Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಬಿಜೆಪಿ ಕಾರ್ಯಕರ್ತರು ಜೆಡಿಎಸ್...

ಹನೂರು: ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 April 2018 10:14 PM IST
share
ಹನೂರು: ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

ಹನೂರು,ಎ.21: ಬಿಜೆಪಿಯ ಮಂಡಲ, ವಿವಿಧ ಹೋಬಳಿಯ ಶಕ್ತಿ ಕೇಂದ್ರಗಳ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಇಂದು ಬಿಜೆಪಿ ಪಕ್ಷಕ್ಕೆ  ರಾಜೀನಾಮೆ ನೀಡಿ ಜೆಡಿಎಸ್ ಹಿರಿಯ ಮುಖಂಡ ರಾಜಶೇಖರಮೂರ್ತಿ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ನಂತರ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷರಾಗಿದ್ದ ರಾಜೇಶೇಖರ್ ಮಾತನಾಡಿ, ಮಂಜುನಾಥ್‍ರವರು ಹನೂರು ಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಅಭ್ಯರ್ಥಿಯಾಗಿದ್ದರು. ಪಕ್ಷದ ಹೈಕಮಾಂಡ್ ನಡೆಸಿದ ಎಲ್ಲಾ ಸಮೀಕ್ಷೆಗಳಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು. ಆದರೆ ಬಿಜೆಪಿ ಹಿರಿಯ ಮುಖಂಡರ  ಒತ್ತಡಕ್ಕೆ ಮಣಿದು ಇಂದು ಹಿಂದುಳಿದ ಅಭ್ಯರ್ಥಿಗೆ ಟಿಕೆಟ್ ತಪ್ಪಿದ್ದು ಅನ್ಯರಿಗೆ ಟಿಕೆಟ್ ನೀಡಿದೆ. ಬಿಜೆಪಿಯಲ್ಲಿ ನಿಷ್ಟಾವಂತರಿಗೆ ಬೆಲೆಯಿಲ್ಲ ಎಂಬದನ್ನು ಅರಿತು, ಜೆಡಿಎಸ್‍ನ ಅಭ್ಯರ್ಥಿಯಾಗಿರುವ ಮಂಜುನಾಥ್‍ಗೆ ಸಂಪೂರ್ಣ ಬೆಂಬಲ ನೀಡಲು ಬಿಜೆಪಿಯ ಅಧ್ಯಕ್ಷರೂ ಸೇರಿ ಎಲ್ಲಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ವಕೀಲ ರುದ್ರಾರದ್ಯ, ಪೂನ್ನಾಚ್ಚಿ ಮಹದೇವಸ್ವಾಮಿ, ರಾಚ್ಚಪ್ಪ, ಮಹದೇವಸ್ವಾಮಿ, ಆರ್ ಎಸ್ ದೂಡ್ಡಿ ಅಬ್ದುಲ್, ಸಕಲೇಶ್, ಅಮೀನ್, ಮಂಜೇಶ್, ಸಕಲೇಶ್ ಇನ್ನಿತರರು ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X