Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಕನಸಿಗೆ ರಾಜ್ಯದ ಮತದಾರರ ಸಕಾರಾತ್ಮಕ...

ಮೋದಿ ಕನಸಿಗೆ ರಾಜ್ಯದ ಮತದಾರರ ಸಕಾರಾತ್ಮಕ ಸ್ಪಂದನೆ: ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ27 April 2018 6:50 PM IST
share
ಮೋದಿ ಕನಸಿಗೆ ರಾಜ್ಯದ ಮತದಾರರ ಸಕಾರಾತ್ಮಕ ಸ್ಪಂದನೆ: ಸದಾನಂದ ಗೌಡ

ಬೆಂಗಳೂರು, ಎ. 27: ಪ್ರಧಾನಿ ಮೋದಿಯವರ ನವ ಭಾರತ ನಿರ್ಮಾಣದ ಕನಸಿಗೆ ಕರ್ನಾಟಕ ರಾಜ್ಯದ ಮತದಾರರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಇಲ್ಲಿನ ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಜತೆ ಭೂಪಸಂದ್ರ ವಾರ್ಡ್‌ನ ಸೆಂಟ್ರಲ್ ಎಕ್ಸೈಸ್ ಬಡಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ರಾಜ್ಯದ ಮತದಾರರು ಮೋದಿ ನೇತೃತ್ವದ ಅಭಿವೃದ್ದಿ ಪರ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು.

‘ನವ ಬೆಂಗಳೂರು-ನವ ಭಾರತ’ ಘೋಷಣೆಯ ಅಡಿಯಲ್ಲಿ ಪ್ರಧಾನಿ ಮೋದಿಯವರ ಕನಸನ್ನ ನನಸಾಗಿಸುವುದು ನಮ್ಮ ಕೈಯಲ್ಲಿದೆ. ರಾಜ್ಯದ ಮತದಾರರು ಈ ನಿಟ್ಟಿನಲ್ಲಿ ಈಗಾಗಲೇ ನಿರ್ಧಾರವನ್ನು ಕಂಡುಕೊಂಡಿರುವ ಶುಭ ಸೂಚನೆಗಳು ಕಂಡಬರುತ್ತಿವೆ. ರಾಜ್ಯದ ಉದ್ದಗಲದಲ್ಲೂ ಪ್ರಧಾನಿ ಮೋದಿ ಸಂಚರಿಸಲಿದ್ದು ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡಲಿದ್ದಾರೆಂದು ತಿಳಿಸಿದರು.

ಬೆಂಗಳೂರು ನಗರ ಇನ್ನಷ್ಟು ಸುಂದರಗೊಳಿಸಲು ಬಿಜೆಪಿ ಸರಕಾರ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಅಲ್ಲದೆ, ಕೇವಲ ಎರಡೇ ವರ್ಷಗಳಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ನಾರಾಯಣಸ್ವಾಮಿಯ ಗೆಲವು ನಮ್ಮ ಪ್ರಧಾನಿ ಕನಸು ನನಸಾಗಲು ಮಹತ್ವದ ಕೊಡುಗೆಯನ್ನು ನೀಡುವುದರಲ್ಲಿ ಯಾವುದೇ ಸಂಶಯಲ್ಲ ಎಂದರು.

ಚುನಾವಣೆಯ ಸಂದರ್ಭದಲ್ಲಿ ಹಣವನ್ನು ನೀರಿನಂತೆ ಚೆಲ್ಲುವ ಅಭ್ಯರ್ಥಿಗಳು ಅಧಿಕಾರದ ಗದ್ದುಗೆ ಏರಿದ ಕೂಡಲೇ ಭ್ರಷ್ಟಾಚಾರವನ್ನು ಪ್ರಾರಂಭಿಸುತ್ತಾರೆ. ಸುಶಿಕ್ಷಿತ ಹಾಗೂ ಸುಸಂಸ್ಕೃತರಾದ ನಾರಾಯಣಸ್ವಾಮಿ ಅವರಿಗೆ ಮತ ನೀಡುವ ಮೂಲಕ ಅಭಿವೃದ್ದಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಹೆಬ್ಬಾಳ ಬಿಜೆಪಿ ಅಭ್ಯರ್ಥಿ ಡಾ ವೈ ಎ ನಾರಾಯಣಸ್ವಾಮಿ ಮಾತನಾಡಿ, ಹಣ ಮತ್ತು ತೋಳ್ಬಲದ ನಡುವೆ ಅಭಿವೃದ್ದಿಗೆ ಹೆಬ್ಬಾಳ ಜನರು ಮತನೀಡಲಿದ್ದಾರೆ. ಇಲ್ಲಿನ ಪ್ರತಿಸ್ಪರ್ಧಿಯ ಹಣದ ಆಟ ನಡೆಯುವುದಿಲ್ಲ ಎಂದರು. ಇನ್ನು ಕೆಲವೇ ದಿನಗಳಲ್ಲಿ ಹೆಬ್ಬಾಳ ಕ್ಷೇತ್ರದ ಪ್ರಣಾಳಿಕೆಯನ್ನು ಪ್ರಕಟಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X