Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಕಾಶ್ ರೈ ಬಗ್ಗೆ ಹುಚ್ಚ ವೆಂಕಟ್...

ಪ್ರಕಾಶ್ ರೈ ಬಗ್ಗೆ ಹುಚ್ಚ ವೆಂಕಟ್ ಹೇಳಿದ್ದೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ4 May 2018 7:34 PM IST
share
ಪ್ರಕಾಶ್ ರೈ ಬಗ್ಗೆ ಹುಚ್ಚ ವೆಂಕಟ್ ಹೇಳಿದ್ದೇನು ಗೊತ್ತಾ ?

ಮಂಗಳೂರು, ಮೇ 4: ನಟನಾಗಿರುವ ಪ್ರಕಾಶ್ ರೈ ಸಿನೆಮಾಗಳಲ್ಲಿ ಡಯಲಾಗ್ ಹೊಡೆದಂತೆ ವೇದಿಕೆಗಳಲ್ಲಿ ಡಯಲಾಗ್ ಬಿಡುತ್ತಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಯೋಗ್ಯತೆ ಅವರಿಗಿಲ್ಲ ಎಂದು ಹುಚ್ಚ ವೆಂಕಟ್ ಟೀಕಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಕುರಿತಂತೆ ಮಾತನಾಡುತ್ತಾ, ಪ್ರಕಾಶ್ ರೈ ವಿರುದ್ಧ ಕಿಡಿ ಕಾರಿದರು.

ಪ್ರಕಾಶ್ ರೈ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಹುಚ್ಚ ವೆಂಕಟ್, ‘ನೀನು ಸಮಾಜಕ್ಕೆ, ಜನತೆಗೆ ಏನು ಮಾಡಿದ್ದೀಯಾ?’ ಎಂದು ಪ್ರಶ್ನಿಸಿದರಲ್ಲದೆ, ಮೋದಿ ಏನು ಮಾಡಿದ್ದಾರೆಂಬುದು ಇಡೀ ಜಗತ್ತಿಗೆ ತಿಳಿದಿದೆ ಎಂದರು. ‘ಸಿನೆಮಾದಲ್ಲಿ ಬೆಲೆ ನೀಡುವುದು ಕೇವಲ ಎಂಟರ್‌ಟೇನ್‌ಮೆಂಟ್‌ಗೆ ಅಷ್ಟೇ. ಸಿನೆಮಾ ಮುಗಿದ ಮೇಲೆ ಏನೂ ಬೆಲೆ ಇಲ್ಲ’ ಎಂದು ಪ್ರಕಾಶ್ ರೈಯವರನ್ನು ಮೂದಲಿಸಿದ ಹುಚ್ಚ ವೆಂಕಟ್, ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದರು.

ಮೋದಿ ವಿರುದ್ಧ ಟೀಕೆ ಮಾಡಿದರೆ ವ್ಯಾಲ್ಯೂ ಹೆಚ್ಚಾಗುತ್ತದೆ. ಸಿನೆಮಾ ನಟನೆಗೆ ಡಿಮ್ಯಾಂಡ್ ಹೆಚ್ಚಾಗುತ್ತದೆ, ಬೇಡಿಕೆ ಬರುತ್ತದೆ ಎಂಬ ಕಾರಣಕ್ಕೆ ಪ್ರಕಾಶ್ ರೈ ಮೋದಿ ವಿರುದ್ಧ ಮಾತನಾಡುತ್ತಾರೆ ಎಂದು ಹೇಳಿದ ಅವರು, ಮೋದಿ ವಿರುದ್ಧ ಮಾತನಾಡುವ ಯೋಗ್ಯತೆ ಪ್ರಕಾಶ್ ರೈಗಿಲ್ಲ ಎಂದರು.

ಚಪ್ಪಲಿ ಚಿಹ್ನೆಯ ಮೂಲಕ ರಾಜರಾಜೇಶ್ವರಿ ನಗರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದರು.
ಹೆಣ್ಮಕ್ಕಳ ರಕ್ಷಣೆಗಾಗಿ ತನ್ನ ಸ್ಪರ್ಧೆ. ಅದಕ್ಕಾಗಿ ಹೆಣ್ಮಕ್ಕಳ ಚಪ್ಪಲಿಯನ್ನೇ ಚಿಹ್ನೆಯಾಗಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೆ. ಆದರೆ ಪುರುಷರ ಚಪ್ಪಲಿ ಚಿಹ್ನೆ ದೊರೆತಿದೆ. ಅದು ತನ್ನ ತಂದೆಯ ಪಾದರಕ್ಷೆ ಎಂದೇ ಭಾವಿಸಿ ಚುನಾವಣೆ ಎದುರಿಸುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಮುಖ್ಯ ಉದ್ದೇಶ, ನಂಬಿಕೆ, ಪ್ರೀತಿ ಇದ್ದರೆ ಓಟು ಮಾಡಿ. ನಾನು ಕುಕ್ಕರ್, 500 ಅಥವಾ 2 ಸಾವಿರ ಹಣ ಕೊಡಲ್ಲ. ಜನತೆ ಕೂಡ ತಮ್ಮ ಮತ ವನ್ನು ಹಣಕ್ಕಾಗಿ ಮಾರಾಟ ಮಾಡಬಾರದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X