Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಚುನಾವಣೆಯಲ್ಲಿ ಕೋಮುವಾದಿಗಳನ್ನು...

ಕರ್ನಾಟಕ ಚುನಾವಣೆಯಲ್ಲಿ ಕೋಮುವಾದಿಗಳನ್ನು ಸೋಲಿಸಬೇಕು : ಜಿಗ್ನೇಶ್ ಮೇವಾನಿ

ವಾರ್ತಾಭಾರತಿವಾರ್ತಾಭಾರತಿ3 May 2018 11:08 PM IST
share
ಕರ್ನಾಟಕ ಚುನಾವಣೆಯಲ್ಲಿ ಕೋಮುವಾದಿಗಳನ್ನು ಸೋಲಿಸಬೇಕು : ಜಿಗ್ನೇಶ್ ಮೇವಾನಿ

ಹಾಸನ,ಮೇ.3: ಚುನಾವಣೆಗೆ ಒಂದು ವಾರ ಮಾತ್ರ ಉಳಿದಿದೆ ನಿಮ್ಮ ಶಕ್ತಿಯನ್ನು ಹಿಂಡಿ ಬಿಜೆಪಿ ಸೋಲಿಸಿ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹೇಳಿದರು

ನಗರದ ಕಲಾಭವನದಲ್ಲಿ ನಡೆದ ‘ಸಂವಿದಾನ ಉಳಿವಿಗಾಗಿ ಸಂಕಲ್ಪ ಸಮಾವೇಶ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆಯಲ್ಲಿ ನಾವು ಕೋಮುವಾದಿಗಳನ್ನು ಸೋಲಿಸಲೇ ಬೇಕು ಎಂದರು.

ಜೆಡಿಎಸ್ ಪಕ್ಷಕ್ಕೆ ಮತ ನೀಡುವ ಮೊದಲು ಅತಂತ್ರ ಪಲಿತಾಂಶ ಬಂದರೆ ಬಿಜೆಪಿಯೊಂದಿಗೆ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂಬುದರ ಬಗ್ಗೆ ಕಾತರಿ ಪಡಿಸಿಕೊಳ್ಳಿ ಎಂದರು.

ನಾಲ್ಕು ವರ್ಷದಲ್ಲಿ ತಾವು ಮಾಡಿರುವ ಸಾದನೆಯನ್ನು ನಾಲ್ಕು ನಿಮಿಷಗಳಲ್ಲಿ ಹೇಳಿ. ಯಾವ ರೈತರಿಗೆ ಬೆಂಬಲ ಬೆಲೆ ನೀಡಿದ್ದಿರಿ. ದಲಿತರಿಗೆ, ಅಲ್ಪಸಂಖ್ಯಾತರಿಗೆ ಮಹಿಳೆಯರಿಗೆ ಏನು ಮಾಡಿದ್ದೀರಿ. ಉತ್ತರಿಸಿ ಎಂದು ಪ್ರಶ್ನಿಸಿದರು.
80 ಸಾವಿರ ಕೋಟಿ ಬ್ಯಾಂಕ್‌ ಹಗರಣದ ಬಗ್ಗೆ ಮೌನ ಮುರಿದು ಮಾತಾನಾಡಿ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಸಾದ್ಯವಾಗದಿದ್ದರೆ ಹಿಮಾಲಯಕ್ಕೆ ತೆರಳಿ ಮೌನಿ ಬಾಬಾ ಆಗಿ ಎಂದು ಮೋದಿಯ ವಿರುದ್ದ ಕಿಡಿಕಾರಿದರು.

ದೇಶದ ಜಿಲ್ಲಾ ಕೇಂದ್ರದಲ್ಲಿ ಶ್ರೀ ಸಮಾನ್ಯ ನಿಗೆ ಚಿಕಿತ್ಸೆ ದೊರೆಯುತ್ತಿಲ್ಲ, ಶಿಕ್ಷಣ ಸಿಗುತ್ತಿಲ್ಲ ಎಲ್ಲವೂ ಮರಾಟವಾಗಿದೆ.  ರೈತರ ಆತ್ಮಹತ್ಯೆ, ನಿರುದ್ಯೋಗ ಬಗ್ಗೆ ಮಾತನಾಡಿದರೆ ಇವರು ಹಸುವಿನ ಗೊಬ್ಬರದ ಬಗ್ಗೆ ಮಾತನಾಡುತ್ತರೆ . ರಾಜ್ಯ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ ಲೋಕ ಸಭಾ ಚುನಾವಣೆಯಲ್ಲಿ ಸೋಲಿಸಲು ಸಾದ್ಯವಾಗುವುದಿಲ್ಲ ಎಂದರು.

ಎ.ಕೆ. ಸುಬ್ಬಯ್ಯ ರಚಿತವಾದ ‘ದೇಶ ಅಪತ್ತಿನಲ್ಲಿದೆ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ಎಪ್ಪತ್ತು ವರ್ಷಗಳಲ್ಲಿ ಯಾವ ಪಕ್ಷದಿಂದಲೂ ನಮಗೆ ನ್ಯಾಯ ಸಿಗಲಿಲ್ಲ. ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೂ ಅವರನ್ನು ಪ್ರಶ್ನಿಸಬೇಕು ಎಂದರು.

ದೇಶವಾಳುವುದು ಬಿಜೆಪಿಗೆ ಗೊತ್ತಿಲ್ಲ ತಲೆಯಲ್ಲಿರುವ ಸಗಣಿ ಮತ್ತು ಗಂಜಲವನ್ನು ನಮ್ಮ ಜನ ಸಮಾನ್ಯರ ಮೇಲೆ ಹೇರಲಾಗುತ್ತಿದೆ ಎಂದರು.

ನಟ ಪ್ರಕಾಶ್ ರೈ, ಸಮಾಜಿಕ ಹೋರಾಟಗಾರ ಸಿರಿಮನೆ ನಾಗಾರಾಜ್, ಕೋಮು ಸೌಹಾರ್ದ ವೇದಿಕೆಯ ಕೆ ಎಲ್ ‌ಅಶೋಕ್, ಸಾಹಿತಿ ರೂಪ ಹಾಸನ, ಮೂಮೆಂಟ್ ಫಾರ್ ಜಸ್ಟೀಸ್ ಸಂಘಟನೆಯ ಮುಖಂಡರಾದ ಇರ್ಷಾದ್ ದೇಸಾಯಿ, ಮಾನವ ಬಂದುತ್ವ ವೇದಿಕೆಯ ಮಹಾಂತಪ್ಪ, ಪತ್ರಕರ್ತ ಹೆತ್ತೂರ್ ನಾಗರಾಜ್, ನೇಮಾನ್, ಫಾರುಕ್ ಪಾಶ, ಇಲಿಯಾಸ್ ಬೇಗ್. ಶಂಕರ್ ರಾಜ್. ರೌಫ್. ಸಯ್ಯದ್ ತಾಜ್. ಕುಮಾರಸ್ವಾಮಿ. ನಾರಾಯಣ್ ದಾಸ್, ಸ್ಟೀವನ್ ಪ್ರಕಾಶ್.  ಸಂದೇಶ್. ಅಮೀರ್ ಜಾನ್. ಕೆಲಬತ್ತಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X