Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಂತ್ ಕುಮಾರ್ ಹೆಗಡೆ ಮಾತಿಗೆ ಕಡಿವಾಣ:...

ಅನಂತ್ ಕುಮಾರ್ ಹೆಗಡೆ ಮಾತಿಗೆ ಕಡಿವಾಣ: ಪ್ರಧಾನಿಗೆ ಪತ್ರ

ವಾರದೊಳಗೆ ಸಮಸ್ತ ಮುಸ್ಲಿಮರ ಕ್ಷಮೆಯಾಚನೆಗೆ ಅನ್ಸಾರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 May 2018 6:35 PM IST
share
ಅನಂತ್ ಕುಮಾರ್ ಹೆಗಡೆ ಮಾತಿಗೆ ಕಡಿವಾಣ: ಪ್ರಧಾನಿಗೆ ಪತ್ರ

ಉಡುಪಿ, ಮೇ 3: ‘ಝಕಾತ್ ಹೆಸರಿನಲ್ಲಿ ಮಸೀದಿಗಳು ಕೋಟ್ಯಾಂತರ ರೂ. ಹಣ ಸಂಗ್ರಹಿಸಿ ಆ ಹಣದಿಂದ ಶಸ್ತ್ರಾಸ್ತ್ರ ಹಾಗೂ ಬಾಂಬ್ ಖರೀದಿಸುತ್ತದೆ’ ಎಂಬ ಹೇಳಿಕೆ ನೀಡಿ ಮುಸ್ಲಿಮರಿಗೆ ಅವಮಾನ ಮಾಡಿರುವ ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟ ಮಾಡಿರುವ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಒಂದು ವಾರದೊಳಗೆ ಮುಸ್ಲಿಮರಲ್ಲಿ ಕ್ಷಮೆ ಯಾಚಿಸಬೇಕು. ತಪ್ಪಿದ್ದಲ್ಲಿ ಅವರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್ ತಿಳಿಸಿದ್ದಾರೆ.

ಉಡುಪಿಯ ಸಮಸ್ತ ಮುಸ್ಲಿಂ ವತಿಯಿಂದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡುತಿದ್ದರು.

ಮುಸ್ಲಿಮರಲ್ಲಿ ಕಲೀಮಾ, ನಮಾಝ್, ರಮಝಾನ್, ಝಕಾತ್, ಹಜ್ ಎನ್ನುವ 5 ಕಡ್ಡಾಯ ನಿಯಮಗಳಿದ್ದು ಇದರ ಅರಿವಿಲ್ಲದ ಸಚಿವರು ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಇಸ್ಲಾಂ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯದೇ ಬೇಕಾಬಿಟ್ಟಿ ಮಾತನಾಡುವ ಹೆಗಡೆ ಅವರಿಗೆ ಅವಶ್ಯವಿದ್ದರೆ ಇಸ್ಲಾಂ ಧರ್ಮದ ಬಗ್ಗೆ ಮಾಹಿತಿ ನೀಡಲು ತಾವು ಸಿದ್ಧರಿರುವುದಾಗಿ ಅನ್ಸಾರ್ ಹೇಳಿದರು.

ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಸಚಿವರು ಧರ್ಮದ ಮೂಲವನ್ನೇ ಪ್ರಶ್ನಿಸುವ ದಿನಗಳು ದೂರವಿಲ್ಲ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ಹೆಗಡೆ ಅವರ ಅಸಂಬದ್ಧ, ದ್ವೇಷಪೂರಿತ ಮಾತುಗಳಿಗೆ ಕಡಿವಾಣ ಹಾಕಬೇಕಿದೆ. ಒಂದು ವೇಳೆ ಹೆಗಡೆ ನಾಲಿಗೆಗೆ ಲಗಾಮ ಬೀಳದೇ ಹೋದರೆ ಸಮಸ್ತ ಮುಸ್ಲಿಂಮರು ಸಿಡಿದೇಳುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದರು.

ಸಚಿವ ಹೆಗಡೆ ಅವರ ನಾಲಿಗೆಗೆ ನಿಯಂತ್ರಣ ಹೇರಿ ಸಮಾಜದ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಿ ಕೂಡಲೇ ಮಧ್ಯ ಪ್ರವೇಶಿಸಿ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅನ್ಸಾರ್ ಹೇಳಿದರು.

ಇತ್ತೀಚೆಗೆ ಖಾಸಗಿ ಟಿವಿ ಚಾನೆಲ್ ಒಂದರಲ್ಲಿ ತಿರುಪತಿ ತಿಮ್ಮಪ್ಪನ ನಾಮವನ್ನು ಅಶ್ಲೀಲವಾಗಿ ಹೋಲಿಸಿ, ಅವಮಾನ ಮಾಡಿರುವ ವ್ಯಕ್ತಿಯ ನಡೆಯನ್ನು ಖಂಡಿಸುತ್ತೇವೆ. ತಮ್ಮ ಧರ್ಮವನ್ನು ಗೌರವಿಸುವಂತೆ ಇತರ ಧರ್ಮಗಳನ್ನು ಸಮಾನವಾಗಿ ಗೌರವಿಸುವುದೇ ನಿಜವಾದ ಮನುಷ್ಯ ಧರ್ಮ ಎಂದವರು ತಿಳಿಸಿದರು. ಪ್ರಮುಖರಾದ ಜುನೈದ್, ಸಂಶುದ್ದೀನ್, ಆಸಿಫ್, ಇರ್ಷಾದ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X