Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಿರಿಜಾ ಗಾಂವ್ಕರ್‌ರ ಕಥಾಸಂಕಲನ ‘ನತ್ತು’...

ಗಿರಿಜಾ ಗಾಂವ್ಕರ್‌ರ ಕಥಾಸಂಕಲನ ‘ನತ್ತು’ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ4 May 2018 8:56 PM IST
share

ಉಡುಪಿ, ಮೇ 4: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮತ್ತು ಪ್ರೊ.ಡಿ. ಜಿ. ಮುದ್ರಣ ಇವರ ಸಹಯೋಗದಲ್ಲಿ ಗಿರಿಜಾ (ಹೆಗಡೆ) ಗಾಂವ್ಕರ್ ಇವರ ‘ನತ್ತು’ ಕಥಾಸಂಕಲನ ಬಿಡುಗಡೆ ಸಮಾರಂಭ ಇತ್ತೀಚೆಗೆ ಎಂಜಿಎಂ ಕಾಲೇಜಿನ ಆವರಣದ ಧ್ವನಾ್ಯಲೋಕ ಸಭಾಂಗಣದಲ್ಲಿ ನಡೆಯಿತು.

ಲೇಖಕಿ ಸುಶೀಲಾ ಹೆಗಡೆ ಹಳೇಕಾನಗೋಡ ಇವರು ಕೃತಿ ಲೋಕಾರ್ಪಣೆ ಗೊಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ ಹಾಗೂ ಅಂಕಣಕಾರರಾದ ಸಂತೋಷ್ ಕುಮಾರ ಮೆಹೆಂದೆಳೆ ಮಾತನಾಡಿ ‘ಸಾಹಿತಿ ಗಳು ಉತ್ತಮ ಬರಹಗಳನ್ನು ನೀಡಿದರೆ ಪತ್ರಿಕೆಗಳು ಮತ್ತು ಓದುಗರು ಅದನ್ನು ಖಂಡಿತವಾಗಿಯೂ ಸ್ವೀಕರಿಸುತ್ತಾರೆ. ಅಪ್ಪಟ ಮಲೆನಾಡಿನ ಅಕ್ಷರಗಳ ತೇರಿನ ದಿಬ್ಬಣದಲ್ಲಿ ಆರ್ದ್ರತೆಯ ಆಪ್ತ ಕಥೆಗಳನ್ನು ನೀಡಿರುವ ಗಿರಿಜಾ ಗಾಂವ್ಕರ್ ಕಥೆಗಳು ಮೌಲಿಕವಾದುದು’ ಎಂದು ಅಭಿಪ್ರಾಯಪಟ್ಟರು.

ಮತ್ತೊಬ್ಬ ಮುಖ್ಯ ಅತಿಥಿ ಆರ್‌ಆರ್‌ಸಿಯ ಪ್ರೊ. ವರದೇಶ ಹಿರೇಗಂಗೆ ಮಾತನಾಡಿ, ಮಹಿಳೆಯರ ಬರವಣಿಗೆಯಲ್ಲಿ ವಿಶೇಷ ಪರಂಪರೆಯಿದೆ. ಸೂಕ್ಷ್ಮವಾದ ಗ್ರಹಿಕೆಯೇ ಇಲ್ಲಿಯ ಕಥೆಗಳ ಜೀವಾಳ ಎಂದರು. ಕವಯಿತ್ರಿ ಜ್ಯೋತಿ ವುಹದೇವ ಕೃತಿಪರಿಚಯ ಮಾಡಿದರು.

ಮತ್ತೊಬ್ಬ ಮುಖ್ಯ ಅತಿಥಿ ಆರ್‌ಆರ್‌ಸಿಯ ಪ್ರೊ. ವರದೇಶ ಹಿರೇಗಂಗೆ ಮಾತನಾಡಿ, ಮಹಿಳೆಯರ ಬರವಣಿಗೆಯಲ್ಲಿ ವಿಶೇಷ ಪರಂಪರೆಯಿದೆ. ಸೂಕ್ಷ್ಮವಾದ ಗ್ರಹಿಕೆಯೇ ಇಲ್ಲಿಯ ಕಥೆಗಳ ಜೀವಾಳ ಎಂದರು. ಕವಯಿತ್ರಿ ಜ್ಯೋತಿ ಮಹದೇವ ಕೃತಿಪರಿಚಯ ಮಾಡಿದರು. ಖ್ಯಾತ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಗೋಪಾಲಕೃಷ್ಣ ಎಂ.ಗಾಂವ್ಕರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗಿರಿಜಾ ಗಾಂವ್ಕರ್ ವಂದಿಸಿದರು.

ಬಳಿಕ ಸಂಗೀತ ಸಂಜೆ ‘ಮಾಹೋಲ್’ನ ವಿನೂತನ ಪ್ರಯೋಗ ನಡೆಯಿತು. ಇದನ್ನು ಝೀ ಟಿವಿ ಸರಿಗಮಪ ವಿಜೇತ ಗಗನ್ ಗಾಂವ್ಕರ್ ಸೂಫಿ, ಗಜಲ್, ಭಕ್ತಿಗೀತೆ, ಭಾವಗೀತೆ, ಅಭಂಗ್ ಮುಂತಾದ ಗೀತೆಗಳ ಮೂಲಕ ನಡೆಸಿ ಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X