Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯುನ್ಮಾನ ವಿಲೋಮ ಹರಾಜಿಗೆ ರೈಲ್ವೆ...

ವಿದ್ಯುನ್ಮಾನ ವಿಲೋಮ ಹರಾಜಿಗೆ ರೈಲ್ವೆ ಒಲವು: ವಾರ್ಷಿಕ 20,000 ಕೋ.ರೂ.ಉಳಿತಾಯದ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ3 May 2018 9:09 PM IST
share
ವಿದ್ಯುನ್ಮಾನ ವಿಲೋಮ ಹರಾಜಿಗೆ ರೈಲ್ವೆ ಒಲವು: ವಾರ್ಷಿಕ 20,000 ಕೋ.ರೂ.ಉಳಿತಾಯದ ನಿರೀಕ್ಷೆ

ಹೊಸದಿಲ್ಲಿ,ಮೇ 3: ಭಾರತೀಯ ರೈಲ್ವೆಯು ಗಣನೀಯ ಪ್ರಮಾಣದಲ್ಲಿ ಉಳಿತಾಯವನ್ನು ಸಾಧಿಸುವಂತಾಗಲು ಎಲ್ಲ ಅಧಿಕ ಮೌಲ್ಯದ ಖರೀದಿಗಳಿಗೆ ಇಲೆಕ್ಟ್ರಾನಿಕ್ ರಿವರ್ಸ್ ಆಕ್ಷನ್(ಇಆರ್‌ಎ) ಅಥವಾ ವಿದ್ಯುನ್ಮಾನ ವಿಲೋಮ ಹರಾಜು ಪದ್ಧತಿಯನ್ನು ಜಾರಿಗೊಳಿಸುವಂತೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೂಚಿಸಿದ್ದಾರೆ. ಇಆರ್‌ಎ ವಿಲೋಮ ಅಥವಾ ಉಲ್ಟಾ ಹರಾಜು ಪ್ರಕ್ರಿಯೆಯಾಗಿದ್ದು,ಇಲ್ಲಿ ಮಾರಾಟಗಾರ ಮತ್ತು ಖರೀದಿದಾರರ ಸ್ಥಾನಗಳು ಅದಲು ಬದಲಾಗಿರುತ್ತವೆ. ಈ ಕ್ರಮದಿಂದಾಗಿ ರೈಲ್ವೆಯು ತನ್ನ ಖರೀದಿ ವೆಚ್ಚದಲ್ಲಿ ಶೇ.10ರಷ್ಟನ್ನು ಮತ್ತು ವಾರ್ಷಿಕ 20,000 ಕೋ.ರೂ.ವರೆಗೆ ಉಳಿತಾಯ ಮಾಡಲು ಸಾಧ್ಯವಾಗುತ್ತದೆ.

ಇಲಾಖೆಯಲ್ಲಿ ಪಾರದರ್ಶಕತೆಯನ್ನು ತರಲು,ವ್ಯವಹಾರ ನಿರ್ವಹಣೆಯನ್ನು ಸುಗಮಗೊಳಿಸಲು ಮತ್ತು ಪೂರೈಕೆದಾರರ ಕೂಟಗಳ ಏಕಸ್ವಾಮ್ಯವನ್ನು ತಡೆಯಲು ಈ ತಾಜಾ ಉಪಕ್ರಮ ನೆರವಾಗಲಿದೆ ಮತ್ತು ರೈಲ್ವೆಗೆ ಸಾಕಷ್ಟು ಮೊತ್ತವನ್ನು ಉಳಿತಾಯ ಮಾಡಲಿದೆ. ಪ್ರಸಕ್ತ ಭಾರತೀಯ ರೈಲ್ವೆಯ ವಾರ್ಷಿಕ ಬಂಡವಾಳ ವೆಚ್ಚವು 1,50,000 ಕೋ.ರೂ.ಗಳಾಗಿವೆ. ಇದರ ಜೊತೆಗೆ ಉತ್ಪಾದನೆ, ದಾಸ್ತಾನು,ಪ್ರಯಾಣಿಕರು ಮತ್ತು ಸರಕು ಸೇವೆಗಳು ಮತ್ತು ಇತರ ಸುರಕ್ಷತಾ ಸಂಬಂಧಿ ಕಾರ್ಯಗಳಿಗಾಗಿ ವಾರ್ಷಿಕ 50,000 ಕೋ.ರೂ.ಗಳ ಸರಕುಗಳನ್ನು ಖರೀದಿಸುತ್ತಿದೆ.

 ಸರಕುಗಳು ಮತ್ತು ಸೇವೆಗಳ ಪೂರೈಕೆ ಸೇರಿದಂತೆ ಎಲ್ಲ ಅಧಿಕ ವೌಲ್ಯದ ಖರೀದಿಗಳಿಗೆ ಇಆರ್‌ಎ ಜಾರಿಯು ಪಾರದರ್ಶಕತೆ ಮತ್ತು ಸ್ಪರ್ಧಾತ್ಮಕ ಬಿಡಿಂಗ್‌ನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಅದು ಸರಕುಗಳು ಮತ್ತು ಸೇವೆಗಳ ಪೂರೈಕೆೆ ಹಾಗೂ ಕಾಮಗಾರಿ ನಿರ್ವಹಣೆ ಕ್ಷೇತ್ರಗಳಿಗೆ ಸಮಾನ ಪೈಪೋಟಿಯ ಅವಕಾಶವನ್ನೂ ಒದಗಿಸಲಿದೆ.

ಇಎಆರ್ ಸಂಪೂರ್ಣವಾಗಿ ವಿದ್ಯುನ್ಮಾನ ರೂಪದಲ್ಲಿ ನಡೆಯುವುದರಿಂದ ಮಾನವ ಹಸ್ತಕ್ಷೇಪವನ್ನು ನಿವಾರಿಸುತ್ತದೆ ಮತ್ತು ವಹಿವಾಟುಗಳನ್ನು ಕಾಗದರಹಿತವಾಗಿಸುತ್ತದೆ. ಹೀಗಾಗಿ ವ್ಯವಹಾರ ನಿರ್ವಹಣೆಯನ್ನು ಅದು ಸುಲಭಗೊಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X