Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖ್ಯ ನ್ಯಾಯಾಧೀಶರ ಮುಂದೆ ತುರ್ತು...

ಮುಖ್ಯ ನ್ಯಾಯಾಧೀಶರ ಮುಂದೆ ತುರ್ತು ಪ್ರಕರಣಗಳನ್ನು ಪ್ರಸ್ತಾಪಿಸುವ ಸಂಪ್ರದಾಯಕ್ಕೆ ಕೊನೆ

ವಾರ್ತಾಭಾರತಿವಾರ್ತಾಭಾರತಿ4 May 2018 8:49 PM IST
share
ಮುಖ್ಯ ನ್ಯಾಯಾಧೀಶರ ಮುಂದೆ ತುರ್ತು ಪ್ರಕರಣಗಳನ್ನು ಪ್ರಸ್ತಾಪಿಸುವ ಸಂಪ್ರದಾಯಕ್ಕೆ ಕೊನೆ

ಹೊಸದಿಲ್ಲಿ, ಮೇ.4: ವಕೀಲರು ಭಾರತೀಯ ಮುಖ್ಯ ನ್ಯಾಯಾಧೀಶರ ಮುಂದೆ ತುರ್ತು ಪ್ರಕರಣಗಳನ್ನು ಪ್ರಸ್ತಾಪಿಸುವ ಹಳೆ ಸಂಪ್ರದಾಯಕ್ಕೆ ಕೊನೆ ಹಾಡಿರುವ ಸರ್ವೋಚ್ಚ ನ್ಯಾಯಾಲಯ ಇನ್ನು ಮುಂದೆ ತುರ್ತು ವಿಚಾರಣೆಯ ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಾಲಯ ರಿಜಿಸ್ಟ್ರಾರ್ ಮುಂದೆ ಪ್ರಸ್ತಾಪಿಸಬೇಕು ಎಂದು ತಿಳಿಸಿದೆ.

ಬುಧವಾರದಂದು ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಪೀಠದ ಮುಂದೆ ದಿನದ ಮೊದಲ ವಕೀಲರು ತಮ್ಮ ಪ್ರಕರಣದ ತುರ್ತು ಆಲಿಕೆಗೆ ಪ್ರಸ್ತಾಪ ಇಟ್ಟಾಗ, ನೀವು ರಿಜಿಸ್ಟ್ರಾರ್ ಬಳಿಗೆ ತೆರಳಿ ಎಂದು ಮಿಶ್ರಾ ಹಾಗೂ ಅವರ ಪೀಠದ ಇತರ ಸದಸ್ಯರಾದ ನ್ಯಾಯಾಧೀಶ ಎ.ಎಂ ಖಾನ್ವಿಲ್ಕರ್ ಮತ್ತು ಡಿ.ವೈ ಚಂದ್ರಚೂಡ್ ಸೂಚಿಸಿದ್ದಾರೆ. ನಂತರ ಈ ಕುರಿತು ಆದೇಶ ನೀಡಿದ ನ್ಯಾಯಾಲಯ, ಇನ್ನು ಮುಂದೆ ತುರ್ತು ಪ್ರಕರಣಗಳನ್ನು ರಿಜಿಸ್ಟ್ರಾರ್ ಮುಂದೆ ಸಲ್ಲಿಸಬೇಕು. ಅವರು ಇಂಥ ಪ್ರಕರಣಗಳನ್ನು ಆಲಿಸಿ ಪಟ್ಟಿ ಮಾಡುತ್ತಾರೆ ಎಂದು ತಿಳಿಸಿದೆ.

ತುರ್ತು ಆಲಿಕೆಗೆ ಪ್ರಕರಣಗಳನ್ನು ಪಟ್ಟಿ ಮಾಡುವ ರಿಜಿಸ್ಟ್ರಾರ್ ಆದೇಶದ ಬಗ್ಗೆ ಅಸಮಾಧಾನವಿದ್ದರೆ ವಕೀಲರು ಮುಖ್ಯ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಬಹುದು ಎಂದು ಪೀಠವು ತಿಳಿಸಿದೆ. ಕಳೆದ ವರ್ಷ ಸೆಪ್ಟೆಂಬರ್ 20 ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶದಲ್ಲಿ, ಅಧಿಕೃತವಾಗಿ ನೇಮಕಗೊಂಡಿರುವ ವಕೀಲರು ಮಾತ್ರ ಸರದಿಯನ್ನು ತಪ್ಪಿಸಿ ಅಥವಾ ತುರ್ತು ಆಲಿಕೆಯ ಪ್ರಕರಣಗಳನ್ನು ಪ್ರಸ್ತಾಪಿಸಬಹುದು ಎಂದು ತಿಳಿಸಿತ್ತು. ಜನವರಿ 4ರಂದು ತನ್ನ ಆದೇಶಕ್ಕೆ ತಿದ್ದುಪಡಿ ತಂದ ನ್ಯಾಯಾಲಯ ಅಧಿಕೃತ ವಕೀಲರ ಜೊತೆಗೆ ಕಿರಿಯ ವಕೀಲರು ಕೂಡಾ ಸರದಿ ತಪ್ಪಿಸಿ ಅಥವಾ ತುರ್ತಾಗಿ ಪ್ರಕರಣಗಳನ್ನು ಆಲಿಸಲು ನ್ಯಾಯಾಲಯದ ಮುಂದೆ ಪ್ರಸ್ತಾಪ ಇಡಬಹುದು ಎಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X