Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆ.ಆರ್.ಲೋಬೋರ ಸಾಧನೆಯ ಹಾದಿಯಲ್ಲಿ...

ಜೆ.ಆರ್.ಲೋಬೋರ ಸಾಧನೆಯ ಹಾದಿಯಲ್ಲಿ ಸುಳ್ಳುಗಳ ಕಂತೆ: ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ2 May 2018 2:02 PM IST
share
ಜೆ.ಆರ್.ಲೋಬೋರ ಸಾಧನೆಯ ಹಾದಿಯಲ್ಲಿ ಸುಳ್ಳುಗಳ ಕಂತೆ: ಬಿಜೆಪಿ

ಮಂಗಳೂರು, ಮೇ 2: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಅವರು ಕ್ಷೇತ್ರದಲ್ಲಿ ಮನೆಗಳಿಗೆ ಹಂಚುತ್ತಿರುವ ‘ಸಾಧನೆಯ ಹಾದಿಯಲಿ’ ಪುಸ್ತಕ ಸುಳ್ಳುಗಳ ಕಂತೆ. ಬಿಜೆಪಿ ಅಧಿಕಾರಾವಧಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಉಪಯೋಗಿಸಿ ತನ್ನ ಸಾಧನೆ ಎಂಬುದಾಗಿ ಶಾಸಕರು ಬಿಂಬಿಸಿದ್ದಾರೆ ಎಂದು ಬಿಜೆಪಿಯ ಕಾರ್ಪೊರೇಟರ್ ರೂಪಾ ಡಿ. ಬಂಗೇರ ಆರೋಪಿಸಿದ್ದಾರೆ.

ಬಿಜೆಪಿಯ ಮಂಗಳೂರು ದಕ್ಷಿಣ ಚುನಾವಣಾ ಕಚೇರಿಯಲ್ಲಿಂದು ಜೆ.ಆರ್ ಲೋಬೋ ಅವರ ಸಾಧನೆಯ ಹಾದಿಯಲಿ ಪುಸ್ತಕವನ್ನು ‘ಫೇಲ್’ ಎಂಬ ಒಕ್ಕಣೆಯೊಂದಿಗೆ ಮಾಧ್ಯಮದೆದುರು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಆಗಿತ್ತು ಎಂಬುದನ್ನು ಸ್ಪಷ್ಟವಾಗಿ ನಮೂದಿಸಿದ್ದರೆ, ಜನರಿಗೆ ಸಾಧನೆಯ ಬಗ್ಗೆ ತಿಳಿಯುತ್ತಿತ್ತು. ಆದರೆ ಯಾವುದೇ ರೀತಿಯ ಸ್ಪಷ್ಟ ದಾಖಲೆ, ಮಾಹಿತಿ ಇಲ್ಲದೆ, ಅಂತೆಕಂತೆಗಳನ್ನು ಒಳಗೊಂಡ ಮಾಹಿತಿಯನ್ನು ಜನರಿಗೆ ನೀಡುವ ಮೂಲಕ ಶಾಸಕರು ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ನಗರೋತ್ಥಾನ ಯೋಜನೆಯಡಿ ಬಿಜೆಪಿ ಅವಧಿಯಲ್ಲಿ 200 ಕೋಟಿ ರೂ. ಬಿಡುಗಡೆಯಾಗಿ, 129 ಕೋಟಿ ರೂ.ಗಳ ಅನುದಾನದಲ್ಲಿ ಪ್ರಮುಖ ರಸ್ತೆ, ಅಭಿವೃದ್ಧಿ, ಅಗಲೀಕರಣಗೊಂಡಿದೆ. ಬಿಜೆಪಿ ಅವಧಿಯಲ್ಲಿ ಶೇ. 89ರಷ್ಟು ಈ ಹಣ ಸದ್ಬಳಕೆಯಾಗಿದೆ. ಆದರೆ ಕಾಂಗ್ರೆಸ್ ತನ್ನ ಅವಧಿಯಲ್ಲಿ ಕೇವಲ 100 ಕೋಟಿ ರೂ.ಗಳನ್ನು ಮಾತ್ರವೇ ಮಂಜೂರು ಮಾಡಿತ್ತು. ಅದರಲ್ಲಿ ಬಿಡುಗಡೆಯಾಗಿದ್ದು ಕೇವಲ 59.99 ಕೋಟಿ ರೂ. ಎಂದವರು ಹೇಳಿದರು.

