾರಿಯಾಗಲಿದೆ ಎಂದು ಸಮಾರೋಪ ಸಮಾರಂಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X