Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಶ್ನೆಗೆ ಉತ್ತರಿಸಲಾಗದೆ ಹೊರನಡೆದ...

ಪ್ರಶ್ನೆಗೆ ಉತ್ತರಿಸಲಾಗದೆ ಹೊರನಡೆದ ಬಿಜೆಪಿ ವಕ್ತಾರ ವಾಮನಚಾರ್ಯ

'ಸಿದ್ದು ಸರಕಾರವನ್ನು ಟೀಕಿಸುವ ಮುನ್ನ, ಮೋದಿ ಸರಕಾರದ ಸಾಧನೆ ಬಗ್ಗೆ ತಿಳಿಸಿ' ಎಂದ ಪತ್ರಕರ್ತರು

ವಾರ್ತಾಭಾರತಿವಾರ್ತಾಭಾರತಿ27 April 2018 7:52 PM IST
share
ಪ್ರಶ್ನೆಗೆ ಉತ್ತರಿಸಲಾಗದೆ ಹೊರನಡೆದ ಬಿಜೆಪಿ ವಕ್ತಾರ ವಾಮನಚಾರ್ಯ

ಮೈಸೂರು,ಎ.27: ಕಾಂಗ್ರೆಸ್ ಪಕ್ಷ ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಕುರಿತು ಟೀಕಿಸಲು ಬಂದಿದ್ದ ಬಿಜೆಪಿ ವಕ್ತಾರ ವಾಮನಚಾರ್ಯ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಲಾಗದೆ ಕಾಲ್ಕಿತ್ತ ಘಟನೆ ನಡೆದಿದೆ.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಪ್ರಣಾಳಿಕೆ ವಿಷಯ ಮಾತನಾಡುತ್ತಿದ್ದರು. ಈ ವೇಳೆ 'ಕಳೆದ ಬಾರಿ ನೀಡಿದ್ದ 200 ಭರವಸೆಗಳಲ್ಲಿ ಕೇವಲ 40 ರಷ್ಟನ್ನು ಈಡೇರಿಸಿದ್ದಾರೆ. ಅದೆಲ್ಲವೂ ಕೇಂದ್ರ ಸರಕಾರದ್ದು' ಎಂದು ಹೇಳುತ್ತಿದ್ದಂತೆಯೇ ಪತ್ರಕರ್ತರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದರು.

'ಕೇಂದ್ರದ ಮೋದಿ ಸರಕಾರ ನೀಡಿದ್ದ  ಭರವಸೆಗಳಲ್ಲಿ ಯಾವುದನ್ನು ಈಡೇರಿಸಲಾಗಿದೆ ತಿಳಿಸಿ' ಎಂಬ ಪ್ರಶ್ನೆಗೆ ವಿಚಲಿತರಾದ ವಾಮನಚಾರ್ಯ, ಎಲ್ಲವನ್ನೂ ಈಡೇರಿಸುತ್ತಿದ್ದೇವೆ ಎಂದರು. ಈ ವೇಳೆ ಪತ್ರಕರ್ತರು ಕಪ್ಪು ಹಣ, ಯುವಕರಿಗೆ ಉದ್ಯೋಗಾವಾಕಾಶ ಮತ್ತು ರಾಮಮಂದಿರ ವಿಷಯಗಳ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸಲು ಆಗದೆ ಸುಮ್ಮನಾದರು.

'ಭರವಸೆಗಳ ಬಗ್ಗೆ ಮಾತನಾಡುವ ನೀವು ನಿಮ್ಮ ಸರಕಾರ ಎಷ್ಟರ ಮಟ್ಟಿಗೆ ನಡೆದುಕೊಂಡಿದೆ ಎಂಬುದನ್ನು ತಿಳಿಸಿ' ಎನ್ನುತ್ತಿದ್ದಂತೆ 'ಆ ಪ್ರಶ್ನೆಗಳಿಗೆ ನಾನು ಉತ್ತರಿಸಲಾರೆ. ನಾನು ಕೇವಲ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಲು ಬಂದಿದ್ದೇನೆ' ಎಂದರು. ಆದರೆ ಮತ್ತಷ್ಟು ಪ್ರಶ್ನೆಗಳು ಎದುರಾಗುತ್ತಿದ್ದಂತೆ ಉತ್ತರಿಸಲಾಗದೆ ಅವರು ಅಲ್ಲಿಂದ ಹೊರನಡೆದರು.

ಪತ್ರಿಕಾಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಮಾಧ್ಯಮ ವಕ್ತಾರ ಮಹೇಶ್, ಬಿಜೆಪಿ ಮುಖಂಡರಾದ ರಾಕೇಶ್, ಡಾ.ಪ್ರಸನ್ನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X