Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌: ವಾಟ್ಸನ್ ಆಕರ್ಷಕ ಶತಕ: ಚೆನ್ನೈ...

ಐಪಿಎಲ್‌: ವಾಟ್ಸನ್ ಆಕರ್ಷಕ ಶತಕ: ಚೆನ್ನೈ 204/5

ವಾರ್ತಾಭಾರತಿವಾರ್ತಾಭಾರತಿ20 April 2018 9:49 PM IST
share
ಐಪಿಎಲ್‌: ವಾಟ್ಸನ್ ಆಕರ್ಷಕ ಶತಕ: ಚೆನ್ನೈ 204/5

ಪುಣೆ, ಎ.20: ಆರಂಭಿಕ ಆಟಗಾರ ಶೇನ್ ವಾಟ್ಸನ್ ಸಿಡಿಸಿದ ಆಕರ್ಷಕ ಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್‌ನ 17ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಗೆಲುವಿಗೆ 205 ರನ್ ಗುರಿ ನೀಡಿದೆ.

ಟಾಸ್ ಜಯಿಸಿದ ರಾಜಸ್ಥಾನ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 204 ರನ್ ಗಳಿಸಿತು.
ಆಸ್ಟ್ರೇಲಿಯದ ಆಲ್‌ರೌಂಡರ್ ವಾಟ್ಸನ್ 51 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 100 ರನ್ ಪೂರೈಸಿದರು. ತನ್ನಲ್ಲೂ ಇನ್ನೂ ಕ್ರಿಕೆಟ್ ಬಾಕಿ ಇದೆ ಎಂದು ತೋರಿಸಿಕೊಟ್ಟ ವಾಟ್ಸನ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 4ನೇ ಶತಕ ಸಿಡಿಸಿದ್ದಾರೆ. 57 ಎಸೆತಗಳನ್ನು ಎದುರಿಸಿದ ಅವರು 106 ರನ್ ಗಳಿಸಿ ಔಟಾದರು.
ವಾಟ್ಸನ್ 11ನೇ ಆವೃತ್ತಿಯ ಐಪಿಎಲ್‌ನಲ್ಲಿ ಶತಕ ಸಿಡಿಸಿದ 2ನೇ ಆರಂಭಿಕ ದಾಂಡಿಗಎನಿಸಿಕೊಂಡರು. ಕ್ರಿಸ್ ಗೇಲ್ ಗುರುವಾರ ಶತಕ ಸಿಡಿಸಿದ್ದರು.

ಚೆನ್ನೈ ಪರ ಇನಿಂಗ್ಸ್ ಆರಂಭಿಸಿದ ವಾಟ್ಸನ್ ಹಾಗೂ ಅಂಬಟಿ ರಾಯುಡು ಮೊದಲ ವಿಕೆಟ್‌ಗೆ 4.3 ಓವರ್‌ಗಳಲ್ಲಿ 50 ರನ್ ಗಳಿಸಿ ಉತ್ತಮ ಆರಂಭ ನೀಡಿದ್ದಾರೆ. ರಾಯುಡು 12 ರನ್ ಗಳಿಸಿ ಔಟಾದಾಗ ಹಿರಿಯ ಆಟಗಾರ ರೈನಾ(46, 29 ಎಸೆತ, 9 ಬೌಂಡರಿ) ಜೊತೆಗೂಡಿ ಇನಿಂಗ್ಸ್ ಆಧರಿಸಿದ ವಾಟ್ಸನ್ ಎರಡನೇ ವಿಕೆಟ್‌ಗೆ 81 ರನ್ ಸೇರಿಸಿದರು. ರೈನಾ ಔಟಾದ ಬೆನ್ನಿಗೇ ನಾಯಕ ಎಂ.ಎಸ್. ಧೋನಿ(5) ಹಾಗೂ ಬಿಲ್ಲಿಂಗ್ಸ್(3) ಪೆವಿಲಿಯನ್‌ಗೆ ಪರೇಡ್ ನಡೆಸಿದರು.
       ವಾಟ್ಸನ್ ವಿಂಡೀಸ್ ಆಲ್‌ರೌಂಡರ್ ಡ್ವೇಯ್ನಾ ಬ್ರಾವೊ(12) ಜೊತೆಗೂಡಿ 5ನೇ ವಿಕೆಟ್‌ಗೆ 41 ರನ್ ಜೊತೆಯಾಟ ನಡೆಸಿದರು.
ಕರ್ನಾಟಕದ ಸ್ಪಿನ್ನರ್ ಎಸ್.ಗೋಪಾಲ್ ಅವರು ರೈನಾ, ಧೋನಿ ಹಾಗೂ ಬಿಲ್ಲಿಂಗ್ಸ್ ವಿಕೆಟ್ ಕಬಳಿಸಿ ಚೆನ್ನೈ ರನ್ ವೇಗಕ್ಕೆ ಕಡಿವಾಣ ಹಾಕಿದರು. ಗೋಪಾಲ್ 20 ರನ್‌ಗೆ 3 ವಿಕೆಟ್ ಉಡಾಯಿಸಿದರು. ಲಾಫ್ಲಿನ್ 38 ರನ್‌ಗೆ 2 ವಿಕೆಟ್ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X