Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ..

ಓ ಮೆಣಸೇ..

ಪಿ.ಎ.ರೈಪಿ.ಎ.ರೈ23 April 2018 12:36 AM IST
share
ಓ ಮೆಣಸೇ..

ಅಂಬೇಡ್ಕರ್ ಪ್ರತಿಮೆಗಳನ್ನು ಧ್ವಂಸಗೊಳಿಸುವಂತೆ ಕ್ರಿಶ್ಚಿಯನ್ ಮಿಷನರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ - ಭರತ್ ಸಿಂಗ್, ಬಿಜೆಪಿ ಸಂಸದ
ಸಂಘಪರಿವಾರದ ಕಾರ್ಯಕರ್ತರು ಮಿಷನರಿಗಳು ಹೇಳಿದ್ದನ್ನು ಅಷ್ಟು ಸುಲಭದಲ್ಲಿ ಪಾಲಿಸುತ್ತಾರೆಯೇ?
---------------------
ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಸ್ವಜನ ಪಕ್ಷಾಪಾತ ಮಾಡುವುದಿಲ್ಲ - ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ
ಅಂದರೆ ಆರೋಪಿಗಳು ಸ್ವಜನರು ಎ್ನುವುದನ್ನು ಒಪ್ಪಿಕೊಂಡಂತಾಯಿತು.
---------------------
ಅಭಿವೃದ್ಧಿ ಕಾರ್ಯಗಳ ಮುಂದೆ ಸುಳ್ಳು ಗೆಲ್ಲದು -ಯು.ಟಿ.ಖಾದರ್, ಸಚಿವ
ಅಭಿವೃದ್ಧಿಗಳ ಕುರಿತಂತೆಯೇ ಸುಳ್ಳು ಹೇಳಿದರಾಯಿತು.
---------------------
ಗೋದ್ರೋತ್ತರ ಗಲಭೆಯಲ್ಲಿ ಹಿಂದೂಗಳ ಹತ್ಯೆಯಾದಾಗಲೇ ಮೋದಿ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯ ಹುಟ್ಟಿಕೊಂಡಿತು - ಪ್ರವೀಣ್ ತೊಗಾಡಿಯಾ, ವಿಶ್ವ ಹಿಂದೂ ಪರಿಷತ್ ಮಾಜಿ ಕಾರ್ಯಾಧ್ಯಕ್ಷ
ತಮ್ಮ ಹತ್ಯೆಗೆ ಸಂಚು ನಡೆದ ಹಿನ್ನೆಲೆಯಲ್ಲಿ ಭಿನ್ನಾಭಿಪ್ರಾಯ ಬಿಗಡಾಯಿಸಿರಬೇಕು.
---------------------
ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರತಿಸ್ಪರ್ಧಿ -ಹುಚ್ಚ ವೆಂಕಟ್, ನಟ
ಇಡೀ ದೇಶ ಇದನ್ನು ಒಪ್ಪಿದೆ.

---------------------
ಯಕ್ಷಗಾನ, ತಾಳ ಮದ್ದಳೆಯಿಂದ ಸದೃಢ ಸಮಾಜ ನಿರ್ಮಾಣ - ಕುಂಬಳೆ ಸುಂದರ ರಾವ್, ಮಾಜಿ ಶಾಸಕ
ಸುರತ್ಕಲ್ ಗಲಭೆಯ ಸಂದರ್ಭದಲ್ಲಿ ತಮ್ಮ ತಾಳಮದ್ದಲೆಯನ್ನು ಜನರು ಇನ್ನೂ ಮರೆತಿಲ್ಲ.
---------------------
ಡಾ. ಅಂಬೇಡ್ಕರ್ ಲೋಕಸಭೆಯೊಳಗೆ ಕಾಲಿಡಲು ಜವಾಹರಲಾಲ್ ನೆಹರೂ ಬಿಡಲಿಲ್ಲ - ಸಿಟಿರವಿ, ಶಾಸಕ
ನೆಹರೂ ನಿಮಗೆ ಮಾದರಿಯೇ?
---------------------
ಸಿರಿಯದಲ್ಲಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ಯಶಸ್ವಿಯಾಗಿದೆ - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ
ನಾಗರಿಕರ ಸಾವು ನೋವು ನಿಮಗೆ ತೃಪ್ತಿ ತಂದಿದೆಯೇ?

