Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗ್ಯರು ಮಾತ್ರ ಚುನಾವಣೆಯಲ್ಲಿ ಗೆದ್ದು...

ಯೋಗ್ಯರು ಮಾತ್ರ ಚುನಾವಣೆಯಲ್ಲಿ ಗೆದ್ದು ವಿಧಾನಸಭೆಗೆ ಪ್ರವೇಶಿಸಬೇಕು : ನಂಜೇರಾಜ ಅರಸ್

ವಾರ್ತಾಭಾರತಿವಾರ್ತಾಭಾರತಿ3 May 2018 4:54 PM IST
share
ಯೋಗ್ಯರು ಮಾತ್ರ ಚುನಾವಣೆಯಲ್ಲಿ ಗೆದ್ದು ವಿಧಾನಸಭೆಗೆ ಪ್ರವೇಶಿಸಬೇಕು : ನಂಜೇರಾಜ ಅರಸ್

ಕೊಳ್ಳೇಗಾಲ,ಮೇ.03: ಯೋಗ್ಯರು ಮಾತ್ರ ಚುನಾವಣೆಯಲ್ಲಿ ಗೆದ್ದು ವಿಧಾನಸಭೆಗೆ ಪ್ರವೇಶಿಸಬೇಕು ಎಂದು ನಿವೃತ್ತ ಪ್ರಾಧ್ಯಪಕ ಹಾಗೂ ಇತಿಹಾಸ ತಜ್ಞ ನಂಜೇರಾಜ ಅರಸ್ ಹೇಳಿದರು.

ನಗರದ ಬಸ್ತಿಪುರ, ಬಸವೇಶ್ವರ ನಗರ, ವಿದ್ಯಾನಗರದಲ್ಲಿ ಗುರುವಾರ ಬಿಎಸ್‍ಪಿ ಅಭ್ಯರ್ಥಿ ಎನ್.ಮಹೇಶ್ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು.

ವಿಧಾನಸೌಧದಲ್ಲಿ ಆಶ್ಲೀಲ ಚಿತ್ರಗಳನ್ನು ನೋಡುವುದು ಮತ್ತು ಜಗಳವಾಡುವವರು ರಾಜ್ಯದ ಜನತೆಗೆ ಏನು ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯು ಸಹ ಅಭ್ಯರ್ಥಿಗಳ ಗುಣ ನಡತೆ ನೋಡಿ ಮತದಾನ ಮಾಡಬೇಕು. ನಾನು ಯಾವ ಪಕ್ಷದವನ್ನು ಸಹ ಅಲ್ಲ ಯಾವ ರಾಜಕೀಯ ವ್ಯಕ್ತಿಗಳಿಗೂ ಸಹ ಮತ ಪ್ರಚಾರ ಮಾಡುವುದಿಲ್ಲ ಆದರೆ ಎನ್.ಮಹೇಶ್ ಹಾಗೂ ಮತ್ತಿತರ ಕೆಲವು ವ್ಯಕ್ತಿಗಳ ಗುಣ, ವ್ಯಕ್ತಿತ್ವ, ಮತ್ತು ಹೋರಾಟಗಾರರ ನಡುವೆ ಪ್ರಚಾರ ಮಾಡುತ್ತೇನೆ.

ಇಂತಹ ಮಹನ್ ಹೋರಾಟಗಾರನನ್ನು ನೀವು ಯಾಕೆ 3 ಬಾರಿ ಸೋಲಿಸಿದ್ದಿರಿ ಈ ಬಾರಿ ಆ ವ್ಯಕ್ತಿಯನ್ನು ಗೆಲ್ಲಿಸಿ ಮತ್ತೆ ಸೋಲಿಸಿ ಸಾಯಿಸಬೇಡಿ ಎಂದು ಬೇಸರ ವ್ಯಕ್ತಪಡಿಸಿದರು.

ಸಾಹಿತಿ ಬನ್ನೂರು ರಾಜು ಮಾತನಾಡಿ, ಬಿಎಸ್‍ಪಿ ಕೇವಲ ದಲಿತ ಸಮುದಾಯಕ್ಕೆ ಸೀಮಿತವಲ್ಲ ಎಲ್ಲ ವರ್ಗದ ಜನರಿಗೆ ಸೀಮಿತ. ರಾಜ್ಯದಲ್ಲಿ ನಡೆಯಲ್ಲಿರುವ ಈ ಬಾರಿ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಮತ್ತು ಬಿಎಸ್‍ಪಿ ಸಮಿಶ್ರ ಸರ್ಕಾರದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುತ್ತಾರೆ. ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಹಾಗೂ ಜೆಡಿಎಸ್ ವರಿಷ್ಟರಾದ ದೇವೆಗೌಡರು ಮಾತುಕತೆ ನಡೆಸಿ ರಾಜ್ಯದಲ್ಲಿ ಜನಪರ, ಜನಸ್ನೇಹಿ ಹಾಗೂ ಅಭಿವೃದ್ದಿ ಸರ್ಕಾರ ತರುವ ನಿಟ್ಟಿನಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.

ಕರ್ನಾಟಕ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಯಮುನಾ ಮಾತನಾಡಿ, ಬಿಎಸ್‍ಪಿ ಪಕ್ಷವು ಮನುಕುಲಕ್ಕೆ ಸಮಾನತೆ ನೀಡುವುಂತಹ ಪಕ್ಷ. ನಾನು ಕ್ಷೇತ್ರದ ಸುತ್ತುವ ಸಮಯದಲ್ಲಿ ಗ್ರಾಮೀಣ ಜನರು ಹೆಚ್ಚಾಗಿ ಬಿಎಸ್ಪಿ ಪಕ್ಷಕ್ಕೆ ಒಲುವು ತೊರಿದ್ದಾರೆ. ಆದ್ದರಿಂದ ಈ ಬಾರಿ ಬಿಎಸ್ಪಿ ಅಭ್ಯರ್ಥಿ ಎನ್.ಮಹೇಶ್ ಅವರು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಮತಯಾಚನೆಯಲ್ಲಿ ಬಿಎಸ್‍ಪಿ ಅಭ್ಯರ್ಥಿ ಪುತ್ರ ಅರ್ಜುನ್, ನಗರಸಭೆ ಸದಸ್ಯ ರಂಗಸ್ವಾಮಿ, ಜೆಡಿಎಸ್ ಟೌನ್ ಅಧ್ಯಕ್ಷ ಕೃಷ್ಣಯ್ಯ, ಮುಖಂಡರಾದ ಚಾಮರಾಜು, ರವೀಂದ್ರ, ಸೋಮಣ್ಣ ಉಪ್ಪಾರ್, ಸೋಸಲೆ ಸಿದ್ದರಾಜು, ಕುಮಾರ್, ಜಾಕಾವುಲ್ಲ, ಮಲ್ಲಿಕಾರ್ಜುನ, ಚೌಡಯ್ಯ, ರಾಚಪ್ಪ, ಸಿದ್ದರಾಜು, ಪುಟ್ಟಮಲ್ಲಯ್ಯ, ಕುಮಾರ್ ರಾಜಶೇಖರ್, ಮಣಿ, ಮಹೇಶ್, ಶಂಕರ್, ಮೂರ್ತಿ, ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X