Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಬಸವ ತತ್ವ ಅಳವಡಿಸಿಕೊಳ್ಳಲು...

ಬೆಂಗಳೂರು: ಬಸವ ತತ್ವ ಅಳವಡಿಸಿಕೊಳ್ಳಲು ವಿಜಯಲಕ್ಷ್ಮಿ ಬಾಳೇಕುಂದ್ರಿ ಕರೆ

ವಾರ್ತಾಭಾರತಿವಾರ್ತಾಭಾರತಿ29 April 2018 10:03 PM IST
share
ಬೆಂಗಳೂರು: ಬಸವ ತತ್ವ ಅಳವಡಿಸಿಕೊಳ್ಳಲು ವಿಜಯಲಕ್ಷ್ಮಿ ಬಾಳೇಕುಂದ್ರಿ ಕರೆ

ಬೆಂಗಳೂರು, ಎ.29: ಜೀವನದಲ್ಲಿ ಬಸವ ತತ್ವ ಅಳವಡಿಕೊಳ್ಳುವ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರ, ಸಮಾಜ ವಿರೋಧಿ ಚಟುವಟಿಕೆ ಹಾಗೂ ಭ್ರಷ್ಟಾಚಾರದಂತಹ ಕೊಳಕನ್ನು ತೊಡೆದುಹಾಕಬೇಕೆಂದು ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಕರೆ ನೀಡಿದರು.

ರವಿವಾರ ನಗರದ ಕಸಾಪ ಸಭಾಂಗಣದಲ್ಲಿ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಆಯೋಜಿಸಿದ್ದ ಬಸವ ಜಯಂತಿ, ಬಸವ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತೀಚಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಇಲ್ಲವಾಗಿದೆ. ಅಲ್ಲದೆ, ಭ್ರಷ್ಟಾಚಾರದ ಅಲೆ ವ್ಯಾಪಕವಾಗಿದ್ದು, ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಡಿವಾಣ ಹಾಕಲು ಪ್ರತಿಯೊಬ್ಬರು ವಚನ ಸಾಹಿತ್ಯ ಅಧ್ಯಯನ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಜನರು ನಾನಾ ಕಾರಣಗಳಿಂದ ಮಾನಸಿಕ ಒತ್ತಡದಿಂದ ನರಳುತ್ತಿದ್ದಾರೆ. ಜನ, ಮನ, ಶರೀರವನ್ನು ಹೇಗೆ ಹಾಳು ಮಾಡುಕೊಳ್ಳುತ್ತಿದ್ದಾರೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದ್ದಾರೆ. ಇಂತಹ ಒತ್ತಡಗಳಿಂದ ಹೊರ ಬಂದು ಉತ್ತಮ ಜೀವನ ರೂಪಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದರು.

ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ಮಾತನಾಡಿ, ಕನ್ನಡ ನಶಿಸಿ ಹೋಗುತ್ತಿದೆ ಎಂಬ ನಕಾರಾತ್ಮಕ ಭಾವನೆ ಕನ್ನಡ ಬೆಳೆಸುವ ಕೆಲಸ ಮಾಡಬೇಕು. ಜೊತೆಗೆ, ನಗರದಲ್ಲಿ ನೆಲೆಸಿರುವ ಪರಭಾಷಿಕರಿಗೆ ಕನ್ನಡ ಕಲಿಸುವ ಮೂಲಕ ಕನ್ನಡಾಭಿಮಾನ ಬೆಳೆಸಬೇಕು ಎಂದು ಹೇಳಿದ ಅವರು ವಚನ ಸಾಹಿತ್ಯ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಸರ್ವಧರ್ಮಗಳ ಸಮನ್ವಯತೆಯನ್ನು ಸಾರಿದೆ ಎಂದು ಹೇಳಿದರು.

ಲಂಡನ್‌ನಲ್ಲಿ ಸಮ್ಮೇಳನ: ಬೆಂಗಳೂರು ನಗರಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮುಂದಿನ ವರ್ಷ ಲಂಡನ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ಆಯೋಜಿಸಲಾಗುತ್ತಿದೆ. ಸಮ್ಮೇಳನದ ಅಧ್ಯಕ್ಷರನ್ನಾಗಿ ಲಂಡನ್ ಸಾಹಿತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಯಣ್ಣ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಸುಮಂಗಲಿ ಸೇವಾಶ್ರಮದ ಸಂಸ್ಥಾಪಕಿ ಜಿ.ಎಸ್. ಸುಶೀಲಮ್ಮ, ಸಾಹಿತಿ ಜಿ.ಎಚ್.ಹನ್ನೆರಡು ಮಠ, ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡಸಂಘದ ಅಧ್ಯಕ್ಷ ಎಂ.ತಿಮ್ಮಯ್ಯ, ಸಮಾಜ ಸೇವಕ ತಿಂಡ್ಲು ಬಸವರಾಜ್ ಅವರಿಗೆ ಬಸವ ಪ್ರಶಸ್ತಿ ಪ್ರದಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X