ನನ್ನ ಏಳಿಗೆಯನ್ನು ಕಾಂಗ್ರೆಸ್‌ನವರು ಸಹಿಸುತ್ತಿಲ್ಲ -ಶ್ರೀರಾಮುಲು, ಸಂಸದ
ನಿಮ್ಮ ಏಳಿಗೆಯನ್ನು ಕಾಂಗ್ರೆಸ್‌ನವರು ಯಾಕೆ ಸಹಿಸಬೇಕು?
---------------------
ನಾನು ಶಾಸಕನಾದರೆ ಮುಖ್ಯಮಂತ್ರಿಗೆ ಸಮಾನ -ವಾಟಾಳ್ ನಾಗರಾಜ್, ಮಾಜಿ ಶಾಸಕ
ರಾಜ್ಯಕ್ಕೆ ಎರಡೆರಡು ಮುಖ್ಯಮಂತ್ರಿಗಳ ಅಗತ್ಯವಿದೆಯೇ?
---------------------
ಭ್ರಷ್ಟಾಚಾರ ಮುಕ್ತ ಭಾರತ ಸ್ಥಾಪನೆ ಬರೀ ಘೋಷಣೆಯಿಂದ ಸಾಧ್ಯವಿಲ್ಲ - ದೇವೇಗೌಡ, ಮಾಜಿ ಪ್ರಧಾನಿ
ಬಿಜೆಪಿ ಮೈತ್ರಿಯಿಂದಷ್ಟೇ ಅದು ಸಾಧ್ಯ ಎನ್ನುವುದು ಮನವರಿಕೆಯಾದಂತಿದೆ.
---------------------
ರಾಜ್ಯದಲ್ಲಿ ಮೂರನೇ ಶಕ್ತಿಯಾಗಿರುವ ಜೆಡಿಎಸ್‌ನ ನಿಜವಾದ ರಾಜಕೀಯ ಆಟ ಈಗ ಶುರುವಾಗಿದೆ - ಎಚ್.ವಿಶ್ವನಾಥ್, ಮಾಜಿ ಸಚಿವ
ಬರೇ ಜೂಜಾಟ.
---------------------
ಮೇಕ್ ಇನ್ ಇಂಡಿಯಾ ಯೋಜನೆಗೆ ಸ್ವೀಡನ್ ಸರಕಾರ ಬೆಂಬಲ ವ್ಯಕ್ತಪಡಿಸಿದೆ -ನರೇಂದ್ರಮೋದಿ, ಪ್ರಧಾನಿ
ಭಾರತದ ಬೆಂಬಲವಿದೆಯೇ ಎಂದು ವಿಚಾರಿಸಿ.

