Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯಮನ್: ನಾಗರಿಕರ ಮನೆಗಳ ಮೇಲೆ ಹೌದಿ...

ಯಮನ್: ನಾಗರಿಕರ ಮನೆಗಳ ಮೇಲೆ ಹೌದಿ ಬಂಡುಕೋರರಿಂದ ಕ್ಷಿಪಣಿ ದಾಳಿ

ಅಂತಾರಾಷ್ಟ್ರೀಯ ಸಮುದಾಯದ ಮೌನವನ್ನು ಖಂಡಿಸಿದ ಯಮನ್

ವಾರ್ತಾಭಾರತಿವಾರ್ತಾಭಾರತಿ21 April 2018 11:41 PM IST
share

ದುಬೈ, ಎ. 21: ಇರಾನ್ ಬೆಂಬಲಿತ ಹೌದಿ ಬಂಡುಕೋರರು ಯಮನ್‌ನ ಟೈಝ್ ಪ್ರಾಂತದಲ್ಲಿ ನಾಗರಿಕರ ವಿರುದ್ಧ ನಡೆಸುತ್ತಿರುವ ದೌರ್ಜನ್ಯಗಳ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ಮತ್ತು ವಿಶ್ವಸಂಸ್ಥೆಯ ಮೌನವನ್ನು ಯಮನ್ ಸರಕಾರ ಖಂಡಿಸಿದೆ.

ಈ ಪ್ರಾಂತದ ನಿವಾಸಿಗಳ ಮನೆಗಳ ಮೇಲೆ ಬಂಡುಕೋರರು ವಿವೇಚನಾರಹಿತವಾಗಿ ಕ್ಷಿಪಣಿಗಳನ್ನು ಹಾರಿಸುತ್ತಿದ್ದಾರೆ ಎಂದು ಯಮನ್‌ನ ಸ್ಥಳೀಯಾಡಳಿತ ಸಚಿವ ಅಬ್ದುಲ್ ರಾಕಿಬ್ ಫತಾ ಹೇಳಿದ್ದಾರೆ ಎಂದು ಸೌದಿ ಪ್ರೆಸ್ ಏಜನ್ಸಿ ವರದಿ ಮಾಡಿದೆ.

ಟೈಝ್ ಪ್ರಾಂತದ ಹಲವಾರು ಜಿಲ್ಲೆಗಳಲ್ಲಿ ಮನೆಗಳ ಮೇಲೆ ಬಂಡುಕೋರರು ನಿರಂತರವಾಗಿ ಕ್ಷಿಪಣಿಗಳನ್ನು ಹಾರಿಸುತ್ತಿದ್ದು, ಇದು ಅಂತಾರಾಷ್ಟ್ರೀಯ ಕಾನೂನು ಮತ್ತು ಮಾನವೀಯ ಕಾನೂನುಗಳ ಪ್ರಕಾರ ಅಪರಾಧವಾಗಿದೆ ಎಂದರು.

ಹೌದಿ ಬಂಡುಕೋರರ ಎಲ್ಲ ಅಪರಾಧಗಳ ವಿರುದ್ಧ ಗಂಭೀರ ಹಾಗೂ ದೃಢ ನಿಲುವುಗಳನ್ನು ತೆಗೆದುಕೊಳ್ಳುವಂತೆ ಅವರು ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದರು.

ಈ ಉಲ್ಲಂಘನೆಗಳ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಮೌನವನ್ನು ಸಹಿಸಲಾಗದು ಎಂದು ಸಚಿವರು ಹೇಳಿದರು. ಈ ಅಪರಾಧಗಳನ್ನು ನಿಲ್ಲಿಸಲು ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಯಮನ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯಕಾರಿಣಿ ಲೈಸ್ ಗ್ರಾಂಡ್ ಮತ್ತು ಮಾನವಹಕ್ಕುಗಳ ಸಂಘಟನೆಗಳನ್ನು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X