Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರದ ಮುಖ್ಯ ಕಾರ್ಯದರ್ಶಿ, ಶಾಸನಸಭೆ...

ಸರಕಾರದ ಮುಖ್ಯ ಕಾರ್ಯದರ್ಶಿ, ಶಾಸನಸಭೆ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಶಾಸಕರಾದ ಮಾನಪ್ಪ ವಜ್ಜಲ್, ಡಾ.ಎಸ್.ಶಿವರಾಜ್ ಪಾಟೀಲ್ ರಾಜೀನಾಮೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ24 April 2018 9:55 PM IST
share
ಸರಕಾರದ ಮುಖ್ಯ ಕಾರ್ಯದರ್ಶಿ, ಶಾಸನಸಭೆ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಎ.24: ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿರುವ ಮಾನಪ್ಪ ಡಿ. ವಜ್ಜಲ್ ಮತ್ತು ಡಾ.ಎಸ್.ಶಿವರಾಜ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕರಿಸಿದ ವಿಧಾನಸಭೆ ಸ್ಪೀಕರ್ ಕ್ರಮ ರದ್ದುಪಡಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಶಾಸನಸಭೆ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಮುಖ್ಯ ಚುನಾವಣಾಧಿಕಾರಿ, ಮಾಜಿ ಶಾಸಕರಾದ ಮಾನಪ್ಪ ಡಿ.ವಜ್ಜಲ್ ಮತ್ತು ಡಾ.ಎಸ್.ಶಿವರಾಜ ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಜೆಡಿಎಸ್ ಶಾಸಕರಾಗಿದ್ದ ಮಾನಪ್ಪ ವಜ್ಜಲ್ ಮತ್ತು ಡಾ.ಶಿವರಾಜ ಪಾಟೀಲ್ ಅವರು ಇದೇ ಜ.18ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಕಳುಹಿಸಿಕೊಟ್ಟಿದ್ದರು. ಸ್ಪೀಕರ್ ಅವರು ಎ.23 ರಂದು ರಾಜೀನಾಮೆ ಅಂಗೀಕರಿಸಿ ರಾಜ್ಯಪತ್ರ ಹೊರಡಿಸಿದ್ದರು. ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಜೆಡಿಎಸ್ ಶಾಸಕರಾಗಿದ್ದ ಮಾನಪ್ಪ ವಜ್ಜಲ್ ಮತ್ತು ಡಾ.ಶಿವರಾಜ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುವ ಮುನ್ನವೇ ಬಿಜೆಪಿ ಸೇರಿದ್ದರು. ಇದು ಪಕ್ಷಾಂತರ ನಿಷೇಧ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಹೀಗಾಗಿ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸಲು ಕೋರಿ ಸ್ಪೀಕರ್‌ಗೆ ಪತ್ರ ಬರೆಯಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಆದರೆ, ಎ.24ರಂದು ರಾಜೀನಾಮೆ ಅಂಗೀಕಾರವಾಗಿ ರಾಜ್ಯಪತ್ರ ಹೊರಡಿಸಿರುವುದರಿಂದ ಮಾನಪ್ಪ ವಜ್ಜಲ್ ಮತ್ತು ಶಿವರಾಜ ಪಾಟೀಲ ಮಾಜಿ ಶಾಸಕರಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಯಾವುದೇ ಕ್ರಮ ಜರುಗಿಸಲಾಗದು ಎಂದು ಸ್ಪೀಕರ್ ಕಾರ್ಯದರ್ಶಿ ಎ.24ರಂದು ತಮಗೆ ತಿಳಿಸಿದ್ದಾರೆ. ರಾಜೀನಾಮೆ ಅಂಗೀಕರಿಸುವ ಮುನ್ನವೇ ಬಿಜೆಪಿ ಸೇರಿರುವುದರಿಂದ ಮಾನಪ್ಪ ವಜ್ಜಲ್ ವಿರುದ್ಧ ಡಾ.ಶಿವರಾಜ ಪಾಟೀಲ್ ವಿರುದ್ಧ ಪಂಕ್ಷಾತರ ನಿಷೇಧ ಕಾಯ್ದೆ ಅಥವಾ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ಜರುಗಿಸಬೇಕು ಮತ್ತು ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಕ್ರಮ ರದ್ದುಪಡಿಸಬೇಕು ಎಂದು ಶರವಣ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X