Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಕಾರ್ಯಕ್ರಮ ಆರಂಭಿಸಿದರೆ ಘೋರ...

ಪರಮಾಣು ಕಾರ್ಯಕ್ರಮ ಆರಂಭಿಸಿದರೆ ಘೋರ ಪರಿಣಾಮ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 April 2018 11:18 PM IST
share
ಪರಮಾಣು ಕಾರ್ಯಕ್ರಮ ಆರಂಭಿಸಿದರೆ ಘೋರ ಪರಿಣಾಮ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಎ.25: ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಪುನರಾರಂಭಿಸಿದರೆ ಅವರು ಇದುವರೆಗೆ ಎದುರಿಸದ ಪ್ರಮಾಣದಲ್ಲಿ ತೊಂದರೆಗೆ ಒಳಗಾಗಲಿದ್ದಾರೆ ಎಂದು ಅವೆುರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ಜೊತೆ ಬಹುರಾಷ್ಟ್ರೀಯ ಪರಮಾಣು ಒಪ್ಪಂದ, ಸಿರಿಯಾದ ಯುದ್ದ ಮತ್ತಿತರ ಪ್ರಮುಖ ವಿಷಯದ ಕುರಿತು ನಡೆಸಿದ ಮಾತುಕತೆಯ ಬಳಿಕ ಇರಾನ್‌ಗೆ ಎಚ್ಚರಿಕೆ ನೀಡಿದ ಟ್ರಂಪ್, ನೀವು ಇದನ್ನು ಬರೆದಿಟ್ಟುಕೊಳ್ಳಿ. ಅವರು ಒಂದು ವೇಳೆ ಪರಮಾಣು ಕಾರ್ಯಕ್ರಮವನ್ನು ಪುನರಾರಂಭಿಸಿದರೆ, ಇದುವರೆಗೆ ಎದುರಿಸಿದ್ದಕ್ಕಿಂತ ಘೋರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪುನರುಚ್ಚರಿಸಿದರು. ಪರಮಾಣು ಒಪ್ಪಂದವನ್ನು ಮುಂದುವರಿಸಲು ಟ್ರಂಪ್ ಮೇಲೆ ಒತ್ತಡ ಹೇರುವ ಪ್ರಮುಖ ಉದ್ದೇಶದಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಇಮ್ಯಾನುವೆಲ್, ಒಪ್ಪಂದದಿಂದ ಹಿಂದೆ ಸರಿಯದಂತೆ ಟ್ರಂಪ್‌ರ ಮನ ಒಲಿಸಲು ಪ್ರಯತ್ನಿಸಿದರು. ಆದರೆ ಈ ಬಗ್ಗೆ ಯಾವ ಭರವಸೆಯನ್ನೂ ನೀಡದ ಟ್ರಂಪ್, ಪ್ರಕ್ಷೇಪಕ ಕ್ಷಿಪಣಿಗಳ ಬಗ್ಗೆ ಅಥವಾ ಯೆಮನ್ ಹಾಗೂ ಸಿರಿಯದಲ್ಲಿ ಇರಾನ್ ನಡೆಸುತ್ತಿರುವ ಕೃತ್ಯಗಳ ಬಗ್ಗೆ ಸೊಲ್ಲೆತ್ತದಿರುವುದು ಒಪ್ಪಂದದ ಬಹುದೊಡ್ಡ ಕೊರತೆ ಎಂದರಲ್ಲದೆ ಒಪ್ಪಂದವನ್ನು ‘ಘೋರ ಒಪ್ಪಂದ’ ಎಂದು ಬಣ್ಣಿಸಿದರು. ಸಿರಿಯದಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಟ್ರಂಪ್ ಹಾಗು ತಾನು ಇರಾನ್‌ನ ಒಪ್ಪಂದದ ಬಗ್ಗೆ ವ್ಯಾಪಕ ಪ್ರಾದೇಶಿಕ ಸನ್ನಿವೇಶಕ್ಕೆ ಅನುಗುಣವಾಗಿ ಗಮನ ಹರಿಸಲಿದ್ದೇವೆ ಎಂದು ಫ್ರೆಂಚ್ ಅಧ್ಯಕ್ಷರು ತಿಳಿಸಿದ್ದಾರೆ. ನಮ್ಮ ಉದ್ದೇಶದಲ್ಲಿ ಸಾಮ್ಯತೆಯಿದೆ. ಈ ಪ್ರದೇಶದಲ್ಲಿ ಪರಮಾಣು ಪ್ರಸರಣ ಕಾರ್ಯ ನಡೆಯದಂತೆ ತಡೆಯುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರಿಯಾದ ಪಥವೊಂದನ್ನು ಹುಡುಕಬೇಕಿದೆ ಎಂದು ಇಮ್ಯಾನುವೆಲ್ ಮಾಕ್ರನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X