Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕ್ಸಲ್‌ಪೀಡಿತ ಪ್ರದೇಶಗಳು,ಕಾಶ್ಮೀರದಲ್ಲಿ...

ನಕ್ಸಲ್‌ಪೀಡಿತ ಪ್ರದೇಶಗಳು,ಕಾಶ್ಮೀರದಲ್ಲಿ ಎಸ್‌ಆರ್‌ಇ ನಿಧಿಯ ನೇರ ಬಳಕೆಗೆ ಸಿಆರ್‌ಪಿಎಫ್‌ಗೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ29 April 2018 8:27 PM IST
share
ನಕ್ಸಲ್‌ಪೀಡಿತ ಪ್ರದೇಶಗಳು,ಕಾಶ್ಮೀರದಲ್ಲಿ ಎಸ್‌ಆರ್‌ಇ ನಿಧಿಯ ನೇರ ಬಳಕೆಗೆ ಸಿಆರ್‌ಪಿಎಫ್‌ಗೆ ಅನುಮತಿ

ಹೊಸದಿಲ್ಲಿ,ಎ.29: ನಕ್ಸಲ್ ಪೀಡಿತ ಪ್ರದೇಶಗಳು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆಗಳಿಗಾಗಿ ಸಿಆರ್‌ಪಿಎಫ್ ಅನ್ನು ಹೆಚ್ಚು ಸುಸಜ್ಜಿತ ಗೊಳಿಸಲು ಸರಕಾರವು,ಅದು ತನ್ನ ಯೋಧರಿಗೆ ಮೂಲಸೌಕರ್ಯ ಸೌಲಭ್ಯಗಳನ್ನು ಕಲ್ಪಿಸಲು ಕೇಂದ್ರ ಪ್ರಾಯೋಜಿತ ಭದ್ರತಾ ಸಂಬಂಧಿ ವೆಚ್ಚ(ಎಸ್‌ಆರ್‌ಇ) ನಿಧಿಯನ್ನು ನೇರವಾಗಿ ಬಳಸಿಕೊಳ್ಳಲು ಇದೇ ಮೊದಲ ಬಾರಿಗೆ ಅವಕಾಶ ನೀಡಿದೆ. ಕೇಂದ್ರವು ರಾಜ್ಯಗಳಿಗೆ ಈ ನಿಧಿಯನ್ನು ಒದಗಿಸುತ್ತಿದ್ದು,ಸಿಆರ್‌ಪಿಎಫ್ ಸಂಬಂಧಿತ ರಾಜ್ಯದ ಒಪ್ಪಿಗೆಯನ್ನು ಪಡೆದುಕೊಂಡು ಹಣವನ್ನು ನೇರವಾಗಿ ಬಳಸಿಕೊಳ್ಳ ಬಹುದಾಗಿದೆ.

ಸಿಆರ್‌ಪಿಎಫ್ ತನ್ನ ಮುಖ್ಯ ಕಾರ್ಯಾಚರಣೆ ಪ್ರದೇಶಗಳಲ್ಲಿ ಶಿಬಿರಗಳು,ಬ್ಯಾರಕ್‌ಗಳು ಮತ್ತು ಇತರ ವಸತಿ ಸೌಲಭ್ಯಗಳ ನಿರ್ಮಾಣದಲ್ಲಿ ವಿಳಂಬ ಗತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಈ ಕ್ರಮವನ್ನು ಕೈಗೊಂಡಿದೆ.

 ಸಾರಿಗೆ,ಸಂವಹನ,ವಾಹನಗಳ ಬಾಡಿಗೆ,ಶರಣಾಗತ ನಕ್ಸಲರಿಗೆ ಸಹಾಯಧನ,ಯೋಧರಿಗೆ ಮೂಲಸೌಕರ್ಯ ನಿರ್ಮಾಣಗಳಂತಹ ಭದ್ರತಾ ಸಂಬಂಧಿ ವೆಚ್ಚಗಳ ಮರುಪಾವತಿಗಾಗಿ ಕೇಂದ್ರ ಸರಕಾರವು ದೇಶದ ನಕ್ಸಲ್ ಮತ್ತು ಬಂಡಾಯ ಪೀಡಿತ ರಾಜ್ಯಗಳಿಗೆ ಎಸ್‌ಆರ್‌ಇ ಯೋಜನೆಯನ್ನು ಮಂಜೂರು ಮಾಡಿದೆ.

ಉತ್ತಮ ವಸತಿ ಸೌಲಭ್ಯಗಳ ನಿರ್ಮಾಣ ಹಾಗೂ ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಒದಗಿಸುವುದು ದುರ್ಗಮ ಸ್ಥಳಗಳಲ್ಲಿ ಕಾರ್ಯಾಚರಿಸುವ ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಅತ್ಯಂತ ಮುಖ್ಯಕ್ರಮವಾಗಿದೆ ಎಂದು ಹಿರಿಯ ಸಿಆರ್‌ಪಿಎಫ್ ಅಧಿಕಾರಿಯೋರ್ವರು ತಿಳಿಸಿದರು.

ರಾಜ್ಯಗಳಿಂದ ಹಣ ಪಡೆದುಕೊಂಡು ಮೂಲಸೌಕರ್ಯ ಕಾಮಗಾರಿ ಗಳನ್ನು ಪೂರ್ಣಗೊಳಿಸುವಲ್ಲಿ ಗಣನೀಯ ವಿಳಂಬವಾಗುತ್ತಿ ರುವುದರಿಂದ ಸಿಆರ್‌ಪಿಎಫ್‌ನಂತಹ ಪಡೆಗಳು ಎಸ್‌ಆರ್‌ಇ ನಿಧಿಯನ್ನು ನೇರವಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದ ಅವರು,ಸಿಆರ್‌ಪಿಎಫ್ ಈಗಾಗಲೇ ಎಸ್‌ಆರ್‌ಇ ನಿಧಿಯನ್ನು ನೇರವಾಗಿ ಬಳಸಿಕೊಂಡು ಇತ್ತೀಚಿಗೆ ಛತ್ತೀಸ್‌ಗಡದ ಬಿಜಪೂರ ಜಿಲ್ಲೆಯಲ್ಲಿ ಶಿಬಿರಗಳನ್ನು ನಿರ್ಮಿಸಿದೆ ಮತ್ತು ಸುಕುಮಾ ಹಾಗೂ ದಾಂತೆವಾಡಾ ಜಿಲ್ಲೆಗಳಲ್ಲಿ ಶಿಬಿರಗಳ ನಿರ್ಮಾಣ ಕಾರ್ಯ ಪ್ರಗತಿ ಯಲ್ಲಿದೆ ಎಂದರು. ಇದೇ ರೀತಿ ಕಾಶ್ಮೀರ ಕಣಿವೆಯಲ್ಲಿಯೂ ಹೆಚ್ಚಿನ ಸಂಖ್ಯೆಯ ಸಿಆರ್‌ಪಿಎಫ್ ಶಿಬಿರಗಳನ್ನು ನವೀಕರಿಸಲಾಗುತ್ತಿದೆ ಎಂದು ತಿಳಿಸಿದರು.

ಸಿಆರ್‌ಪಿಎಫ್‌ನ ಸುಮಾರು ಒಂದು ಲಕ್ಷ ಸಿಬ್ಬಂದಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮತ್ತು ಸುಮಾರು 60,000 ಸಿಬ್ಬಂದಿ ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X