Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ​ಪ್ರಚಾರ: ಸಭ್ಯತೆಯ ಗಡಿ ಮೀರದಿರಲಿ

​ಪ್ರಚಾರ: ಸಭ್ಯತೆಯ ಗಡಿ ಮೀರದಿರಲಿ

-ಆರ್. ಎಚ್. ಇಟಗಿ, ರೋಣ-ಆರ್. ಎಚ್. ಇಟಗಿ, ರೋಣ25 April 2018 11:58 PM IST
share

ಮಾನ್ಯರೇ,

ಚುನಾವಣೆಯ ಪ್ರಚಾರದ ಅಂಗವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ, ಊರು ಕೇರಿ, ಹಳ್ಳಿ ಹಳ್ಳಿಗಳಿಗೆ ನಿರಂತರವಾಗಿ ಹಗಲಿರಳು ಜನರನ್ನು ಸಂಪರ್ಕಿಸಿ ತಮಗೆ ಮತಹಾಕುವಂತೆ ಬೇಡಿಕೊಳ್ಳುತ್ತಿರುವುದು ನಿತ್ಯ ಮಾಧ್ಯಮಗಳಲ್ಲಿ ನಮಗೆ ನೋಡಲು ಸಿಗುತ್ತಿದೆ. ಇದೇ ವೇಳೆಯಲ್ಲಿ ಕೆಲವು ತಿಳಿಗೇಡಿಗಳು ಫೇಸ್‌ಬುಕ್ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಕಣದಲ್ಲಿರುವ ಪಕ್ಷಗಳ ಮೇಲೆ ದ್ವೇಷಕಾರುವಂತಹ ಸಂದೇಶಗಳನ್ನು, ಚಿತ್ರವಿಚಿತ್ರ ಕೀಳು ಮಟ್ಟದ ಬರಹಗಳನ್ನು ರವಾನಿಸಿ ಸಮಾಜದ ಸ್ವಾಸ್ಥವನ್ನು ಕೆಡಿಸಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ಖಂಡನಾರ್ಹವಾಗಿದೆ.

ಯಾವುದೇ ಪಕ್ಷದ ವಿರುದ್ಧ ಆಧಾರ ಸಹಿತವಾಗಿ ಸಭ್ಯ ಭಾಷೆಯಲ್ಲಿ ಟೀಕಿಸುವುದು, ಅವರ ದೌರ್ಬಲ್ಯಗಳನ್ನು ಎತ್ತಿತೋರಿಸಿ ಜನರನ್ನು ತಮ್ಮೆಡೆಗೆ ಸೆಳೆಯುವುದರಲ್ಲಿ ತಪ್ಪಿಲ್ಲ. ಆದರೆ ಸುಳ್ಳು ಆಧಾರರಹಿತ ಬೊಬ್ಬೆ ಹಾಕುವವರು ಹಾಗೂ ಎಲ್ಲೋ ನಡೆದ ಘಟನೆಯನ್ನು ಇನ್ನೆಲ್ಲಿಗೋ ಜೋಡಿಸಿ ಸಾಮಾಜಿಕ ಜಾಲತಾಣಗಳನ್ನು ಹಗೆತನದ ಕೇಂದ್ರವಾಗಿಸುತ್ತಿರುವ ಪುಢಾರಿಗಳಿಂದ ಸಮಾಜವು ಎಚ್ಚರದಿಂದಿರಬೇಕಾಗಿದೆ. ಸರಕಾರವು ಕೂಡಾ ಇಂತಹ ಕಿಡಿಗೇಡಿಗಳನ್ನು ಗುರುತಿಸಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮುಂದೆ ಆಗಬಹುದಾದಂತಹ ಅನಾಹುತಗಳಿಂದ ಸಮಾಜವನ್ನು ರಕ್ಷಿಸಬೇಕಾಗಿದೆ. ಚುನಾವಣೆಗಳು ಬರುತ್ತವೆ ಹಾಗೂ ಹೋಗುತ್ತವೆ, ಆದರೆ ನಾವು ಎಂದಿನಂತೆ ಅಣ್ಣತಮ್ಮಂದಿರಾಗಿ ಈ ಸಮಾಜದಲ್ಲಿ ಕೂಡಿ ಬಾಳಬೇಕಾಗಿದೆ. ಕೆಲವು ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಲಿಕ್ಕಾಗಿ ನಮ್ಮನ್ನು ಒಡೆದು ಆಳಲು ನೋಡುತ್ತಿವೆ. ಇಂತಹವರ ಯೋಜನೆಗಳನ್ನು ವಿಫಲಗೊಳಿಸುತ್ತಾ ಸತ್ಯ ಹಾಗೂ ನ್ಯಾಯದ ಪರವಾಗಿ ರಾಜ್ಯದ ಜನತೆ ನಿಲ್ಲಬೇಕಾಗಿದೆ. 

share
-ಆರ್. ಎಚ್. ಇಟಗಿ, ರೋಣ
-ಆರ್. ಎಚ್. ಇಟಗಿ, ರೋಣ
Next Story
X