Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮಾಝಲ್ಲಿ ಮಾತ್ರವಲ್ಲ ಝಕಾತಲ್ಲಿಯೂ...

ನಮಾಝಲ್ಲಿ ಮಾತ್ರವಲ್ಲ ಝಕಾತಲ್ಲಿಯೂ ಇಸ್ಲಾಮನ್ನು ಖಿಬ್ಲವಾಗಿ ಅನುಸರಿಸಿರಿ : ಶಿಹಾಬುದ್ದೀನ್ ಇಬ್ನು ಹಂಝ

ವಾರ್ತಾಭಾರತಿವಾರ್ತಾಭಾರತಿ5 May 2018 7:56 PM IST
share
ನಮಾಝಲ್ಲಿ ಮಾತ್ರವಲ್ಲ ಝಕಾತಲ್ಲಿಯೂ ಇಸ್ಲಾಮನ್ನು ಖಿಬ್ಲವಾಗಿ ಅನುಸರಿಸಿರಿ : ಶಿಹಾಬುದ್ದೀನ್ ಇಬ್ನು ಹಂಝ

ಮಂಗಳೂರು, ಮೇ 5: ಝಕಾತ್ ಎಂಬುದು ಇಸ್ಲಾಮಿನ ಪ್ರಧಾನವಾದ ಐದು ಆಧಾರ ಸ್ತಂಭಗಳಲ್ಲಿ ಒಂದು. ಈ ಝಕಾತ್ ಸಂಪತ್ತನ್ನು ಶುದ್ಧೀಕರಿಸುತ್ತದೆ. ಇದು ಆದ್ಯಾತ್ಮಿಕವಾದ ಅಭಿವೃದ್ಧಿಯ ದಾರಿಯಾಗಿದೆ. ನಾವು ಅಲ್ಲಾಹನಿಗಾಗಿ ಯಾವುದೆಲ್ಲಾ ವ್ಯಯಿಸುತ್ತೇವೆಯೋ ಅದು ಮಾತ್ರ ನಾಳೆ ನಮಗೆ ಪರಲೋಕದಲ್ಲಿ ಉಳಿಯುತ್ತದೆ. ಇಲ್ಲಿ ದಾನ ಮಾಡದೆ ಕೂಡಿಟ್ಟದ್ದು ವ್ಯರ್ಥವಾಗುತ್ತದೆ. ನಾವು ನಮಾಝ್ ನಲ್ಲಿ ಖಿಬ್ಲವಾಗಿ ಕಅಬಾವನ್ನು ಸ್ವೀಕರಿಸುತ್ತೇವೆ. ಆದರೆ ಆರ್ಥಿಕ ವ್ಯವಹಾರದಲ್ಲಿ ಪಾಶ್ಚತ್ಯರತ್ತ ಮುಖ ಮಾಡುತ್ತೇವೆ. ಯುರೋಪ್ ನ ಬಂಡವಾಳಶಾಹಿಗಳ ಅರ್ತವ್ಯವಸ್ಥೆಯನ್ನು ಅನುಸರಿಸುತ್ತಿರುವುದ ಖೇದಕರ. ನಮಾಝ್ ನಂತೆ ಆರ್ಥಿಕ ವ್ಯವಹಾರದಲ್ಲಿಯೂ ಇಸ್ಲಾಮೀ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಝಕಾತನ್ನು ಸಾಮೂಹಿಕವಾಗಿ ನೀಡಲು ಮುಂದಾಗಬೇಕೆಂದು ಪಡನ್ನದ ಉಮರುಲ್ ಫಾರೂಕ್ ಮಸೀದಿಯ ಖತೀಬರಾದ ಶಿಹಾಬುದ್ದೀನ್ ಇಬ್ನು ಹಂಝ ಕರೆಯಿತ್ತರು.

ಅವರು ಇಲ್ಲಿನ ಬಲ್ಮಠದ ರಿಸರ್ವ್ ಸೆಂಟರ್ ನಲ್ಲಿ ಇತ್ತೀಚೆಗೆ ಜಮಾಅತೆ ಇಸ್ಲಾಮೀ ಮಂಗಳೂರು ಶಾಖೆ ಏರ್ಪಡಿಸಿದ್ದ "ಇಲಲ್ ಕುರ್ ಆನ್" ಎಂಬ ಕಾರ್ಯಕ್ರಮದಲ್ಲಿ ಪ್ರವಚನ ನೀಡುತ್ತಿದ್ದರು. ನಂತರ ಮಾತನಾಡಿದ ಹಿರಿಯ ವಿದ್ವಾಂಸರಾದ ಅಮೀನುಲ್ ಹಸನ್ ಬೆಂಗಳೂರು ರವರು ಮಾತನಾಡುತ್ತಾ "ಪವಿತ್ರ ಕುರಾನ್ ಸೃಷ್ಟಿಕರ್ತನ ಗ್ರಂಥ. ಅದು ಅಂತ್ಯ ದಿನದ ವರೇಗೆ ಇರುವ ಸಕಲ ಮಾನವರಿಗೆ ಮಾರ್ಗದರ್ಶಿಯಾಗಿದೆ, ಅದರಲ್ಲಿ ಜೀವನದ ಎಲ್ಲ ರಂಗಗಳಿಗೆ ಮಾರ್ಗದರ್ಶನವಿದೆ. ಜೀವಂತ ಗ್ರಂತವದು. ಮಾನವನ ವೈಯುಕ್ತಿಕ ,ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಮೊದಲಾದ ರಂಗದಲ್ಲಿ ಅದು ಸೂಕ್ತ ಮಾರ್ಗದರ್ಶನ ನೀಡುತ್ತದೆ. ಕುರ್‍ಆನ್ ಅರಿತು ಅದರಂತೆ ಬಾಳಿದರೆ ಲೋಕದಲ್ಲಿ ಶಾಂತಿ ಸುಬಿಕ್ಷೆ ದೊರಕುವುದರಲ್ಲಿ ಸಂದೇಹವಿಲ್ಲ, ಕುರ್ ಆನ್ ಅಧ್ಯಯನ ನಡೆಸುವ ಮೂರು ಹಂತಗಳಿವೆ. ತದಕ್ಕುರ್(ಉಪದೇಶ), ತಫಕ್ಕುರ್(ವಿಚಾರ ಮಂಥನ) ಮತ್ತು ತದಬ್ಬುರ್(ಆಳವಾದ ಚಿಂತನೆ). ಕುರ್ ಆನ್ ನಿಂದ  ಉಪದೇಶ ಪಡೆಯಬೇಕು ಎಂದು ಹೇಳಿದರು.

ಜಮಾಅತೆ ಇಸ್ಲಾಮೀ ಮಂಗಳೂರು ವಲಯ ಸಂಚಾಲಕ ಅಕ್ಬರ್ ಅಲಿ ಸಮಾರೋಪದಲ್ಲಿ ಮಾತನಾಡಿದರು. ಜ.ಇ.ಮಂಗಳೂರು ಶಾಖೆಯ ಅಧ್ಯಕ್ಷ ಮುಹಮ್ಮದ್ ಕುಂಞಿ ಸ್ವಾಗತಿಸಿದರು. ಪ್ರಾರಂಭದಲ್ಲಿ ಮುಜಾಹಿರ್ ಕುದ್ರೋಳಿ ಕುರ್‍ಆನ್ ಪಠಿಸಿದರು. ಅಬ್ದುಲ್ ಗಫೂರ್ ಕುಳಾಯಿ ಮತ್ತು ರಹ್ಮತುಲ್ಲಾ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X