Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳಕಿನ ಮೀನುಗಾರಿಕೆಗೆ ಅವಕಾಶ...

ಬೆಳಕಿನ ಮೀನುಗಾರಿಕೆಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ: ಮಲ್ಪೆ ಪರ್ಸೀನ್ ಮೀನುಗಾರರ ಸಂಘ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 May 2018 8:45 PM IST
share
ಬೆಳಕಿನ ಮೀನುಗಾರಿಕೆಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ: ಮಲ್ಪೆ ಪರ್ಸೀನ್ ಮೀನುಗಾರರ ಸಂಘ ಎಚ್ಚರಿಕೆ

ಉಡುಪಿ, ಮೇ 6: ಬೆಳಕಿನ ಮೀನುಗಾರಿಕೆಗೆ ನಿಷೇಧ ಹೇರಿರುವ ಕೇಂದ್ರ ಸರಕಾರ ಅದನ್ನು ಪುನರ್ ಪರಿಶೀಲಿಸಿ ಮತ್ತೆ ಅವಕಾಶ ಕಲ್ಪಿಸದಿದ್ದರೆ ಮುಂದಿನ ಮೀನುಗಾರಿಕಾ ಋತುವಿನಲ್ಲಿ ಮುಷ್ಕರ ಹೂಡಿ ರಾಷ್ಟ್ರೀಯ ಹೆದ್ದಾರಿ ಬಂದ್ ಮೂಲಕ ತೀವ್ರ ಹೋರಾಟ ನಡೆಸಲಾಗುವುದು ಎಂದು ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್ ಎಚ್ಚರಿಕೆ ನೀಡಿದ್ದಾರೆ.

ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ರವಿವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳ ಸಮುದ್ರ ಮೀನುಗಾರರು ರಾಜಕೀಯ ಹುನ್ನಾರದಿಂದ ಪರ್ಸಿನ್ ಮೀನು ಗಾರರಿಂದ ಮೀನಿನ ಸಂತತಿ ನಾಶವಾಗುತ್ತಿದೆ ಎಂಬ ಸುಳ್ಳು ಆರೋಪ ಹೊರಿಸಿ ಬೆಳಕಿನ ಮೀನುಗಾರಿಕೆ ನಿಷೇಧ ಆಗುವಂತೆ ಮಾಡಿದ್ದಾರೆ. ಇದರಿಂದ 30,000 ಮೀನುಗಾರರು ಇಂದು ಕೆಲಸ ಇಲ್ಲದೆ ನಿರ್ಗತಿಕರಾಗಿದ್ದಾರೆ ಎಂದರು.

ನಿಷೇಧದ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳಿನಿಂದ ಮೀನುಗಾರಿಕೆಗೆ ತೆರಳದೆ ಕುಟುಂಬ ನಿರ್ವಹಣೆ, ಸಾಲ ಮರುಪಾವತಿ, ಮಕ್ಕಳ ಶಿಕ್ಷಣ ಕಷ್ಟವಾಗುತ್ತದೆ. ಮಲ್ಪೆ ಬಂದರಿನಲ್ಲಿ 140 ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಒಟ್ಟು 650-700 ಪರ್ಸಿನ್ ಬೋಟುಗಳಿವೆ ಎಂದು ಅವರು ತಿಳಿಸಿದರು. ಮೀನಿನ ಸಂತತಿ ನಾಶ ಆಗುತ್ತಿರುವುದು ಆಳಸಮುದ್ರ ಮೀನುಗಾರಿಕೆ ಯವರು ಕಾನೂನು ಉಲ್ಲಂಘಿಸಿ 500 ಅಶ್ವದಳದ ಇಂಜಿನ್ ಬಳಸಿ ಸಣ್ಣ ಮರಿ ಮೀನುಗಳನ್ನು ಹಿಡಿಯುವುದರಿಂದಲೇ ಹೊರತು ನಮ್ಮಿಂದಲ್ಲ. ನಾವು ಡಿಸೆಂಬರ್‌ನಿಂದ ಮಾರ್ಚ್‌ವರೆಗೆ ತಿಂಗಳಿಗೆ 15ರಿಂದ 18ದಿನಗಳ ಕಾಲ ಮಾತ್ರ ಮೀನುಗಾರಿಕೆ ನಡೆಸುತ್ತಿರುವುದು ಎಂದು ಅವರು ಹೇಳಿದರು.

ಬೆಳಕಿನ ಮೀನುಗಾರಿಕೆಗೆ ಕರ್ನಾಟಕದಲ್ಲಿ ಮಾತ್ರ ನಿಷೇಧ ಇದೆಯೇ ಹೊರತು ಉಳಿದ ಆರು ಕರಾವಳಿಯ ರಾಜ್ಯಗಳಲ್ಲಿ ಇಲ್ಲ. ಇದಕ್ಕೆ ಇಲ್ಲಿನ ಸ್ಥಾಪಿತ ಹಿತಾಸಕ್ತಿಗಳೇ ಕಾರಣ ಎಂದ ಅವರು, ಮುಂದಿನ ಮೀನುಗಾರಿಕಾ ಋತುವಿನೊಳಗೆ ಬೆಳಕಿನ ಮೀನುಗಾರಿಕೆಗೆ ನೀಡಿರುವ ನಿಷೇಧವನ್ನು ಹಿಂತೆಗೆಯ ದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಗುರುದಾಸ ಬಂಗೇರ, ಉಪಾಧ್ಯಕ್ಷ ರಾದ ನಾಗರಾಜ್ ಸುವರ್ಣ, ಚಂದ್ರ ಸಾಲ್ಯಾನ್, ಕೋಶಾಧಿಕಾರಿ ರಾಮ ಸುವರ್ಣ, ಪ್ರಧಾನ ಕಾರ್ಯದರ್ಶಿ ಕೃಷ್ಣಯ್ಯ ಸುವರ್ಣ, ಹರೀಶ್‌ಚಂದ್ರ ಮೆಂಡನ್, ಸುಧಾಕರ್ ತಿಂಗಳಾಯ, ಸಂತೋಷ್ ಸಾಲ್ಯಾನ್, ನವೀನ್ ಕೋಟ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X