---------------------
ಜನವಿರೋಧಿ, ಧರ್ಮವಿರೋಧಿಗಳನ್ನು ಜನತೆ ಕ್ಷಮಿಸುವುದಿಲ್ಲ - ಶೋಭಾ ಕರಂದ್ಲಾಜೆ - ಸಂಸದೆ
ಅಂದರೆ ಬಿಜೆಪಿಯ ಬಗ್ಗೆ ಇಷ್ಟೊಂದು ನಿರಾಶೆಯೆ?
---------------------
ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಹುಡುಕಬೇಕಿದ್ದ ಕಾಲವೊಂದಿತ್ತು. ಈಗ ಅಭ್ಯರ್ಥಿಗಳ ದಂಡೇ ಇದೆ - ಅನಂತಕುಮಾರ್ ಹೆಗಡೆ, ಸಂಸದ
ಆದರೆ ಮತ ಹಾಕುವವರದ್ದೇ ಕೊರತೆ.
---------------------
ಭಾರತೀಯರು ಅದ್ಭುತ ಡಿಎನ್‌ಎ ಹೊಂದಿದ್ದಾರೆ -ಹರ್ಷವರ್ಧನ್, ಕೇಂದ್ರ ಸಚಿವ
ಪ್ರತಿ ಅತ್ಯಾಚಾರ ಪ್ರಕರಣದಲ್ಲೂ ಈ ಡಿಎನ್‌ಎ ಪ್ರಕರಣ ಹೊಂದಿಕೆಯಾಗುತ್ತಿದೆ.
---------------------
ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಬೇಕಾದರೆ ಕಾರ್ಯಕರ್ತರ ಜೊತೆ ಕೆಲಸ ಮಾಡಿದರೆ ಸಾಲದು, ಲಾಬಿ ಮಾಡಲು ಗೊತ್ತಿರಬೇಕು - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಅನುಭವಿಗಳ ಮಾತು.
---------------------
ಸಂಸದೆ ಶೋಭಾ ಕರಂದ್ಲಾಜೆಗೆ ಏನೋ ಸಮಸ್ಯೆ ಇದೆ - ಡಿ.ಕೆ. ಶಿವಕುಮಾರ್, ಸಚಿವ
ಆಗಾಗ ನಾಗಲ್ಲಿ ಮೈಮೇಲೆ ಬರುವ ಸಮಸ್ಯೆ.
---------------------
ಮಹಾಭಾರತ ಕಾಲದಲ್ಲಿಯೇ ಇಂಟರ್ನೆಟ್, ಸ್ಯಾಟಲ್ಲೈಟ್ ಫೋನ್‌ಗಳು ಇದ್ದವು - ವಿಪ್ಲವ ಕುಮಾರ್ ದೇವ್, ತ್ರಿಪುರಾ ಮುಖ್ಯಮಂತ್ರಿ
ಪಾಂಡವರು ಆನ್‌ಲೈನ್‌ನಲ್ಲಿ ರಮ್ಮಿ ಆಡಿ ರಾಜ್ಯ ಕಳೆದುಕೊಂಡರಂತೆ.
---------------------
ಪ್ರಜಾಪ್ರಭುತ್ವದಲ್ಲಿ ಭ್ರಷ್ಟಾಚಾರ ಒಂದು ಶಾಪ - ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಮುಖಂಡ
ಹೌದು. ರಾಜಕಾರಣಿಗಳ ಪಾಲಿಗೆ ಆ ಶಾಪವೇ ವರ.

---------------------
ಈ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಳಿವೇ ಇಲ್ಲ - ಜನಾರ್ದನ ಪೂಜಾರಿ, ಕಾಂಗ್ರೆಸ್ ನಾಯಕ
ಅಳಿಸುವ ಪ್ರಯತ್ನ ವಿಫಲವಾದ ಬಳಿಕದ ಹೇಳಿಕೆ.
---------------------
ಲಿಂಗಾಯತ-ವೀರಶೈವ ಚುನಾವಣಾ ವಿಷಯವೇ ಅಲ್ಲ - ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಯಡಿಯೂರಪ್ಪ -ಈಶ್ವರಪ್ಪ ಈ ಬಾರಿಯ ಪ್ರಮುಖ ಚುನಾವಣಾ ವಿಷಯವಂತೆ.
---------------------
ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ - ಕೆ.ಬಿ. ಕೋಳಿವಾಡ, ವಿಧಾನ ಸಭಾಧ್ಯಕ್ಷ
ರಾಜಕೀಯವೆಂದರೆ ಅಕ್ರಮ ಸಂಬಂಧ.

share
ಪಿ.ಎ.ರೈ
ಪಿ.ಎ.ರೈ
Next Story
X