Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ರೆಂಚ್ ಓಪನ್ ಟೆನಿಸ್ : ಅರ್ಹತಾ...

ಫ್ರೆಂಚ್ ಓಪನ್ ಟೆನಿಸ್ : ಅರ್ಹತಾ ಸುತ್ತಿನಲ್ಲಿ ಸೆಣಸಲಿರುವ ಅಂಕಿತಾ

ವಾರ್ತಾಭಾರತಿವಾರ್ತಾಭಾರತಿ4 May 2018 11:21 PM IST
share
ಫ್ರೆಂಚ್ ಓಪನ್ ಟೆನಿಸ್ : ಅರ್ಹತಾ ಸುತ್ತಿನಲ್ಲಿ ಸೆಣಸಲಿರುವ ಅಂಕಿತಾ

ಅಹ್ಮದಾಬಾದ್, ಮೇ 4: ಈ ವರ್ಷ ನಡೆಯಲಿರುವ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತದ ಅಂಕಿತಾ ರೈನಾಗೆ ಪಾಲ್ಗೊಳ್ಳುವ ಅವಕಾಶ ಇದೀಗ ಒದಗಿಬಂದಿದೆ.

 ಫ್ರೆಂಚ್ ಓಪನ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಆಡುವ ಆಟಗಾರರ ಪಟ್ಟಿಯನ್ನು ವಿಶ್ವ ಟೆನಿಸ್ ಸಂಘಟನೆ ಬಿಡುಗಡೆ ಮಾಡಿದ್ದು, ಇದರಲ್ಲಿ ವಿಶ್ವದಲ್ಲಿ 193ನೇ ಶ್ರೇಯಾಂಕ ಪಡೆದಿರುವ ಅಂಕಿತಾ ಸ್ಥಾನ ಪಡೆದಿದ್ದಾರೆ. ತನ್ನ ಕನಸು ಇದೀಗ ನನಸಾಗಿದೆ. ಟೆನಿಸ್ ಆಟವಾಡಲು ಪ್ರಾರಂಭಿಸಿದ ದಿನದಿಂದಲೂ ಗ್ರಾಂಡ್‌ಸ್ಲಾಮ್ ಟೂರ್ನಿಯಲ್ಲಿ ಆಡಬೇಕೆಂಬುದು ತನ್ನ ಕನಸಾಗಿತ್ತು. ಸೆರೆನಾ ವಿಲಿಯಮ್ಸ್ ಹಾಗೂ ಮರಿಯಾ ಶರಫೋವಾ ಅವರ ಆಟದಿಂದ ಪ್ರಭಾವಿತಳಾಗಿದ್ದೇನೆ ಎಂದು ಅಂಕಿತಾ ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ವಾರ ಲುವಾನ್‌ನಲ್ಲಿ ನಡೆಯಲಿರುವ ಐಟಿಎಫ್ ಮಹಿಳಾ ಸರ್ಕ್ಯೂಟ್ ಟೂರ್ನಿಯಲ್ಲಿ ಅಂಕಿತಾ ಕಣಕ್ಕಿಳಿಯಲಿದ್ದಾರೆ. ಈ ವರ್ಷ ನಡೆದ ಐಟಿಎಫ್ ಹಾಗೂ ಸರ್ಕ್ಯೂಟ್ ಟೂರ್ನಿಯಲ್ಲಿ ನಿರಂತರವಾಗಿ ನೀಡಿದ ಸ್ಥಿರ ಪ್ರದರ್ಶನದಿಂದ ಅಂಕಿತಾಗೆ ಫ್ರೆಂಚ್ ಓಪನ್‌ನ ಅರ್ಹತಾ ಸುತ್ತಿನಲ್ಲಿ ಆಡುವ ಅವಕಾಶ ದೊರಕಿದೆ ಎಂದು ಅವರ ಕೋಚ್ ಹೇಮಂತ್ ಬೇಂದ್ರೆ ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ನಡೆದ ಡಬ್ಲೂಟಿಎ ಮುಂಬೈ ಓಪನ್ ಟೆನಿಸ್ ಟೂರ್ನಿಯಲ್ಲಿ ಅಂಕಿತಾ ಕ್ವಾರ್ಟರ್ ಫೈನಲ್ ತಲುಪಿದ್ದರು. ಈ ವರ್ಷದ ಆರಂಭದಲ್ಲಿ ದಿಲ್ಲಿಯಲ್ಲಿ ನಡೆದ ಫೆಡರೇಷನ್ ಕಪ್ ಪಂದ್ಯಾವಳಿಯಲ್ಲಿ ತನಗಿಂತ ಉನ್ನತ ಸ್ಥಾನದಲ್ಲಿರುವ ಇಬ್ಬರು ಆಟಗಾರರನ್ನು ಅಂಕಿತಾ ಸೋಲಿಸಿದ್ದಾರೆ. ಅಲ್ಲದೆ ಈ ವರ್ಷ ಗ್ವಾಲಿಯರ್‌ನಲ್ಲಿ ನಡೆದ ಐಟಿಎಫ್ ಟೂರ್ನಿಯಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಆದರೆ ಜಪಾನ್ ಮತ್ತು ಚೀನಾ ಸರ್ಕ್ಯೂಟ್ ಟೂರ್ನಿಯಲ್ಲಿ ಆಕೆ ಇನ್ನಷ್ಟು ಸುಧಾರಿತ ಪ್ರದರ್ಶನ ತೋರಬೇಕಿತ್ತು ಎಂದು ಕೋಚ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X