Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ ವೃದ್ಧಿ ದರ ವಾರ್ಷಿಕ ಕೇವಲ...

ಉದ್ಯೋಗ ವೃದ್ಧಿ ದರ ವಾರ್ಷಿಕ ಕೇವಲ ಶೇ.1.8

ಸರಕಾರದ ಇತ್ತೀಚಿನ ಸಮೀಕ್ಷೆಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ28 April 2018 11:38 PM IST
share
ಉದ್ಯೋಗ ವೃದ್ಧಿ ದರ ವಾರ್ಷಿಕ ಕೇವಲ ಶೇ.1.8

ಹೊಸದಿಲ್ಲಿ,ಎ.28: ಭಾರತ ಸರಕಾರದ ಕಾರ್ಮಿಕ ಘಟಕವು ನಡೆಸುವ ತ್ರೈಮಾಸಿಕ ಉದ್ಯೋಗ ಸಮೀಕ್ಷೆಯ ಇತ್ತೀಚಿನ ವರದಿಯು ದೇಶದಲ್ಲಿ ಉದ್ಯೋಗ ವೃದ್ಧಿಯ ನೀರಸ ಚಿತ್ರಣವನ್ನು ಮುಂದಿಟ್ಟಿದೆ. ವರದಿಯು 2017 ಜುಲೈ-ಅಕ್ಟೋಬರ್ ಅವಧಿಗೆ ಸಂಬಂಧಿಸಿದೆ. 2016ರ ಮೊದಲ ತೈಮಾಸಿಕದಲ್ಲಿ ಇಂತಹ ಮೊದಲ ಸಮೀಕ್ಷೆಯನ್ನು ನಡೆಸಲಾಗಿದ್ದು, ಈಗಿನದು ಏಳನೇ ತ್ರೈಮಾಸಿಕ ವರದಿಯಾಗಿದೆ. 2016 ಎಪ್ರಿಲ್‌ನಿಂದ 2017ಅಕ್ಟೋಬರ್‌ವರೆಗಿನ ಎಲ್ಲ ತ್ರೈಮಾಸಿಕ ವರದಿಗಳನ್ನು ಸೇರಿಸಿದರೆ ಈ 18 ತಿಂಗಳ ಅವಧಿಯಲ್ಲಿ ಉದ್ಯೋಗಗಳ ಸಂಖ್ಯೆ ವಾರ್ಷಿಕ ಶೇ.1.8ರ ಅಲ್ಪದರದಲ್ಲಿ ಏರಿಕೆಯಾಗಿದೆ. ಮೊದಲ ತ್ರೈಮಾಸಿಕದಲ್ಲಿದ್ದ 205.22 ಲಕ್ಷ ಉದ್ಯೋಗಗಳನ್ನು ಮೂಲ ಆಧಾರವಾಗಿಟ್ಟುಕೊಂಡು ಈ ಲೆಕ್ಕಾಚಾರವನ್ನು ಹಾಕಲಾಗಿದ್ದು,ಇದಕ್ಕೆ 18 ತಿಂಗಳ ಅವಧಿಯಲ್ಲಿ ಕೇವಲ 5.56 ಲಕ್ಷ ಉದ್ಯೋಗಗಳು ಸೇರ್ಪಡೆಗೊಂಡಿವೆ.

ತಯಾರಿಕೆ,ನಿರ್ಮಾಣ,ವ್ಯಾಪಾರ,ಸಾರಿಗೆ,ವಸತಿ ಮತ್ತು ರೆಸ್ಟೋರಂಟ್ ಗಳು,ಐಟಿ/ಬಿಪಿಒ,ಶಿಕ್ಷಣ ಮತ್ತು ಆರೋಗ್ಯ ಹೀಗೆ ಎಂಟು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಉದ್ಯಮಗಳನ್ನು ಸಮೀಕ್ಷೆಗೊಳಪಡಿಸಲಾಗಿತ್ತು.

ಕೈಗಾರಿಕಾ ಕ್ಷೇತ್ರದಲ್ಲಿ 18 ತಿಂಗಳ ಅವಧಿಯಲ್ಲಿ ಕೇವಲ 1.65ಲ.(ಶೇ.1.6)ಉದ್ಯೋಗಗಳು ಹೊಸದಾಗಿ ಸೇರ್ಪಡೆಗೊಂಡಿ ದ್ದರೆ, ನಿರ್ಮಾಣ ಕ್ಷೇತ್ರದಲ್ಲಿ 38,000 (ಶೇ.10ಕ್ಕೂ ಅಧಿಕ)ಉದ್ಯೋಗಗಳು ನಷ್ಟವಾಗಿವೆ. ವಸತಿ ಮತ್ತು ರೆಸ್ಟೋರಂಟ್ ಉದ್ಯೋಗ ನಷ್ಟವಾದ (ಶೇ.0.3)ಇನ್ನೊಂದು ಕ್ಷೇತ್ರವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣ(ಶೇ.8.5)ದಲ್ಲಿ ಉದ್ಯೋಗಗಳು ಹೆಚ್ಚಾಗಿವೆ. ಶಿಕ್ಷಣ ಕ್ಷೇತ್ರವೂ ಶೇ.4ರಷ್ಟು ಏರಿಕೆಯನ್ನು ದಾಖಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X