Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್‌ಸಿ ಪರೀಕ್ಷೆ: ಅಗ್ರಸ್ಥಾನಿ ಪಡೆದ...

ಯುಪಿಎಸ್‌ಸಿ ಪರೀಕ್ಷೆ: ಅಗ್ರಸ್ಥಾನಿ ಪಡೆದ ಅಂಕ ಶೇ.55.6 !

ವಾರ್ತಾಭಾರತಿವಾರ್ತಾಭಾರತಿ6 May 2018 8:22 PM IST
share
ಯುಪಿಎಸ್‌ಸಿ ಪರೀಕ್ಷೆ: ಅಗ್ರಸ್ಥಾನಿ ಪಡೆದ ಅಂಕ ಶೇ.55.6 !

ಹೊಸದಿಲ್ಲಿ, ಮೇ 6: ಯುಪಿಎಸ್‌ಸಿ ನಡೆಸಿದ 2017ರ ಸಿವಿಲ್ ಸರ್ವಿಸ್ ಪರೀಕ್ಷೆಯ ಅಂಕಪಟ್ಟಿ ಬಿಡುಗಡೆಯಾಗಿದ್ದು ಪ್ರಥಮ ರ್ಯಾಂಕ್ ವಿಜೇತ ದುರಿಶೆಟ್ಟಿ ಅನುದೀಪ್ ಶೇ.55.60 ಅಂಕ ಗಳಿಸಿರುವುದು ಈ ಪರೀಕ್ಷೆಯ ಗುಣಮಟ್ಟ ಎಷ್ಟು ಕಠಿಣವಾಗಿರುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ. ಎರಡನೇ ರ್ಯಾಂಕ್ ಗಳಿಸಿರುವ ಅನು ಕುಮಾರಿ ಶೇ.55.50 ಅಂಕ ಗಳಿಸಿದ್ದರೆ, ತೃತೀಯ ರ್ಯಾಂಕ್ ವಿಜೇತ ಸಚಿನ್ ಗುಪ್ತ ಶೇ.55.40 ಅಂಕ ಗಳಿಸಿದ್ದಾರೆ. ಸಿವಿಲ್ ಸರ್ವಿಸ್‌ನ ‘ಮೆಯ್ನಾ’ ಪರೀಕ್ಷೆಯಲ್ಲಿ 1,750 ಅಂಕ ಹಾಗೂ ಸಂದರ್ಶನಕ್ಕೆ 275 ಅಂಕವಿದೆ. ಯುಪಿಎಸ್‌ಇ ಪ್ರತೀ ವರ್ಷ ನಡೆಸುವ ಸಿವಿಲ್ ಸರ್ವಿಸ್ ಪರೀಕ್ಷೆ - ಪ್ರಿಲಿಮಿನರಿ, ಮೆಯ್ನಿ ಹಾಗೂ ಇಂಟರ್‌ವ್ಯೆ ಎಂಬ ಮೂರು ಹಂತದಲ್ಲಿ ನಡೆಯುತ್ತದೆ.

2017ರ ಸಿವಿಲ್ ಪರೀಕ್ಷೆಗೆ 4,56,625 ಮಂದಿ ಹಾಜರಾಗಿದ್ದು ಇವರಲ್ಲಿ 13,366 ಅಭ್ಯರ್ಥಿಗಳು ‘ಮೆಯ್ನೆ’ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇವರಲ್ಲಿ 2,568 ಅಭ್ಯರ್ಥಿಗಳು 2018ರ ಫೆಬ್ರವರಿಯಿಂದ ಎಪ್ರಿಲ್‌ವರೆಗೆ ನಡೆದ ವ್ಯಕ್ತಿತ್ವ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅರ್ಹತೆ ಗಳಿಸಿದ್ದಾರೆ. ಎಪ್ರಿಲ್ 27ರಂದು ಸಿವಿಲ್ ಸರ್ವಿಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಅಂತಿಮವಾಗಿ 750 ಪುರುಷರು ಹಾಗೂ 240 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 990 ಮಂದಿ ತೇರ್ಗಡೆಯಾಗಿದ್ದಾರೆ. 990ನೇ ರ್ಯಾಂಕ್ ಪಡೆದಿರುವ ಹಿಮಾಂಕ್ಷಿ ಭಾರದ್ವಾಜ್ ಶೇ.40.98 ಅಂಕ ಗಳಿಸಿದ್ದಾರೆ. 2016ರ ಯುಪಿಎಸ್‌ಸಿ ಪರೀಕ್ಷೆಯ ಟಾಪರ್ ಆಗಿದ್ದ ನಂದಿನಿ ಕೆ.ಆರ್. 55.3 ಶೇಕಡಾ ಅಂಕ ಪಡೆದಿದ್ದರೆ 2015ರ ಪರೀಕ್ಷೆಯ ಟಾಪರ್ ಟೀನಾ ದಾಬಿ ಶೇ.52.49 ಅಂಕ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X