Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೆಲ್ಲಿ ಡೇರ್ ಡೆವಿಲ್ಸ್ ನಾಯಕತ್ವ...

ಡೆಲ್ಲಿ ಡೇರ್ ಡೆವಿಲ್ಸ್ ನಾಯಕತ್ವ ತ್ಯಜಿಸಿದ ಗಂಭೀರ್

ವಾರ್ತಾಭಾರತಿವಾರ್ತಾಭಾರತಿ25 April 2018 4:46 PM IST
share
ಡೆಲ್ಲಿ ಡೇರ್ ಡೆವಿಲ್ಸ್ ನಾಯಕತ್ವ ತ್ಯಜಿಸಿದ ಗಂಭೀರ್

ಹೊಸದಿಲ್ಲಿ, ಎ.25: ಈಗ ನಡೆಯುತ್ತಿರುವ ಐಪಿಎಲ್‌ನಲ್ಲಿ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತಿರುವ ಗೌತಮ್ ಗಂಭೀರ್ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ. ಮುಂಬೈ ದಾಂಡಿಗ ಶ್ರೇಯಸ್ ಅಯ್ಯರ್ ಡೆಲ್ಲಿ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಡೆಲ್ಲಿ 2017ರ ಋತುವಿನ ಐಪಿಎಲ್‌ನಲ್ಲಿ 14 ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿತ್ತು. ಈ ವರ್ಷವೂ ಕಳಪೆ ಪ್ರದರ್ಶನ ಮುಂದುವರಿಸಿರುವ ಡೆಲ್ಲಿ ಈ ತನಕ ಆಡಿರುವ 6 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗಂಭೀರ್,‘‘ನಾಯಕತ್ವ ತ್ಯಜಿಸುತ್ತಿರುವುದು ನನ್ನ ವೈಯಕ್ತಿಕ ನಿರ್ಧಾರ. ತಂಡಕ್ಕೆ ಸಾಕಷ್ಟು ಕೊಡುಗೆ ನೀಡಲು ನನ್ನಿಂದ ಸಾಧ್ಯವಾಗಿಲ್ಲ. ತಂಡದ ನಾಯಕನಾಗಿ ಕಳಪೆ ಪ್ರದರ್ಶನದ ಹೊಣೆ ಹೊತ್ತುಕೊಳ್ಳುವೆ. ಇಂತಹ ನಿರ್ಧಾರಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿದ್ದೇನೆ’’ ಎಂದು ಹೇಳಿದರು.

ಗಂಭೀರ್ ನಡೆಸಿದ ಪತ್ರಿಕಾಗೋಷ್ಠಿಯ ವೇಳೆ ಫ್ರಾಂಚೈಸಿ ಸಿಇಒ ಹೇಮಂತ್ ದುವಾ ಹಾಗೂ ಕೋಚ್ ರಿಕಿ ಪಾಂಟಿಂಗ್ ಇದ್ದರು.

‘‘ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದ್ದ ಟೀಮ್ ಮ್ಯಾನೇಜ್‌ಮೆಂಟ್, ಕೋಚ್‌ಗಳಿಗೆ ಧನ್ಯವಾದ ಸಲ್ಲಿಸುವೆ’’ ಎಂದು ಗಂಭೀರ್ ಹೇಳಿದ್ದಾರೆ.

ಗಂಭೀರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ಬಾರಿ ಐಪಿಎಲ್ ಟ್ರೋಫಿ ಜಯಿಸಿತ್ತು. ಈ ವರ್ಷ ಡೆಲ್ಲಿ ತಂಡದ ನಾಯಕನಾಗಿ ಆಯ್ಕೆಯಾಗಿದ್ದ ಗಂಭೀರ್ ಸ್ವತಃ ಕಳಪೆ ಪ್ರದರ್ಶನ ನೀಡಿದ್ದರು. 36ರ ಹರೆಯದ ಗಂಭೀರ್ 5 ಇನಿಂಗ್ಸ್‌ನಲ್ಲಿ ಕೇವಲ 85 ರನ್ ಗಳಿಸಿದ್ದರು. ಡೆಲ್ಲಿ ಆಡಿದ್ದ ಮೊದಲ ಪಂದ್ಯದಲ್ಲಿ 55 ರನ್ ಗಳಿಸಿದ್ದರು. ಆ ಬಳಿಕ 8,3,4 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X