Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯಾ 11 ಬಾರಿ...

ಕನ್ಹಯ್ಯಾ 11 ಬಾರಿ ಅನುತ್ತೀರ್ಣರಾಗಿದ್ದಾರೆ ಎಂಬ ವೈರಲ್ ಸಂದೇಶದ ಹಿಂದಿನ ಸತ್ಯಾಂಶ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ24 April 2018 4:57 PM IST
share
ಕನ್ಹಯ್ಯಾ 11 ಬಾರಿ ಅನುತ್ತೀರ್ಣರಾಗಿದ್ದಾರೆ ಎಂಬ ವೈರಲ್ ಸಂದೇಶದ ಹಿಂದಿನ ಸತ್ಯಾಂಶ ಇಲ್ಲಿದೆ

ಹೊಸದಿಲ್ಲಿ, ಎ.24: ‘‘ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಯೂನಿಯನ್ ನ ಮಾಜಿ ಅಧ್ಯಕ್ಷ ಹಾಗೂ ಪಿಎಚ್‌ಡಿ ವಿದ್ಯಾರ್ಥಿ ಕನ್ಹಯ್ಯಾ ಕುಮಾರ್ 11 ಬಾರಿ ಅನುತ್ತೀರ್ಣರಾಗಿದ್ದಾರೆ, ಮೂಲಗಳ ಪ್ರಕಾರ ಅವರ ಗುರುಗಳು 2019ರ ಚುನಾವಣೆ ತನಕ ಅವರು ಜೆಎನ್‌ಯುವಿನಲ್ಲೇ ಇರಬೇಕೆಂದು ಬಯಸಿರುವುದು ಇದಕ್ಕೆ ಕಾರಣ’’ ಎಂಬ ನಕಲಿ ಪೋಸ್ಟ್ ಒಂದು ಅಂತರ್ಜಾಲದಲ್ಲಿ ಮುಖ್ಯವಾಗಿ ಟ್ವಿಟ್ಟರ್ ಮತ್ತು ವಾಟ್ಸ್ಯಾಪ್ ನಲ್ಲಿ ಭಾರೀ ಸುದ್ದಿ ಮಾಡಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವರಲ್ಲಿ ಉದ್ಯಮಿ ಸುಹೇಲ್ ಸೇಠ್ ಕೂಡ ಸೇರಿದ್ದರು. ‘‘ಕನ್ಹಯ್ಯಾ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದ್ದಾರೆ ಹನ್ನೊಂದು ಬಾರಿ ಫೇಲ್ ಆಗಿದ್ದಾರೆಂದು ಯಾರೋ ಹೇಳಿದರು. ಅವರು ಐಎನ್‌ಸಿ ಇಂಡಿಯಾ ಪಕ್ಷಕ್ಕೆ ಅರ್ಜಿ ಸಲ್ಲಿಸಲು ಇದು ಅವರನ್ನು ಅರ್ಹಗೊಳಿಸುತ್ತದೆಯೇ?’’ ಎಂದು ಸೇಠ್ ತಮ್ಮ ಪೋಸ್ಟ್ ನಲ್ಲಿ ಪ್ರಶ್ನಸಿದ್ದರು.

ಹೀಗೆ ಹಲವರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ ನಂತರ ಕನ್ಹಯ್ಯಾ ಕುಮಾರ್ ಅವರು ಟ್ವಿಟ್ಟರ್ ಗೆ ಮೊರೆ ಹೋಗಿ ಸ್ಪಷ್ಟೀಕರಣ ನೀಡಿದ್ದಾರಲ್ಲದೆ ಪಿಎಚ್‌ಡಿ ಕೋರ್ಸ್ ನಲ್ಲಿ ಫೇಲ್ ಆಗಲು ಪರೀಕ್ಷೆಗಳಿಲ್ಲ ಎಂದಿದ್ದಾರೆ. ತಾನು ಎಂಫಿಲ್-ಪಿಎಚ್‌ಡಿ ಇಂಟಗ್ರೇಟೆಡ್ ಕೋರ್ಸ್ ಗೆ 2011ರಲ್ಲಿ ಸೇರಿದ್ದು ಹಾಗೂ ಈಗ ಏಳನೇ ಮತ್ತು ಅಂತಿಮ ವರ್ಷದಲ್ಲಿದ್ದೇನೆ. ತನ್ನ ಪಿಎಚ್‌ಡಿ ಪ್ರಬಂಧ ‘‘ಸೋಶಿಯಲ್ ಟ್ರಾನ್ಸ್‌ಫರ್ಮೇಶನ್ ಇನ್ ಸೌತ್ ಆಫ್ರಿಕಾ’’ ಅಂತಿಮ ಹಂತದಲ್ಲಿದ್ದು ಜುಲೈ 21, 2018ರಲ್ಲಿ ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ. ‘‘ಹಲವರಿಗೆ ನಿರಾಸೆ ತಂದಿರುವ ಸುದ್ದಿಯೆಂದರೆ ನಾನು ಯಾವತ್ತೂ ಯಾವುದೇ ಪರೀಕ್ಷೆಯಲ್ಲಿ ಫೇಲ್ ಆಗಿಲ್ಲ’’ ಎಂದೂ ಅವರು ಹೇಳಿದ್ದಾರೆ.

ತಾವು ನಕಲಿ ಟ್ವೀಟ್ ನಿಂದ ಮೋಸ ಹೋಗಿರುವುದು ಸೇಠ್ ಅವರಿಗೆ ತಿಳಿಯುತ್ತಲೇ ಮತ್ತೆ ಟ್ವೀಟ್ ಮಾಡಿದ ಅವರು ‘‘ಆದರೂ ಅವರ ತಮ್ಮ ಡಾಕ್ಟರೇಟ್ ಗಾಗಿ ಇನ್ನಷ್ಟೇ ಪ್ರಬಂಧ ಮಂಡಿಸಬೇಕಿದೆ. ನಮ್ಮ ನಡುವೆ ಡಾ.ಕನ್ಹಯ್ಯಾ ಇರುವುದಕ್ಕಿಂತ ಹೆಚ್ಚಿನ ಆಘಾತ ಬೇರಿನ್ನೇನಿಲ್ಲ’’ ಎಂದು ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X