Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಣಬೀರ್ ‘ಸಂಜು’ ಟೀಸರ್ ವೈರಲ್

ರಣಬೀರ್ ‘ಸಂಜು’ ಟೀಸರ್ ವೈರಲ್

48 ತಾಸುಗಳಲ್ಲಿ 3 ಕೋಟಿ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ5 May 2018 5:40 PM IST
share
ರಣಬೀರ್ ‘ಸಂಜು’ ಟೀಸರ್ ವೈರಲ್

ಬಾಲಿವುಡ್‌ನ ಆ್ಯಕ್ಷನ್ ಹೀರೋ ಸಂಜಯ್‌ದತ್ತ್‌ನ ಬಯೋಪಿಕ್ ಚಿತ್ರ ಸಂಜುವಿನ ಶೂಟಿಂಗ್ ಭರದಿಂದ ನಡೆಯುತ್ತಿದ್ದು, ಚಿತ್ರದ ಟೀಸರ್ ಕಳೆದ ವಾರ ಬಿಡುಗಡೆಯಾಗಿದೆ.ಸಂಜಯ್‌ದತ್ತ್ ಅವರ ಬದುಕಿನ ಅತ್ಯಂತ ತಲ್ಲಣಮಯ ದಿನಗಳ ಕಥೆಯನ್ನು ಹೇಳುವ ಈ ಚಿತ್ರ ಟೀಸರ್‌ನಿಂದಲೇ ವ್ಯಾಪಕವಾದ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗಿದೆ.ಚಿತ್ರದಲ್ಲಿ ಸಂಜಯ್‌ದತ್ತ್‌ನ ಪಾತ್ರ ನಿರ್ವಹಿಸುತ್ತಿರುವ ರಣಬೀರ್ ಕಪೂರ್, ಟೀಸರ್‌ನಲ್ಲೇ ಚಿತ್ರಪ್ರೇಮಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಟೀಸರ್‌ನಲ್ಲಿ ಸಂಜಯ್‌ದತ್ತ್‌ರ ಗೆಟಪ್‌ನಲ್ಲಿ ರಣಬೀರ್‌ನನ್ನು ಕಂಡು ಅದೆಷ್ಟೋ ಚಿತ್ರರಸಿಕರು ಮೂಗಿನಮೇಲೆ ಬೆರಳಿಟ್ಟಿದ್ದಾರೆ. ಅಭಿನಯದಲ್ಲೂ ಥೇಟ್ ಸಂಜಯ್‌ದತ್ತ್‌ರ ಮ್ಯಾನರಿಸಂನ್ನು ಅನುಕರಿಸಿ ಬೆರಗುಮೂಡಿಸಿರುವ ರಣಬೀರ್ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯನ್ನು ಮೂಡಿಸಿದ್ದಾರೆ.

  ಸಂಜಯ್‌ದತ್ತ್ ಬದುಕಿನ ವಿಭಿನ್ನ ಹಂತಗಳ ಕಿರುನೋಟವನ್ನು ಟೀಸರ್‌ನಲ್ಲಿ ನೀಡಲಾಗಿದೆ. ಒಂದೂವರೆ ನಿಮಿಷಗಳ ಈ ಟೀಸರ್, ಯೂಟ್ಯೂಬ್‌ನಲ್ಲಿ ಈಗಾಗಲೇ ವೈರಲ್ ಆಗಿದೆ. ಸಂಜೂ ಚಿತ್ರದ ಟೀಸರ್ ಯೂಟ್ಯೂಬ್‌ನಲ್ಲಿ ರಿಲೀಸ್ ಆದ ಕೇವಲ 48 ತಾಸುಗಳಲ್ಲಿ ಅದು 3 ಕೋಟಿಗೂ ಅಧಿಕ ಬಾರಿ ವೀಕ್ಷಣೆಗೊಳಗಾಗಿದೆ.

 ಈ ಚಿತ್ರಕ್ಕಾಗಿ ರಣಬೀರ್ ಒಂದು ವರ್ಷಗಳ ಮೊದಲೇ ಸಾಕಷ್ಟು ಬಾರಿ ಸ್ಕ್ರೀನ್‌ಟೆಸ್ಟ್‌ಗೊಳಗಾಗಿದ್ದಾರಂತೆ. ಹಾಗಂತ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಸಾಧಾರಣವಾಗಿ ನೀಳಕಾಯದವರಾದ ರಣಬೀರ್ ಕಪೂರ್ ಸಂಜಯ್‌ದತ್ತ್ ಹಾಗೆ ಕಾಣಿಸಿಕೊಳ್ಳುವುದಕ್ಕಾಗಿ, ಜಿಮ್‌ನಲ್ಲಿ ಸಾಕಷ್ಟು ಬೆವರಿಳಿಸಿ ಮೈಕಟ್ಟು ಬೆಳೆಸಿಕೊಂಡಿದ್ದಾರೆ. ಸಂಜಯ್ ದತ್ತ್ ಅವರ ಚಿತ್ರ ಬದುಕಿನ ಆರಂಭದ ದಿನಗಳು, ಡ್ರಗ್ಸ್‌ವ್ಯಸನ, ಜೈಲಿನ ದಿನಗಳು ಹೀಗೆ ಆ ಬಾಲಿವುಡ್‌ನ ನಟನ ಬದುಕಿನ ನಿರ್ಣಾಯಕ ಹಂತಗಳನ್ನು ಚಿತ್ರದಲ್ಲಿ ರೋಚಕವಾಗಿ ತೋರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X