Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸ್ ಕಾನ್‌ಸ್ಟೇಬಲ್‌ಗಳ ಎದೆಭಾಗಕ್ಕೆ...

ಪೊಲೀಸ್ ಕಾನ್‌ಸ್ಟೇಬಲ್‌ಗಳ ಎದೆಭಾಗಕ್ಕೆ ಎಸ್‌ಸಿ, ಎಸ್‌ಟಿ, ಒಬಿಸಿ ಗುರುತು: ತನಿಖೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ29 April 2018 11:09 PM IST
share
  • ಪೊಲೀಸ್ ಕಾನ್‌ಸ್ಟೇಬಲ್‌ಗಳ ಎದೆಭಾಗಕ್ಕೆ ಎಸ್‌ಸಿ, ಎಸ್‌ಟಿ, ಒಬಿಸಿ ಗುರುತು: ತನಿಖೆಗೆ ಆದೇಶ
  • ಪೊಲೀಸ್ ಕಾನ್‌ಸ್ಟೇಬಲ್‌ಗಳ ಎದೆಭಾಗಕ್ಕೆ ಎಸ್‌ಸಿ, ಎಸ್‌ಟಿ, ಒಬಿಸಿ ಗುರುತು: ತನಿಖೆಗೆ ಆದೇಶ
  • ಪೊಲೀಸ್ ಕಾನ್‌ಸ್ಟೇಬಲ್‌ಗಳ ಎದೆಭಾಗಕ್ಕೆ ಎಸ್‌ಸಿ, ಎಸ್‌ಟಿ, ಒಬಿಸಿ ಗುರುತು: ತನಿಖೆಗೆ ಆದೇಶ

 ಭೋಪಾಲ, ಎ.29: ನೂತನವಾಗಿ ಉದ್ಯೋಗಕ್ಕೆ ಸೇರ್ಪಡೆಗೊಂಡ ಪೊಲೀಸ್ ಕಾನ್‌ಸ್ಟೇಬಲ್‌ಗಳ ವೈದ್ಯಕೀಯ ಪರೀಕ್ಷೆಯ ಸಂದರ್ಭ ಎದೆಭಾಗದಲ್ಲಿ ‘ಎಸ್‌ಸಿ, ಎಸ್‌ಟಿ, ಒಬಿಸಿ’ ಎಂದು ಗುರುತು ಮಾಡಲಾಗಿರುವ ಪ್ರಕರಣದ ಬಗ್ಗೆ ಮಧ್ಯಪ್ರದೇಶದ ಪೊಲೀಸ್ ಮುಖ್ಯಸ್ಥರು ತನಿಖೆಗೆ ಆದೇಶಿಸಿದ್ದಾರೆ.

 ಅಭ್ಯರ್ಥಿಗಳ ಎದೆಭಾಗದಲ್ಲಿ ಈ ರೀತಿ ಗುರುತಿಸಲು ಯಾವುದೇ ಸೂಚನೆ ನೀಡಲಾಗಿಲ್ಲ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಅಪರಾಧಿಗಳೆಂದು ಕಂಡುಬಂದವರನ್ನು ಶಿಕ್ಷಿಸಲಾಗುವುದು ಎಂದು ಧಾರ್ ಜಿಲ್ಲಾ ಪೊಲೀಸ್ ಅಧೀಕ್ಷಕ ಬೀರೇಂದರ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಘಟನೆಯ ಹಿಂದೆ ಯಾವುದೇ ದುರುದ್ದೇಶವಿಲ್ಲ. ಈ ವಿಭಾಗದವರಿಗೆ ದೈಹಿಕ ಮಾಪನದ ವಿಷಯದಲ್ಲಿ ಕೆಲವು ರಿಯಾಯಿತಿ ಇದೆ. ಆದ್ದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲು ಹೀಗೆ ಮಾಡಲಾಗಿದೆ. ಇದೀಗ ಈ ಗುರುತನ್ನು ತೆಗೆದುಹಾಕಲು ಜಿಲ್ಲಾ ಪೊಲೀಸರಿಗೆ ಸೂಚಿಸಲಾಗಿದೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಿಷಿ ಕುಮಾರ್ ಶುಕ್ಲ ತಿಳಿಸಿದ್ದಾರೆ.

 ಆಯ್ಕೆ ಸಂದರ್ಭ ಈ ವಿಭಾಗದವರಿಗೆ ಕೆಲವೊಂದು ರಿಯಾಯ್ತಿ ನೀಡಲಾಗಿದ್ದು ಈ ಸೌಲಭ್ಯದಿಂದ ಯಾವುದೇ ಅಭ್ಯರ್ಥಿಗಳು ವಂಚಿತರಾಗಬಾರದು ಎಂದು ಹೀಗೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ.

 ನಿಯಮದ ಪ್ರಕಾರ ಸಾಮಾನ್ಯ ವರ್ಗ, ಒಬಿಸಿ ಮತ್ತು ಎಸ್‌ಸಿ ವಿಭಾಗದ ಅಭ್ಯರ್ಥಿಗಳು 168 ಸೆ.ಮೀ. ಎತ್ತರವಿರಬೇಕು. ಎಸ್‌ಟಿ ಅಭ್ಯರ್ಥಿಗಳು 160 ಸೆ.ಮೀ. ಎತ್ತರ ಇರಬೇಕು. ಇದೇ ರೀತಿ ಎದೆಯ ಸುತ್ತಳತೆಯ ಮಾಪನದಲ್ಲೂ ಈ ವಿಭಾಗದ ಅಭ್ಯರ್ಥಿಗಳಿಗೆ ರಿಯಾಯಿತಿ ಇದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಬಗ್ಗೆ ಯಾವುದೇ ಅಭ್ಯರ್ಥಿ ದೂರು ದಾಖಲಿಸಿಲ್ಲ. ಸ್ಥಳೀಯ ಮಾಧ್ಯಮವೊಂದರಲ್ಲಿ ಪ್ರಸಾರವಾದ ವರದಿಯಲ್ಲಿ ಅಭ್ಯರ್ಥಿಗಳ ಎದೆಭಾಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಗುರುತು ಮಾಡಿರುವ ಚಿತ್ರ ಪ್ರಕಟವಾಗಿತ್ತು. ಬಳಿಕ ಈ ಬಗ್ಗೆ ವ್ಯಾಪಕ ಚರ್ಚೆ, ಟಿಪ್ಪಣಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X