Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್...

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ: ತಿರುಗಿ ಬಿದ್ದ ಇನ್ನೆರಡು ಸಾಕ್ಷಿಗಳು

ವಾರ್ತಾಭಾರತಿವಾರ್ತಾಭಾರತಿ21 April 2018 5:50 PM IST
share
ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ: ತಿರುಗಿ ಬಿದ್ದ ಇನ್ನೆರಡು ಸಾಕ್ಷಿಗಳು

ಮುಂಬೈ, ಎ.21: ಸೊಹ್ರಾಬುದ್ದೀನ್ ಶೇಖ್  ಮತ್ತು ತುಲಸೀರಾಮ್ ಪ್ರಜಾಪತಿ 'ನಕಲಿ' ಎನ್‍ಕೌಂಟರ್ ಪ್ರಕರಣಗಳಲ್ಲಿನ ಇನ್ನಿಬ್ಬರು ಪ್ರಾಸಿಕ್ಯೂಶನ್ ಪರ ಸಾಕ್ಷಿಗಳು ತಿರುಗಿ ಬಿದ್ದಿದ್ದಾರೆ. ಇದರೊಂದಿಗೆ ಸಿಬಿಐ ತನಿಖೆ ನಡೆಸುತ್ತಿರುವ ಈ ಪ್ರ್ರಕರಣದಲ್ಲಿ ತಿರುಗಿ ಬಿದ್ದಿರುವ ಒಟ್ಟು ಸಾಕ್ಷಿಗಳ ಸಂಖ್ಯೆ 52ಕ್ಕೆ ಏರಿದೆ. ಇಲ್ಲಿಯ ತನಕ ಒಟ್ಟು 76 ಸಾಕ್ಷಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿದೆ.

ಸಿಬಿಐ ವಿಶೇಷ ನ್ಯಾಯಾಧೀಶ ಎಸ್ ಜೆ ಶರ್ಮಾ ಎದುರು ಹಾಜರಾದ ಸಾಕ್ಷಿಗಳಾದ ರಫೀಕ್ ಹಫೀಝ್ ಹಾಗೂ ಫಿರೋಝ್ ಖಾನ್ ಏಜನ್ಸಿ ಹೇಳಿರುವಂತೆ ತಾವೇನು  ಹೇಳಿಕೆ ನೀಡಿಲ್ಲ ಎಂದು  ಹೇಳಿದ್ದಾರೆ. ತಾವು ಸಿಬಿಐ ಕಚೇರಿಗೆ ಕೇವಲ ಒಮ್ಮೆ ಭೇಟಿ ನೀಡಿದ್ದಾಗಿ ಹಾಗೂ ಈ ಸಂದರ್ಭ ತಮ್ಮ ಹೆಸರು ಹಾಗೂ ವಿಳಾಸಗಳನ್ನು ಸಿಬಿಐ ಬರೆದಿಟ್ಟುಕೊಂಡಿದ್ದಾಗಿ ಅವರು ತಿಳಿಸಿದ್ದಾರೆ. ನಂತರ ವಿಶೇಷ ಸಾರ್ವಜನಿಕ ಅಭಿಯೋಜಕ ಅವರು ತಿರುಗಿ ಬಿದ್ದಿದ್ದಾರೆ ಎಂದು ಘೋಷಿಸಿದರು.

ಸಿಬಿಐ ಪ್ರಕಾರ  ಹಫೀಝ್ ಮತ್ತು ಖಾನ್ ತನ್ನ ಮುಂದೆ ನೀಡಿದ ಹೇಳಿಕೆಯ ಪ್ರಕಾರ ಅವರನ್ನು ಕೊಲೆ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು.  (ನಂತರ ಅವರು ಖುಲಾಸೆಗೊಂಡಿದ್ದರು)  ಪ್ರಜಾಪತಿಯನ್ನು ರಾಜಸ್ಥಾನ ಜೈಲಿನಲ್ಲಿ ಭೇಟಿಯಾಗಿ ತಾನು ಮತ್ತು ಶೇಖ್ ಆರ್.ಕೆ. ಮಾರ್ಬಲ್ಸ್ ಮತ್ತು ಸಂಗಮ್ ಟೆಕ್ಸ್ ಟೈಲ್ಸ್ ನಿಂದ 20 ಕೋಟಿ ರೂ. ವಸೂಲಿ ಮಾಡುವುದಾಗಿ ಹೇಳಿದ್ದ. ತಾವು ಸೊಹ್ರಾಬುದ್ದೀನ್ ಶೇಖ್ ನನ್ನು ಕೇವಲ ರಾಜಕೀಯ ಒತ್ತಡದಿಂದಾಗಿ ಬಂಧಿಸಿದ್ದಾಗಿ ಗುಜರಾತ್ ಪೊಲಿಸ್ ಅಧಿಕಾರಿ ಅಭಯ್ ಹಾಗೂ  ಐಪಿಎಸ್ ಅಧಿಕಾರಿ ಇ ಜಿ ವಂಝಾರ ಹೇಳಿದ್ದರೆಂದು ಪ್ರಜಾಪತಿ ತಮಗೆ ತಿಳಿಸಿದ್ದಾಗಿ ಹಫೀಝ್ ಮತ್ತು ಖಾನ್ ಹೇಳಿದ್ದರೆಂದು ಸಿಬಿಐ ಈ ಹಿಂದೆ ವಾದಿಸಿತ್ತು.

ಆರ್ ಕೆ ಮಾರ್ಬಲ್ಸ್ ಹಾಗೂ ಸಂಗಂ ಟೆಕ್ಸ್ ಟೈಲ್ಸ್ ನಿಂದ ತಮಗೆ ದೊರೆತ ಕೋಟ್ಯಂತರ ರೂಪಾಯಿಯಲ್ಲಿ ಪೊಲೀಸರಿಗೆ ಸಣ್ಣ್ಣ ಪಾಲು ದೊರಕಿದ್ದು ಹೆಚ್ಚಿನ ಪಾಲು ಆಗಿನ  ರಾಜಸ್ಥಾನ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಅವರಿಗೆ ಹೋಗಿತ್ತು ಎಂದು ಪ್ರಜಾಪತಿ ಅವರಿಬ್ಬರಿಗೆ ತಿಳಿಸಿದ್ದನೆಂದು ಸಿಬಿಐ ಹೇಳಿತ್ತು. ತನ್ನ ಜೈಲಿನಲ್ಲಿನ ವೆಚ್ಚ ಹಾಗೂ ವಕೀಲರ ಶುಲ್ಕವನ್ನು ಇಬ್ಬರು ಪೊಲೀಸ್ ಅಧಿಕಾರಿಗಳೇ ನೀಡುತ್ತಿದ್ದರೆಂದು ಪ್ರಜಾಪತಿ ಅವರಿಬ್ಬರಿಗೆ ತಿಳಿಸಿದ್ದನೆಂದೂ ಸಿಬಿಐ ಹೇಳಿತ್ತಾದರೂ ಶುಕ್ರವಾರ ತಮ್ಮ ಹೇಳಿಕೆಯಲ್ಲಿ ಇಬ್ಬರೂ ತಾವು ಹಾಗೆ ಹೇಳಿಲ್ಲವೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X