Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರಿಂದ ವಾಹನಗಳಿಗೆ ವಿರೂಪ ತಡೆ,...

2019ರಿಂದ ವಾಹನಗಳಿಗೆ ವಿರೂಪ ತಡೆ, ಅತ್ಯುಚ್ಚ ಭದ್ರತೆಯ ನೋಂದಣಿ ಫಲಕ

ವಾರ್ತಾಭಾರತಿವಾರ್ತಾಭಾರತಿ22 April 2018 11:16 PM IST
share
2019ರಿಂದ ವಾಹನಗಳಿಗೆ ವಿರೂಪ ತಡೆ, ಅತ್ಯುಚ್ಚ ಭದ್ರತೆಯ ನೋಂದಣಿ ಫಲಕ

ಹೊಸದಿಲ್ಲಿ, ಎ. 22: 2019 ಜನವರಿ 1ರಿಂದ ಎಲ್ಲ ಮೋಟಾರು ವಾಹನಗಳಿಗೆ ಹಲವು ಭದ್ರತಾ ಲಕ್ಷಣಗಳೊಂದಿಗೆ ವಿರೂಪ ತಡೆ, ಅತ್ಯುಚ್ಚ ಭದ್ರತೆಯ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲಾಗುವುದು ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಕರಡು ಅಧಿಸೂಚನೆ ತಿಳಿಸಿದೆ.

ಕೇಂದ್ರ ಸರಕಾರ ಎಚ್‌ಎಸ್‌ಆರ್‌ಪಿಯನ್ನು ಕಡ್ಡಾಯಗೊಳಿಸಿದ ಹೊರತಾಗಿಯೂ ಅನೇಕ ರಾಜ್ಯಗಳು ಇದುವರೆಗೆ ಅನುಷ್ಠಾನಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಇದು ಮಹತ್ವದ ಬೆಳವಣಿಗೆಯಾಗಲಿದೆ. ‘‘2019 ಜನವರಿ 1ರಂದು ಹಾಗೂ ಅನಂತರ ಉತ್ಪಾದಿಸಲಾದ ವಾಹನಗಳೊಂದಿಗೆ ವಾಹನದ ಉತ್ಪಾದಕರು ಮೂರನೇ ನೋಂದಣಿ ಗುರುತು ಒಳಗೊಂಡಿರುವ ಭದ್ರತಾ ಪರವಾನಿಗೆ ಫಲಕಗಳನ್ನು ಅಗತ್ಯವಿರುವಲ್ಲಿಗೆ ಪೂರೈಸಲಿದ್ದಾರೆ. ಮಾರಾಟಗಾರರು ನೋಂದಣಿ ಗುರುತನ್ನು ಅಂತಹ ಫಲಕಗಳಲ್ಲಿ ಮುದ್ರಿಸಲಿದ್ದಾರೆ ಹಾಗೂ ಅದನ್ನು ವಾಹನಗಳಿಗೆ ಅಳವಡಿಸಲಿದ್ದಾರೆ’’ ಎಂದು ಅಧಿಸೂಚನೆ ತಿಳಿಸಿದೆ. ನೋಂದಣಿ ಗುರುತು ನೀಡಿದ ಬಳಿಕ ಮಾರಾಟಗಾರರು ವಾಹನ ಉತ್ಪಾದಕರು ಪೂರೈಸಿದ ಇಂತಹ ಫಲಕಗಳನ್ನು ಹಳೆಯ ವಾಹನಗಳಿಗೆ ಕೂಡ ಅಳವಡಿಸಬಹುದು ಎಂದು ಅದು ಹೇಳಿದೆ.

ಮೋಟಾರು ವಾಹನಗಳಿಗೆ ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿ ಕೇಂದ್ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವ ಪ್ರಕ್ರಿಯೆಯಲ್ಲಿ ತೊಡಗಲಾಗಿದೆ. ಈ ಸಂಬಂಧ ಸಾರ್ವಜನಿಕರು ಹಾಗೂ ಶೇರುದಾರರಿಂದ ಮೇ 10ರ ಒಳಗೆ ಸಲ್ಲಿಕೆಯಾಗುವಂತೆ ಅಭಿಪ್ರಾಯ ಆಹ್ವಾನಿಸದ್ದೇವೆ ಎಂದು ಸಚಿವಾಲಯ ಹೇಳಿದೆ. ಈ ತಿಂಗಳ ಆರಂಭದಲ್ಲಿ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ವಾಹನಗಳಿಗೆ ಇಂತಹ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಹೇಳಿದ್ದರು. ಪ್ರಸ್ತುತ ವಾಹನಗಳಿಗೆ ಅಳವಡಿಸುವ ವಾಹನ ಪರವಾನಿಗೆ ಫಲಕ ಅಧೀಕೃತ ನೋಂದಣಿ ಸಂಖ್ಯೆ ಹೊಂದಿದೆ. ಇದನ್ನು ಸಾಮಾನ್ಯವಾಗಿ ನಂಬರ್ ಪ್ಲೇಟ್ ಎಂದು ಕರೆಯಲಾಗುತ್ತದೆ. ವಿವಿಧ ರಾಜ್ಯಗಳು ಇದನ್ನು ಪ್ರತ್ಯೇಕವಾಗಿ ನಿಯೋಜಿತ ಏಜೆನ್ಸಿ ಮೂಲಕ ಹೊಂದುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X