Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಡೂರು: ಕಾಂಗ್ರೆಸ್ ಬೆಂಬಲಿಗರು ಜೆಡಿಎಸ್...

ಕಡೂರು: ಕಾಂಗ್ರೆಸ್ ಬೆಂಬಲಿಗರು ಜೆಡಿಎಸ್ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ27 April 2018 10:58 PM IST
share
ಕಡೂರು: ಕಾಂಗ್ರೆಸ್ ಬೆಂಬಲಿಗರು ಜೆಡಿಎಸ್ ಸೇರ್ಪಡೆ

 ಕಡೂರು, ಎ.27: ವೀರಶೈವ ಸಮಾಜದ ಮುಖಂಡ ಹೊಸಹಳ್ಳಿ ಎಚ್.ಎಂ.ಲೋಕೇಶ್ ಮತ್ತು ಬೆಂಬಲಿಗರು ಶುಕ್ರವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತ ಅವರ ಸಮ್ಮುಖದಲ್ಲಿ ಜೆಡಿಎಸ್‍ಗೆ ಸೇರ್ಪಡೆಗೊಂಡರು.

ಪಕ್ಷಕ್ಕೆ ಸ್ವಾಗತಿಸಿದ ಅಭ್ಯರ್ಥಿ ವೈ.ಎಸ್.ವಿ.ದತ್ತ ಮಾತನಾಡಿ, ವೀರಶೈವ ಸಮಾಜದ ಮುಖಂಡ ಎಚ್.ಎಂ.ಲೋಕೇಶ್ ಅವರು ತಮ್ಮ ಅಪಾರ ಬೆಂಬಲಿಗರೊಡನೆ ಜೆಡಿಎಸ್ ಗೆ ಸೇರ್ಪಡೆಯಾಗಿರುವುದು ಪಕ್ಷದ ಸಂಘಟನೆಗೆ ಮತ್ತಷ್ಟು ಉತ್ಸಾಹ ತುಂಬಿದೆ. ಅವರು ಸಾಂಕೇತಿಕವಾಗಿ ಪಕ್ಷ ಸೇರಿದ್ದಾರೆ. ಶೀಘ್ರದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಅವರ ಬೆಂಬಲಿಗರು ಪಕ್ಷಕ್ಕೆ ಸೇರಲಿದ್ದಾರೆ. ಅವರ ಆಗಮನ ಪಕ್ಷಕ್ಕೆ ಮತ್ತು ನನಗೆ ಸ್ಥೈರ್ಯ ತಂದಿದೆ ಎಂದು ತಿಳಿಸಿದರು.

ಎಚ್.ಎಂ.ಲೋಕೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆಯಿಲ್ಲದಾಗಿದೆ. ಅಲ್ಲಿನ  ಉಸಿರುಗಟ್ಟಿಸುವ ಪರಿಸ್ಥಿತಿಯಿಂದ ಬೇಸತ್ತು ಮಾತೃಪಕ್ಷಕ್ಕೆ ಮರಳಿದ್ದೇನೆ. ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ನಾನು ಮತ್ತು ನನ್ನ ಬೆಂಬಲಿಗರು ಜೆಡಿಎಸ್ ಸೇರಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಕಾರ್ಯಾಧ್ಯಕ್ಷ ಭಂಡಾರಿ ಶ್ರೀನಿವಾಸ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಸೀಗೆಹಡ್ಲುಹರೀಶ್, ಬಿದರೆ ಜಗದೀಶ್, ಹುಳಿಗೆರೆ ಚಂದನ, ಕಂಸಾಗರಶೇಖರ್, ಕುಪ್ಪಾಳು ಆರಾಧ್ಯ, ಯರದಕೆರೆ ರಾಜಪ್ಪ, ಎನ್.ಕೆ. ಇಮಾಮ್, ಸೋಮಯ್ಯ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X