Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿರಾಜಪೇಟೆ ವಿಧಾನಸಭಾ ಕ್ಷೇತ್ರ:...

ವಿರಾಜಪೇಟೆ ವಿಧಾನಸಭಾ ಕ್ಷೇತ್ರ: ಸಂತ್ರಸ್ತರೊಂದಿಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ

ವಾರ್ತಾಭಾರತಿವಾರ್ತಾಭಾರತಿ21 April 2018 11:27 PM IST
share
ವಿರಾಜಪೇಟೆ ವಿಧಾನಸಭಾ ಕ್ಷೇತ್ರ: ಸಂತ್ರಸ್ತರೊಂದಿಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ

ಮಡಿಕೇರಿ,ಎ.21: ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾದಳದಿಂದ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಸಂದರ್ಭ ಕಾಡಾನೆ, ಹುಲಿ ದಾಳಿಗೆ ತುತ್ತಾದ ಸಂತ್ರಸ್ತರು, ವಿಧವೆಯರಾದ ಬಸವಿ, ಲಕ್ಷ್ಮಿ, ಕೃಷ್ಣಮ್ಮ ಹಾಗೂ ಲಕ್ಷ್ಮಿ ರಮೇಶ್ ಜೊತೆಯಲ್ಲಿದ್ದದ್ದು ವಿಶೇಷ.

ಸಂಕೇತ್ ಆಸ್ತಿ
ಒಟ್ಟು ಆಸ್ತಿ; ರೂ. 11ಕೋಟಿ 65ಲಕ್ಷ, ಸಾಲ ರೂ. 59,96,630. 30 ಎಕರೆ ಕಾಫಿ ತೋಟವಿದ್ದು, ಇದರ ಮೌಲ್ಯ ರೂ 6.ಕೋಟಿ 40 ಲಕ್ಷ, ಪತ್ನಿ ಹೆಸರಿನಲ್ಲಿ 40,000 ಠೇವಣಿ, ಮಗ ವಿವೇಕ್‍ನ ಹೆಸರಿನಲ್ಲಿ ರೂ 4 ಲಕ್ಷ ಠೇವಣಿ, ಚಿನ್ನಾಭರಣ ಮೌಲ್ಯ 16 ಲಕ್ಷ, ಒಂದು ಆರ್.ಡಿ. ಕಾರು ರೂ 37 ಲಕ್ಷ, ಬೋಲೆರೋ ಪಿಕ್ ಅಪ್ ರೂ 6 ಲಕ್ಷ, ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿ ಎರಡು ಮನೆ, 97ಸೆಂಟು ನಿವೇಶನ ಸೇರಿದಂತೆ ಒಟ್ಟು 11 ಕೋಟಿ 65 ಲಕ್ಷ ಆಸ್ತಿ ಇರುವುದಾಗಿ ಸಂಕೇತ್ ಪೂವಯ್ಯ ಘೋಷಿಸಿಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಕೇತ್ ಪೂವಯ್ಯ ಪಕ್ಷದ ಪ್ರಣಾಳಿಕೆಯಂತೆ ರೈತರ ಹಾಗೂ ಬೆಳೆಗಾರರ ಸಾಲವನ್ನು 24 ಗಂಟೆಯೊಳಗೆ ಮನ್ನಾ ಮಾಡಲಾಗುವುದು. ರೈತ ಹಾಗೂ ಬೆಳೆಗಾರರ ಸಮಸ್ಯೆಗಳಿಗೆ ನೇರ ಸ್ಪಂದನ, ಸಮಾಜದ ಕಟ್ಟ ಕಡೆಯ ಮನುಷ್ಯನಿಗೆ ಆರ್ಥಿಕ ಸಹಾಯದೊಂದಿಗೆ ಸಬಲೀಕರಣ, ಸಮಾಜದ ಬಡವರಿಗೆ ದುರ್ಬಲರಿಗೆ ಆರ್ಥಿಕ ಸಹಾಯ, ಜಿಲ್ಲೆಯ ಜಲ್ವಂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸೂಚಿಸಲಾಗುವುದು ಎಂದರು.

ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಸ್.ಎಚ್.ಮತೀನ್, ಎಂ.ಸಿ.ಬೆಳ್ಳಿಯಪ್ಪ ನಾಪೋಕ್ಲಿನ ಮನ್ಸೂರ್ ಆಲಿ, ಮಲಚೀರ ದೇವಯ್ಯ, ವಿಷಿ ದೇವರಾಜು, ಪಿ.ಎ.ಮಂಜುನಾಥ್, ಸುನೀತಾ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X