ಶಾಸಕರು ತಮ್ಮ ಪುಸ್ತಕದಲ್ಲಿ ನೀಡಿರುವ ಅಂಕಿಅಂಶಗಳು ಸುಳ್ಳು. ಪ್ರೀಮಿಯಂ ಎಫ್‌ಎಆರ್ ಅನುದಾನವನ್ನು ಕಾನೂನು ಮೀರಿ ಬಳಸಲಾಗಿದೆ. ಕದ್ರಿ ಪಾರ್ಕ್‌ನಲ್ಲಿ ಪುಟಾಣಿ ರೈಲಿಗೆ ರಾತ್ರಿ ವೇಳೆ ಮುಖ್ಯಮಂತ್ರಿ ಬಂದು ಹಸಿರು ಬಾವುಟ ತೋರಿಸಿದ್ದರೂ ಇನ್ನೂ ರೈಲು ಮಾತ್ರ ಓಡುತ್ತಿಲ್ಲ. ಸಂಗೀತ ಕಾರಂಜಿಗೆ ಅಡಿಗಲ್ಲು ಹಾಕಿ ಅನುದಾನ ಬಿಡುಗಡೆ ಮಾಡಿಸಿದ್ದು, ಹಿಂದಿನ ಬಿಜೆಪಿ ಶಾಸಕರು. ಆಶ್ರಯ ಯೋಜನೆಯಡಿ ಬಹುಮಹಡಿ ಕಟ್ಟಡದ ಜಿ+3 ಮಾದರಿಯ ಕಲ್ಪನೆ ಮತ್ತು ನಿಯಮ ರೂಪುಗೊಂಡಿದ್ದು ಬಿಜೆಪಿ ಅಧಿಕಾರಾವಧಿಯಲ್ಲಿ ಎಂದು ಹೇಳಿದರು. 

ಶಾಸಕರ ಪುಸ್ತಕದ ಪ್ರಕಾರ ಮಹಾನಗರ ಪಾಲಿಕೆ ಒಟ್ಟು ಕಾಮಗಾರಿ 457.56 ಕೋಟಿ ರೂ.ಗಳದ್ದು. ಅವುಗಳಲ್ಲಿ 208.18 ಕೋಟಿ ರೂ. ಕಾಮಗಾರಿ ಪುನರ್ ಉಲ್ಲೇಖಿತವಾಗಿರುವಂತದ್ದು. ಅವರದ್ದೇ ಲೆಕ್ಕಾಚಾರ ಪ್ರಕಾರ 249.39 ಕೋಟಿ ರೂ.ಗಳಷ್ಟು ಕಾಮಗಾರಿ 5 ವರ್ಷದಲ್ಲಾಗಿದೆ. ಅದರಲ್ಲಿ 73.35 ಕೋಟಿ ರೂ. ಕಾಮಗಾರಿ ಸಂಪೂರ್ಣಗೊಂಡಿದ್ದರೆ, 94.37 ಕೋಟಿ ರೂ. ಕಾಮಗಾರಿ ಪ್ರಗತಿಯಲ್ಲಿದೆ. 78.66 ಕೋಟಿ ರೂ. ಕಾಮಗಾರಿ ಆರಂಭವೇ ಆಗಿಲ್ಲ. ಸಾಧನೆಯ ಹಾದಿಯಲಿ ಇಷ್ಟೊಂದು ಸುಳ್ಳು ಹೇಳುವ ಅಗತ್ಯವೇನು? ಇಂತಹ ಸುಳ್ಳು ಭರವಸೆಗಳ ಬಗ್ಗೆ ಜನರು ಮಾರು ಹೋಗಬಾರದು ಎಂದು ರೂಪಾ ಡಿ. ಬಂಗೇರ ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ರವಿಶಂಕರ ಮಿಜಾರು, ನವೀನ್ ಚಂದ್ರ, ಭಾಸ್ಕರ ಚಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X